ರಾಜಕೀಯ ಒತ್ತಡದಿಂದ ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ!
Team Udayavani, Nov 28, 2020, 9:25 AM IST
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರು ರಾಜಕೀಯ ಒತ್ತಡದಿಂದ ಆತ್ಮಹತ್ಯೆ ಹತ್ನ ಮಾಡಿದ್ದಾರೆಂದು ಕುಟುಂಬಸ್ಥರು ಹೇಳಿದ್ದಾರೆ.
ಎನ್.ಆರ್. ಸಂತೋಷ್ ಶುಕ್ರವಾರ ರಾತ್ರಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಬೆಂಗಳೂರಿನ ಎಮ್.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವಿಷಯ ತಿಳಿದ ತಕ್ಷಣ ಸಿಎಂ ಯಡಿಯೂರಪ್ಪ ಆಸ್ಪತ್ರೆಗೆ ಧಾವಿಸಿ ಸಂತೋಷ್ ಆರೋಗ್ಯ ವಿಚಾರಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಚೆನ್ನಾಗಿ ಮಾತಾಡುತ್ತಿದ್ದಾನೆ. ಹಾಗೂ ಅವರ ಕುಟುಂಬಸ್ಥರ ಜೊತೆ ಮಾತನಾಡಿದ್ದೇನೆ. ಖುಷಿಯಾಗಿಯೇ ಚೆನ್ನಾಗಿಯೇ ಇದ್ದ, ಆದರೆ ಈಗ ಹೀಗಾಗಿದೆ ಎಂದರು.
ಇದನ್ನೂ ಓದಿ:ನಿದ್ದೆ ಮಾತ್ರೆ ಸೇವಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ
ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಆರ್. ಸಂತೋಷ್ ಪತ್ನಿ ಜಾಹ್ನವಿ, ಅವರು ಬೆಳಿಗ್ಗೆನಿಂದಲೇ ಬೇಜಾರಲ್ಲಿದ್ದರು. ಸಂಜೆ ಮನೆಗೆ ಬಂದು ನಂತರ ಪ್ರಜ್ಞೆ ತಪ್ಪುದರು. ಬೇಗ ಹುಷಾರಾಗುತ್ತಾರೆ ಎಂದು ವೈದ್ಯರು ಹೇಳಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case ರೇವಣ್ಣಗೆ ಕಿಡ್ನಾಪ್ ಕೇಸ್, ಲುಕ್ಔಟ್ ನೋಟಿಸ್ ಕಂಟಕ
HD Revanna ಫಾರ್ಮ್ ಹೌಸ್ನಲ್ಲಿ ಎಸ್ಐಟಿ ತಂಡ ಪರಿಶೀಲನೆ
Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್