ಮಕ್ಕಳನ್ನು ಅವಮಾನಿಸಬೇಡಿ…ಮುಗ್ಧ ಮನಸ್ಸಿನ ಮೇಲೆ ಪರಿಣಾಮ!

ಎಲ್ಲರೆದುರು ಮಕ್ಕಳನ್ನು ಬಯ್ಯುವುದರಿಂದ ಪೋಷಕರು ಮಕ್ಕಳ ವಿಶ್ವಾಸವನ್ನು ಕಳೆದುಕೊಳ್ಳುತ್ತಾರೆ.

Team Udayavani, Nov 28, 2020, 11:45 AM IST

ಮಕ್ಕಳನ್ನು ಅವಮಾನಿಸಬೇಡಿ…ಮುಗ್ಧ ಮನಸ್ಸಿನ ಮೇಲೆ ಪರಿಣಾಮ

ಮಕ್ಕಳು ತಂಟೆ ತಕರಾರು ಮಾಡುತ್ತಲೇ ಇರುತ್ತಾರೆ. ಹಾಗಂತ ಸಾರ್ವಜನಿಕ ಸ್ಥಳಗಳಲ್ಲಿ, ಮನೆಗೆ ಬಂದ ಅತಿಥಿಗಳ ಎದುರು ಬಯ್ಯುವುದು ಸರಿಯಲ್ಲ. ಇದು ಮಕ್ಕಳ ಮುಗ್ಧ ಮನಸ್ಸಿನ ಮೇಲೆ ಸಾಕಷ್ಟು ಪರಿಣಾಮ ಬೀರುವುದು.

ಎಲ್ಲರ ಮುಂದೆ ಮಕ್ಕಳನ್ನು ಬೈಯ್ದರೆ ಅವರು ಮುಂದೆ ಆಕ್ರಮಣಕಾರಿ ನಡವಳಿಕೆಯನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮುಗ್ಧ ಮನಸ್ಸು ಮಣ್ಣಿನಂತೆ. ಅದರ ಮೇಲೆ ನಾಟಿದ ಭಾವನೆಯನ್ನು ಅವರು ಅನುಸರಿಸುತ್ತಾರೆ.

ಎಲ್ಲರೆದುರು ಬೈಯುತ್ತಿದ್ದರೆ ಅಥವಾ ಖಂಡಿಸಿದರೆ ಮಕ್ಕಳು ತಮ್ಮ ಗೆಳೆಯರೊಂದಿಗೂ ಅದೇ ರೀತಿ ವರ್ತಿಸುತ್ತಾರೆ. ಇದು ಅವರ ಮನಸ್ಸಿನ ಹತಾಶೆಯನ್ನು ಹೊರ ಹಾಕುವ ಮಾರ್ಗವಾಗತೊಡಗುತ್ತದೆ. ಎಲ್ಲರೆದುರು ಅವಮಾನ ಮಾಡಿದಾಗ ಮುಜುಗರ ಉಂಟಾಗಿ ಸಾರ್ವಜನಿಕ ಸ್ಥಳಗಳಿಂದ ದೂರವಿರಲು ಬಯಸುತ್ತದೆ.

ಎಲ್ಲರೆದುರು ಮಕ್ಕಳನ್ನು ಬಯ್ಯುವುದರಿಂದ ಪೋಷಕರು ಮಕ್ಕಳ ವಿಶ್ವಾಸವನ್ನು ಕಳೆದುಕೊಳ್ಳುತ್ತಾರೆ. ಪರಿಣಾಮವಾಗಿ ಮುಂದೆ ಮಕ್ಕಳು ಮುಕ್ತ ಮನಸ್ಸಿನಿಂದ ತಮ್ಮ ಭಾವನೆಗಳನ್ನು ಪ್ರಕಟಿಸದೇ ಇರುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ:ಇರಾನ್ ನ ಪ್ರಮುಖ ನ್ಯೂಕ್ಲಿಯರ್ ವಿಜ್ಞಾನಿ ಹತ್ಯೆ: ಇಸ್ರೇಲ್ ಕೈವಾಡ ಶಂಕೆ?

ಎಲ್ಲರೆದುರು ಮಕ್ಕಳನ್ನು ಬಯ್ಯುವುದರಿಂದ ಮುಗ್ಧ ಮನಸ್ಸಿನ ಮೇಲೆ ಅಘಾತವಾಗುವ ಸಾಧ್ಯತೆ ಹೆಚ್ಚು. ಹೀಗಾಗಿ ಅದಷ್ಟು ಇದನ್ನು ತಪ್ಪಿಸುವುದು ಒಳ್ಳೆಯದು. ಎಲ್ಲರೆದುರು ನಯವಾಗಿ ತಿಳಿಸಿ. ಕೇಳದೇ ಇದ್ದರೆ ಅವರನ್ನು ದೂರ ಕರೆದುಕೊಂಡು ಹೋಗಿ ನಿಧಾನವಾಗಿ ಮನಸ್ಸಿಗೆ ನಾಟುವಂತೆ ಮಾತನಾಡಿ. ಮತ್ತೆ ಈ ತಪ್ಪು ಆಗ ಬಾರದು ಎಂದು ಎಚ್ಚರಿಸಿ. ಆಗ ಮಗು ತನ್ನ ತಪ್ಪನ್ನು ತಿದ್ದಿಕೊಂಡು ಎಲ್ಲರೆದುರು ಸ್ವಾಭಿಮಾನದಿಂದ ಹಾಗೂ ಧೈರ್ಯದಿಂದ ಬಂದು ನಿಲ್ಲುತ್ತದೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.