ಆಲಾಡಿ ಜಾಕ್‌ವೆಲ್‌ ಶೇ. 70 ಪೂರ್ಣ

ನಗರ ಸ್ಥಳೀಯ ಸಂಸ್ಥೆ ಸೇರಿ 25 ಗ್ರಾಮಗಳಿಗೆ ನೀರು ಪೂರೈಕೆ

Team Udayavani, Nov 28, 2020, 9:47 AM IST

ಆಲಾಡಿ ಜಾಕ್‌ವೆಲ್‌ ಶೇ. 70 ಪೂರ್ಣ

 

ಬಂಟ್ವಾಳ, ನ. 27: ಉಳ್ಳಾಲ ಹಾಗೂ ಕೋಟೆಕಾರು ನಗರ ಸ್ಥಳೀಯಾ ಡಳಿತ ಸಂಸ್ಥೆಗಳು ಸೇರಿದಂತೆ 25 ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಸಜೀಪಮುನ್ನೂರು ಗ್ರಾಮದ ಆಲಾಡಿಯಲ್ಲಿ ಜಾಕ್‌ವೆಲ್‌ ನಿರ್ಮಾಣ ಗೊಳ್ಳುತ್ತಿದ್ದು, ಈಗಾಗಲೇ ಶೇ. 70ರಷ್ಟು ಕಾಮಗಾರಿ ಪೂರ್ಣಗೊಂಡಿದೆ.

ನೇತ್ರಾವತಿ ನದಿಯಿಂದ ನೀರನ್ನು ಮೇಲಕ್ಕೆತ್ತಿ ಬೇರೆ ಬೇರೆ ಯೋಜನೆಗಳ ಮೂಲಕ ಜನತೆಗೆ ಕುಡಿಯುವ ನೀರನ್ನು ಪೂರೈಕೆ ಮಾಡಲಾಗಿದ್ದು, ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ (ಕೆಯುಡಬ್ಲ್ಯುಎಸ್‌ಡಿಬಿ) ಈ ಕಾಮಗಾರಿಯನ್ನು ನಿರ್ವಹಿಸುತ್ತಿದೆ. ಬಂಟ್ವಾಳ  ಹಾಗೂ ಮಂಗಳೂರು    ತಾಲೂ ಕುಗಳ ಗ್ರಾಮಗಳಿಗೆ ಯೋಜನೆಯಿಂದ ನೀರು ಪೂರೈಕೆಯಾಗಲಿದ್ದು, 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.

ತುಂಬೆ ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಜಾಕ್‌ವೆಲ್‌ ನಿರ್ಮಾಣ ಮಾಡಲಾಗಿದ್ದು, ಅಲ್ಲಿಂದ ಪೈಪ್‌ಲೈನ್‌ ಮೂಲಕ ನಿಗದಿತ ಪ್ರದೇಶಗಳಿಗೆ ನೀರು ಪೂರೈಕೆಯಾಗಲಿದೆ. ಯೋಜನೆಯ ಪ್ರಾರಂಭದಲ್ಲಿ ಸಾಕಷ್ಟು ಗೊಂದಲ, ಆರೋಪಗಳು ಕೇಳಿಬಂದಿದ್ದು, ಪ್ರಸ್ತುತ ಕಾಮಗಾರಿ ನಡೆಯುತ್ತಿದೆ. ಯೋಜನೆ ಪೂರ್ಣ ಪ್ರಮಾಣದಲ್ಲಿ ಅನು ಷ್ಠಾನಗೊಂಡ ಬಳಿಕ ನಗರ ಸ್ಥಳೀಯಾ ಡಳಿತ ಸಂಸ್ಥೆಗಳು ಸೇರಿದಂತೆ ಸುಮಾರು 25 ಗ್ರಾಮಗಳಿಗೆ ನೇತ್ರಾವತಿ ನದಿ ನೀರು ಪೂರೈಕೆಯಾಗಲಿದೆ.

