ಇಂದು 2020ರ ಕೊನೆಯ ಚಂದ್ರಗ್ರಹಣ

ನಾಲ್ಕನೇ ಛಾಯಾ ಗ್ರಹಣ ಮಧ್ಯಾಹ್ನ 1.04ಕ್ಕೆ ಆರಂಭ

Team Udayavani, Nov 30, 2020, 7:12 AM IST

ಇಂದು 2020ರ ಕೊನೆಯ ಚಂದ್ರಗ್ರಹಣ

ಹೊಸದಿಲ್ಲಿ: ಸೋಮವಾರ 2020ರ ಕೊನೆಯ ಚಂದ್ರಗ್ರಹಣಕ್ಕೆ ಜಗತ್ತು ಸಾಕ್ಷಿಯಾಗಲಿದೆ. ಪ್ರಸಕ್ತ ವರ್ಷ ಗೋಚರಿಸಿದ ನಾಲ್ಕನೇ ಛಾಯಾ ಚಂದ್ರ ಗ್ರಹಣ ಇದಾಗಿದ್ದು, ಮಧ್ಯಾಹ್ನ 1.04 ನಿಮಿಷಕ್ಕೆ ಆರಂಭವಾಗಿ, ಸಂಜೆ 5.22ಕ್ಕೆ ಗ್ರಹಣ ಕೊನೆಗೊ ಳ್ಳಲಿದೆ. 3.13ಕ್ಕೆ ಗ್ರಹಣವು ಉತ್ತುಂಗ ಸ್ಥಿತಿಯಲ್ಲಿ ರಲಿದೆ. ಈ ಹಿಂದಿನ ಚಂದ್ರಗ್ರಹಣಕ್ಕೆ ಹೋಲಿಸಿದರೆ, ಸೋಮವಾರದ ಗ್ರಹಣವು ದೀರ್ಘ‌ಕಾಲ ಇರಲಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಭಾರತೀಯ ಖಗೋಳಾಸಕ್ತರಿಗೆ ಬೇಸರದ ಸಂಗತಿಯೆಂದರೆ, ದೇಶದಲ್ಲಿ ಕಳೆದ ಗ್ರಹಣದಂತೆ ಸ್ಪಷ್ಟವಾಗಿ ಸೋಮವಾರದ ಗ್ರಹಣ ಗೋಚರಿಸುವುದಿಲ್ಲ. ಉತ್ತರ ಹಾಗೂ ಪೂರ್ವ ಭಾಗದ ಕೆಲವೆಡೆ ಗೋಚರಿಸಬಹುದಾದರೂ, ಬಹುತೇಕ ಪ್ರದೇಶಗಳಲ್ಲಿ ಗ್ರಹಣ ಕಾಣಿಸುವುದಿಲ್ಲ. ಈ ಬಾರಿ ಕಾರ್ತಿಕ ಮಾಸದ ಶುಕ್ಲಪಕ್ಷ(ಕಾರ್ತಿಕ ಪೂರ್ಣಿಮೆ)ದ ದಿನವೇ ಚಂದ್ರಗ್ರಹಣ ಸಂಭವಿಸುತ್ತಿರುವುದು ವಿಶೇಷ.

ಭಾರತದಲ್ಲಿ ಗೋಚರಿಸುವುದೇ? :

ಭಾರತದಲ್ಲಿ ಈ ಚಂದ್ರಗ್ರಹಣವು ಮಧ್ಯಾಹ್ನ 1.04ರಿಂದ ಆರಂಭವಾಗಿ ಸಂಜೆ 5.22ಕ್ಕೆ ಅಂತ್ಯಗೊಳ್ಳುತ್ತದೆ. ಹೀಗಾಗಿ, ದೇಶದ ಉತ್ತರ ಹಾಗೂ ಪೂರ್ವ ಭಾಗದ ಕೆಲವೇ ಕಡೆ ಅದು ಗೋಚರಿಸುತ್ತದೆ. ಪಾಟ್ನಾ, ರಾಂಚಿ, ಕೋಲ್ಕತಾ, ಲಕ್ನೋ, ವಾರಾಣಸಿ ಮತ್ತು ಭುವನೇಶ್ವರದಲ್ಲಿ ಸ್ವಲ್ಪಮಟ್ಟಿಗೆ ಗ್ರಹಣ ಗೋಚರಿಸಲಿದೆ ಎಂದು ಹೇಳಲಾಗಿದೆ.

 

  • ಇಂದಿನ ಗ್ರಹಣವು ಮೊದಲು ಗೋಚರಿಸುವುದು ಲಿಮಾ ಮತ್ತು ಪೆರುವಿನಲ್ಲಿ
  • ಯುರೋಪ್‌, ಏಷ್ಯಾ, ಆಸ್ಟ್ರೇಲಿಯಾ, ಉತ್ತರ ಅಮೆರಿಕ, ದಕ್ಷಿಣ ಅಮೆರಿಕ, ಪೆಸಿಫಿಕ್‌ ಮತ್ತು ಅಟ್ಲಾಂಟಿಕ್‌ನಲ್ಲಿ ಗೋಚರಿಸಲಿದೆ.
  • 2020ರಲ್ಲಿ 4 ಚಂದ್ರಗ್ರಹಣ ಗಳು ಸಂಭವಿಸಿದ್ದು, ಇವೆಲ್ಲವೂ ಛಾಯಾ ಗ್ರಹಣಗಳೇ ಆಗಿದ್ದವು.
  • ಮುಂದಿನ ಚಂದ್ರಗ್ರಹಣ 2021ರ ಮೇ 26ರಂದು ನಡೆಯಲಿದೆ. ಅದು ಸಂಪೂರ್ಣ ಚಂದ್ರಗ್ರಹಣವಾಗಿರಲಿದೆ.
  • ಈ ವರ್ಷದ ಡಿಸೆಂಬರ್‌ 14ರಂದು ಸೂರ್ಯಗ್ರಹಣ ಉಂಟಾಗುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.