“ಗ್ರೇಟ್‌ ಮಲ್ನಾಡ್ ಚಾಲೆಂಜ್‌’ ಸೈಕ್ಲಿಂಗ್‌ಗೆ ಚಾಲನೆ


Team Udayavani, Nov 29, 2020, 6:02 PM IST

“ಗ್ರೇಟ್‌ ಮಲ್ನಾಡ್ ಚಾಲೆಂಜ್‌’ ಸೈಕ್ಲಿಂಗ್‌ಗೆ ಚಾಲನೆ

ಚಿಕ್ಕಮಗಳೂರು: ಸೈಕ್ಲಿಂಗ್‌ನಿಂದ ಆರೋಗ್ಯವಂತ ವ್ಯಕ್ತಿಯಾಗುವುದರೊಂದಿಗೆ ಪರಿಸರ ರಕ್ಷಣೆ ಸಾಧ್ಯವೆಂದು ಎಸಿಎಫ್‌ ಮುದ್ದಣ್ಣ ತಿಳಿಸಿದರು.

ಶನಿವಾರ ನಗರದ ಆದ್ರಿಕಾ ಹೊಟೇಲ್‌ ಆವರಣದಲ್ಲಿ “ಗ್ರೇಟ್‌ ಮಲ್ನಾಡ್‌ ಚಾಲೆಂಜ್‌ 2020′ ಚಿಕ್ಕಮಗಳೂರು ನಗರದಿಂದ ಕುಂದಾಪುರದವರೆಗೆ ನಡೆಯುವ 500 ಕಿಮೀ ಸೈಕ್ಲಿಂಗ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ದಿನದಲ್ಲಿ ಪರಿಸರದ ಉಷ್ಣಾಂಶದಲ್ಲಿ ಏರುಪೇರಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಜನಸಂಖ್ಯಾ ಸ್ಫೋಟ ಮತ್ತು ಅತಿಯಾದವಾಹನ ಬಳಕೆ. ಹಿಂದೆ 5 ಡಿಗ್ರಿ ಉಷ್ಟಾಂಶ ಏರಿಕೆಗೆ 5 ಸಾವಿರ ವರ್ಷ ಕಾಲ ಬೇಕಾಗುತ್ತದೆ. ಆದರೆ, ಇಂದು 20 ಪಟ್ಟು ಹೆಚ್ಚಾಗಿದೆ ಎಂದರು.

ಪರಿಸರದಲ್ಲಿ ಉಷ್ಠಾಂಶ ಹೆಚ್ಚಳದಿಂದ ಹವಾಮಾನ ಏರುಪೇರು, ಸೈಕ್ಲೋನ್‌, ಪ್ರಕೃತಿವಿಕೋಪ ಸಂಭವಿಸುತ್ತಿದೆ. ಸೈಕ್ಲಿಂಗ್‌ ಹವ್ಯಾಸ ಬೆಳೆಸಿಕೊಳ್ಳುವುದರಿಂದ ವಾಹನ ಬಳಕೆ ಕಡಿಮೆ ಮಾಡಲು ಸಾಧ್ಯವಾಗಲಿದೆ. ಇದರಿಂದ ಪರಿಸರದ ಮೇಲಾಗುವ ಪರಿಣಾಮವನ್ನುತಡೆಗಟ್ಟಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಸೈಕ್ಲಿಂಗ್‌ ಹವ್ಯಾಸ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ಸೈಕ್ಲಿಂಗ್‌ ಚಾಲೆಂಜ್‌ 2020ಯಲ್ಲಿ ಭಾಗವಹಿಸಿದ್ದ ಬೆಂಗಳೂರಿನ ಪ್ರದೀಪ್‌ ಮಾತನಾಡಿ, ಗ್ರೇಟ್‌ ಮಲ್ನಾಡ್‌ ಚಾಲೆಂಜ್‌ 2020 ಸೈಕ್ಲಿಂಗ್‌ನಲ್ಲಿ ಭಾಗವಹಿಸಲು ಖುಷಿಯಾಗುತ್ತಿದೆ. ಅದರಲ್ಲೂ ಮಲೆನಾಡಿನ ಪರಿಸರದಲ್ಲಿ ನಡೆಯುವ ಸೈಕ್ಲಿಂಗ್‌ ನಮ್ಮಲ್ಲಿ ಹುಮ್ಮಸ್ಸು ತಂದಿದೆ ಎಂದರು.

ಚಿಕ್ಕಮಗಳೂರಿನ ರಘು ಮಾತನಾಡಿ, ಇದೇ ಮೊದಲ ಬಾರಿಗೆ ಸೈಕ್ಲಿಂಗ್‌ ಚಾಲೆಂಜ್‌ನಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುತ್ತಾ ಸೈಕ್ಲಿಂಗ್‌ ಮಾಡುವುದು ಖುಷಿ ನೀಡುತ್ತದೆ ಎಂದರು.

ಟಾಪ್ ನ್ಯೂಸ್

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.