30 ಕೋಟಿ ವೆಚ್ಚದಲ್ಲಿ ಸಬ್‌ ಸ್ಟೇಷನ್‌ ಕಾಮಗಾರಿ


Team Udayavani, Nov 28, 2020, 1:24 PM IST

30 ಕೋಟಿ ವೆಚ್ಚದಲ್ಲಿ ಸಬ್‌ ಸ್ಟೇಷನ್‌ ಕಾಮಗಾರಿ

ಕೆಜಿಎಫ್: ಶ್ರೀನಿವಾಸಸಂದ್ರ ಗ್ರಾಪಂನ ಬೆಂಡವಾರ ಗ್ರಾಮದಲ್ಲಿ 30 ಕೋಟಿ ವೆಚ್ಚದಲ್ಲಿ 66 ಕೆವಿ ಸಬ್‌ ಸ್ಟೇಷನ್‌ ನಿರ್ಮಾಣ ಮತ್ತು ಕ್ಯಾಸಂಬಳ್ಳಿಯಲ್ಲಿಹೊಸ ಪೊಲೀಸ್‌ ಠಾಣೆ ಆರಂಭವಾಗಲಿದೆ ಎಂದು ಶಾಸಕಿ ಎಂ.ರೂಪಕಲಾ ಹೇಳಿದರು.

ಕ್ಯಾಸಂಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗದ ಜನತೆಗೆ ವಿದ್ಯುತ್‌ ಸಮಸ್ಯೆ ತೀವ್ರ ವಾಗಿತ್ತು. ಜಾಗದ ಕೊರತೆಯಿಂದಾಗಿಸ್ಟೇಷನ್‌ ನಿರ್ಮಾಣ ತಡವಾಗಿತ್ತು. ಈಗ ನಾಲ್ಕು ಎಕರೆ ಜಾಗ ಗುರುತಿಸಿನೀಡಲಾಗಿದೆ. ಟೆಂಡರ್‌ ಪ್ರಕ್ರಿಯೆ ಕೂಡ ಶುರುವಾಗಿದೆ ಎಂದರು.

ಠಾಣೆ ಶೀಘ್ರ ಕಾರ್ಯಾರಂಭ: ಕ್ಯಾಸಂಬಳ್ಳಿ ಮತ್ತು ಸುತ್ತಮುತ್ತಲಿನಜನತೆಯ ಬಹುದಿನದ ಬೇಡಿಕೆಯಾಗಿದ್ದ ಕ್ಯಾಸಂಬಳ್ಳಿ ಪೊಲೀಸ್‌ ಠಾಣೆಕೂಡ ಶೀಘ್ರಕಾರ್ಯಾರಂಭ ಮಾಡಲಿದೆ. ಚಾಂಪಿಯನ್‌ ರೀಫ್ಸ್  ಠಾಣೆ ರದ್ದುಗೊಳಿಸಿ, ಕ್ಯಾಸಂಬಳ್ಳಿಯಲ್ಲಿ ಠಾಣೆ ನಿರ್ಮಾಣ ಮಾಡಲಾಗುವುದು. ಇತ್ತೀಚಿಗೆ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ಸೂದ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು.

ಕ್ಯಾಸಂಬಳ್ಳಿಯಲ್ಲಿ ಠಾಣೆಗೆ ಒಂದು ತಿಂಗಳೊಳಗೆ ಜಾಗ ನೀಡಿದರೆ ತಕ್ಷಣಠಾಣೆ ಪ್ರಾರಂಭ ಮಾಡುವುದಾಗಿ ಅವರುಭರವಸೆ ನೀಡಿದ್ದರು. ಅದರಂತೆ ಬಸವನ ಗುಡಿಯಲ್ಲಿ ಹೊಸ ಠಾಣೆಗೆ ಕಟ್ಟಡ ಗುರುತಿಸಲಾಗಿದೆ ಎಂದು ಹೇಳಿದರು.

ಕೆ.ಸಿ.ರೆಡ್ಡಿ ಮನೆ ಸ್ಮಾರಕ: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ. ಚೆಂಗಲರಾಯರೆಡ್ಡಿ (ಕೆ.ಸಿ.ರೆಡ್ಡಿ) ಅವರ ಜನ್ಮಸ್ಥಳ ಕ್ಯಾಸಂಬಳ್ಳಿ ಮನೆ ಸ್ಮಾರಕವನ್ನಾಗಿ ಮಾಡಲಾಗುವುದು. ಮುಖ್ಯಮಂತ್ರಿಗಳ ಅನುದಾನದಿಂದ ಒಂದು ಕೋಟಿ ಬಿಡುಗಡೆಯಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸ್ಮಾರಕವನ್ನಾಗಿ ಮಾಡಲಿದೆ. ರಾಮಾಪುರ ಬಳಿ 10 ಕೋಟಿ ವೆಚ್ಚದಲ್ಲಿ ಸಂಕೀರ್ಣ ಕಟ್ಟಲು 3 ಕೋಟಿ ಬಿಡುಗಡೆಯಾಗಿದೆ. ಅಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ರೀತಿಯಲ್ಲಿ ವಿನ್ಯಾಸ ಮಾಡಲಾಗುವುದು ಎಂದು ರೂಪಕಲಾ ಹೇಳಿದರು.

ಶ್ರೀನಿವಾಸಸಂದ್ರಗ್ರಾಪಂನಪೀಲವಾರ, ಗಡ್ಡೂರು, ಬುಲ್ಲಂಪಲ್ಲಿ, ಕರಡಗೂರು, ಕಂಗಾಂಡ್ಲಹಳ್ಳಿ ಪಂಚಾಯಿತಿಯಮೋತಕಪಲ್ಲಿ, ಕ್ಯಾಸಂಬಳ್ಳಿ ಹೋಬಳಿಯಮಡಿವಾಳ, ಜಕ್ಕರಸಕುಪ್ಪ ಗ್ರಾಪಂನ ಜಕ್ಕರಸಕುಪ್ಪ, ಸಂಗನಹಳ್ಳಿ, ಕುರುಬೂರುಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾಧಾ ಕೃಷ್ಣರೆಡ್ಡಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಆರ್‌.ನಾರಾಯಣರೆಡ್ಡಿ,ಎಪಿಎಂಸಿಅಧ್ಯಕ್ಷವಿಜಯರಾಘವರೆಡ್ಡಿ, ಕುರುಬರ ಸಂಘದಜಿಲ್ಲಾ ಉಪಾಧ್ಯಕ್ಷ ಆನಂದಮೂರ್ತಿ, ವಕೀಲ ಪದ್ಮನಾಭರೆಡ್ಡಿ, ಎನ್‌ಟಿಆರ್‌, ಶ್ರೀಧರರೆಡ್ಡಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.