ಬಂಟ್ವಾಳದ ಗ್ರಾಮಗಳಿಗೂ ನೀರು  :

ಉಳ್ಳಾಲ ನಗರಸಭೆ, ಕೋಟೆಕಾರು ಪ.ಪಂ. ಸೇರಿ ಸುಮಾರು 25 ಗ್ರಾಮಗಳಿಗೆ ಈ ಯೋಜನೆಯಿಂದ ನೀರು ಪೂರೈಕೆ ಯಾಗಲಿದ್ದು, ಬಂಟ್ವಾಳದ ಸಜೀಪ ಮುನ್ನೂರು, ಮಂಚಿ, ವೀರಕಂಭ, ಬೋಳಂತೂರು, ಸಜೀಪ ನಡು ಗ್ರಾಮ ಗಳಿಗೆ ನೀರು ಪೂರೈಕೆಯಾಗಲಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಪೈಪ್‌ಲೈನ್‌ ಹಾದುಹೋಗುವ ಗ್ರಾಮಗಳಿಗೂ ನೀರು ಪೂರೈಕೆಯ ಭರವಸೆ ನೀಡಿದ್ದಾರೆ ಎಂದು ಗ್ರಾ.ಪಂ.ನವರು ಹೇಳುತ್ತಾರೆ.

ಪ್ರಾರಂಭದಲ್ಲಿ ಆಕ್ಷೇಪ : ಬಂಟ್ವಾಳದ ಸಜೀಪಮುನ್ನೂರಿಂದ ನಮ್ಮ ಗ್ರಾಮಕ್ಕೆ ನೀರು ಕೊಡದೆ ಉಳ್ಳಾಲಕ್ಕೆನೀರು ಕೊಂಡುಹೋಗುತ್ತಿದ್ದಾರೆಎಂದು ಪ್ರಾರಂಭದಲ್ಲಿ ಈಯೋಜನೆಗೆ ಆಕ್ಷೇಪ ಕೇಳಿಬಂದಿತ್ತು.ಸ್ಥಳೀಯ ಸಜೀಪಮುನ್ನೂರುಗ್ರಾ.ಪಂ.ಕೂಡ ಯೋಜನೆಗೆ ವಿರೋಧ ವ್ಯಕ್ತಪಡಿಸಿತ್ತು. ಆದರೆ ಬಳಿಕ ಬಂಟ್ವಾಳದ ಕೆಲವು ಗ್ರಾಮಗಳಿಗೆ ಯೋಜನೆಯಿಂದ ನೀರು ಲಭ್ಯವಾಗಲಿದೆ ಎಂದು ಮನದಟ್ಟಾದ ಬಳಿಕ ಯೋಜನೆಯ ಅನುಷ್ಠಾನಕ್ಕೆ ಅವಕಾಶ ನೀಡಿದ್ದರು.

1.98 ಕೋ.ರೂ. ಯೋಜನೆ : ಬಂಟ್ವಾಳ ಹಾಗೂ ಮಂಗಳೂರಿನ 25 ಗ್ರಾಮಗಳಿಗೆ ನೀರನ್ನು ಪೂರೈಸುವದೃಷ್ಟಿಯಿಂದ ಆಲಾಡಿಯಿಂದ ನೀರನ್ನೆತ್ತುವ ದೃಷ್ಟಿಯಿಂದ ಜಾಕ್‌ವೆಲ್‌ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 1.98 ಕೋ.ರೂ.ಗಳಲ್ಲಿಅನುಷ್ಠಾನಗೊಳ್ಳಲಿದೆ. ಈಗಾ ಗಲೇ 70ಶೇ. ಕಾಮಗಾರಿ ನಡೆದಿದ್ದು, 6 ತಿಂಗಳಲ್ಲಿ ಕಾಮಗಾರಿ ಪೂರ್ಣ ಗೊಳ್ಳಲಿದೆ. ಶೋಭಾಲ, ಸಹಾಯಕ ಎಂಜಿನಿಯರ್‌ ಕೆಯುಡಬ್ಲ್ಯು ಎಸ್‌ಡಿಬಿ, ಮಂಗಳೂರು

 

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.