ಸಿಡ್ನಿಯಲ್ಲಿ ಮತ್ತೆ ಸಿಡಿದ ಆಸೀಸ್ : ಸ್ಮಿತ್ ಶತಕದಾಟ: ಕೊಹ್ಲಿ ಪಡೆಗೆ ಬೃಹತ್ ಗುರಿ


Team Udayavani, Nov 29, 2020, 1:00 PM IST

ಸಿಡ್ನಿಯಲ್ಲಿ ಮತ್ತೆ ಸಿಡಿದ ಆಸೀಸ್ : ಸ್ಮಿತ್ ಶತಕದಾಟ: ಕೊಹ್ಲಿ ಪಡೆಗೆ ಬೃಹತ್ ಗುರಿ

ಸಿಡ್ನಿ : ಭಾರತ – ಆಸೀಸ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಆಸೀಸ್ ಆಟಗಾರರು ಮತ್ತೆ ಬ್ಯಾಟಿಂಗ್ ನಲ್ಲಿ ಮೇಲುಗೈ ಸಾಧಿಸಿದ್ದಾರೆ. ಫಿಂಚ್ ಪಡೆಯ ಬ್ಯಾಟಿಂಗ್ ಅಬ್ಬರದಿಂದ ಟೀಮ್ ಇಂಡಿಯಾಗೆ ಬೃಹತ್ ಮೊತ್ತ ಚೇಸ್ ಮಾಡುವ ಸವಾಲು ಎದುರಾಗಿದೆ.

ಆಸ್ಟ್ರೇಲಿಯಾ  ನಿಗದಿತ 50 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 389 ರನ್ ಪೇರಿಸಿ 390 ರನ್ ಗಳ ಗುರಿಯನ್ನು ಟೀಮ್ ಇಂಡಿಯಾಗೆ ನೀಡಿದೆ.

ಫಿಂಚ್ ಹಾಗೂ ವಾರ್ನರ್ ಜೋಡಿ ಕಳೆದ ಪಂದ್ಯದ ಹಾಗೆ ತಮ್ಮ ಬ್ಯಾಟಿಂಗ್ ಲಯವನ್ನು ಮುಂದುವರೆಸಿದರು. ಬಿರುಸಿನಿಂದ ಬ್ಯಾಟ್ ಬೀಸಿದ ಡೇವಿಡ್ ವಾರ್ನರ್ 7 ಬೌಂಡರಿ ಹಾಗೂ 3 ಸಿಕ್ಸರ್ ನೊಂದಿಗೆ 83 ರನ್ ಗಳಿಸಿ ರನೌಟ್ ಆದರು. ನಾಯಕ ಆರೋನ್ ಫಿಂಚ್ 6 ಬೌಂಡರಿ , 1 ಸಿಕ್ಸರ್ ನೊಂದಿಗೆ 60 ರನ್ ಗಳಿಸಿ, ಶಮಿ ಎಸೆತದಲ್ಲಿ ವಿರಾಟ್ ಕೊಹ್ಲಿ ಕೈಗೆ ಕ್ಯಾಚ್ ಕೊಟ್ಟು ಪೆವಿಲಿಯನ್ ಕಡೆ ದಾಪುಗಾಲಿಟ್ಟರು. ವಾರ್ನರ್ ಹಾಗೂ ಫಿಂಚ್ ಜೋಡಿ 142 ರನ್ ರನ್ ಗಳ ಜೊತೆಯಾಟ ನಡೆಸಿದರು.

ಇದನ್ನೂ ಓದಿ : ಲವ್ ಜಿಹಾದ್ ಕಾಯ್ದೆ ತರುವಮೊದಲು ಯಾವ ನಾಯಕರ ಮಕ್ಕಳುಯಾರನ್ನು ಲವ್ ಮಾಡಿದ್ದಾರೆ ನೋಡಲಿ:ಡಿಕೆಶಿ

ಬಳಿಕ ಕ್ರೀಸ್ ಗಿಳಿದ ಸ್ಟೀವನ್ ಸ್ಮಿತ್ ಅಮೋಘ 104 ರನ್ ಗಳಿಸಿ, ಭಾರತೀಯ ಬೌಲರ್ ಗಳನ್ನು ಕಾಡಿದರು. ಹಾರ್ದಿಕ್ ಪಾಂಡ್ಯ ಎಸೆತಕ್ಕೆ ಶಮಿ ಕೈಗೆ ಕ್ಯಾಚ್ ಕೊಟ್ಟು ವಿಕೆಟ್ ಒಪ್ಪಿಸಿದರು. ಮಾರ್ನಸ್ ಲಬುಶೇನ್  70 ರನ್ ಗಳ ಕೊಡುಗೆ ನೀಡಿದರು. ಗ್ಲೈನ್ ಮ್ಯಾಕ್ಸ್ ವೆಲ್ ಕಳೆದ ಪಂದ್ಯದಂತೆ ಇಂದಿನ ಪಂದ್ಯದಲ್ಲೂ ವೇಗದಿಂದ ಬ್ಯಾಟ್ ಬೀಸಿದರು. ಕೇವಲ 29 ಎಸೆತಗಳಲ್ಲಿ, 4 ಬೌಂಡರಿ ಹಾಗೂ ಭರ್ಜರಿ 4 ಸಿಕ್ಸರ್ ಸಿಡಿಸಿ, 63 ರನ್ ಗಳಿಸಿ ಅಜೇಯರಾಗಿ ಉಳಿದರು.

ಫಿಂಚ್ ಪಡೆ 4 ವಿಕೆಟ್ ನಷ್ಟಕ್ಕೆ 389 ರನ್ ಪೇರಿಸಿ, 390 ರ ಬೃಹತ್ ಗುರಿಯನ್ನು ಟೀಮ್ ಇಂಡಿಯಾಗೆ ನೀಡಿದೆ. ಗೆಲ್ಲಲೇ ಬೇಕಾದ ಒತ್ತಡದಲ್ಲಿರುವ ಭಾರತ ಬ್ಯಾಟಿಂಗ್ ನಲ್ಲಿ ಸಿಡಿದೇಳಬೇಕಿದೆ.

ಭಾರತದ ಪರ ಶಮಿ, ಬುಮ್ರ ಹಾಗೂ ಹಾರ್ದಿಕ್ ಪಾಂಡ್ಯ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.