ಯೋಗಾಭ್ಯಾಸದ ವೇಳೆ; ನೀರು ಸೇವನೆ ಬೇಡ!

ಯೋಗ ಮಾಡುವ ಅರ್ಧ ಗಂಟೆ ಮುಂಚೆ ಸ್ವಲ್ಪ ನೀರು ಕುಡಿಯಿರಿ

Team Udayavani, Nov 30, 2020, 12:15 PM IST

ಯೋಗಾಭ್ಯಾಸದ ವೇಳೆ; ನೀರು ಸೇವನೆ ಬೇಡ

ಯೋಗ ಮಾಡುವಾಗ ಕೆಲವೊಂದು ನಿಯಮಗಳಿವೆ, ಅದರಲ್ಲೊಂದು ಯೋಗ ಅಭ್ಯಾಸದ ನಡುವೆ ನೀರು ಕುಡಿಯಬಾರದೆನ್ನುವುದು. ಇಲ್ಲಿ ಯೋಗಾಸನ ಮಾಡುವಾಗ ಏಕೆ ನೀರು ಕುಡಿಯಬಾರದೆಂಬುವುದನ್ನು ವಿವರಿಸಲಾಗಿದೆ.

*ಹೌದು ಯೋಗ ಮಾಡುವಾಗ ಖಾಲಿ ಹೊಟ್ಟೆಯಲ್ಲಿ ಮಾಡಬೇಕು. ಯೋಗ ಅಭ್ಯಾಸ ಮಾಡುವಾಗ ಮಧ್ಯದಲ್ಲಿ ನೀರು ಕುಡಿಯಬಾರದು. ತುಂಬಾ
ದಾಹವಾದರೆ ಒಂದು ಗುಟುಕು ಕುಡಿಯಬಹುದು, ಆದರೆ ನೀರು ಕುಡಿಯದಿದ್ದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

*ಯೋಗ ಎನ್ನುವುದು ದೇಹ ಹಾಗೂ ಮನಸ್ಸನ್ನು ಒಂದಾಗಿಸುವ ಒಂದು ಕಲೆ. ಯೋಗ ಮಾಡುವಾಗ ಮನಸ್ಸಿನ ಮೇಲಿನ ನಿಯಂತ್ರಣ ತುಂಬಾ ಮುಖ್ಯ. ನೀರು
ಕುಡಿಯಲು ಎದ್ದಾಗ ಮನಸ್ಸು ಬೇರೆ ಕಡೆ ವಾಲುತ್ತದೆ.

*ಯೋಗ ಅಭ್ಯಾಸ ಮಾಡುವಾಗ ತುಂಬಾ ನೀರು ಕುಡಿದರೆ ನೈಸರ್ಗಿಕ ಕರೆಗೆ ಎದ್ದು ಹೋಗಬೇಕು. ನೈಸರ್ಗಿಕ ಕರೆ ತಡೆಗಟ್ಟಿ ಯೋಗಾಸನಗಳನ್ನು ಮಾಡಬಾರದು.

*ಕೆಲವೊಂದು ಯೋಗ ಮಾಡಿದಾಗ ದೇಹದ ಉಷ್ಣತೆ ಹೆಚ್ಚಾಗುತ್ತದೆ. ಆಗ ನೀರು ಕುಡಿದರೆ ದೇಹದ ಉಷ್ಣತೆ ಬೇಗನೆ ಕಡಿಮೆಯಾಗುವುದು ಅಲ್ಲದೆ ಶೀತ
ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಯೋಗ ಮಾಡುವಾಗ ನೀರು ಕುಡಿಯಬಾರದು ಎನ್ನುತ್ತಾರೆ ಪ್ರಸಿದ್ಧ ಯೋಗಿ ಸದ್ಗುರು.

*ಹೊಟ್ಟೆಯಲ್ಲಿ ಅಧಿಕ ನೀರಿದ್ದರೆ ಆಸನಗಳನ್ನು ಮಾಡಲು ಕಷ್ಟವಾಗಬಹುದು.

*ಯೋಗ ಮಾಡುವ ಅರ್ಧ ಗಂಟೆ ಮುಂಚೆ ಸ್ವಲ್ಪ ನೀರು ಕುಡಿಯಿರಿ. ಯೋಗ ಮುಗಿಸಿದ ತಕ್ಷಣ ನೀರು ಕುಡಿಯಬಾರದು.

*ಒಂದು ಅರ್ಧ ತಾಸು ಬಿಟ್ಟು ನೀರು ಕುಡಿದರೆ ಒಳ್ಳೆಯದು. ಇನ್ನು ಯೋಗ ಮಾಡುವ ಮುಂಚೆ ಒಂದೆರಡು ಡ್ರೈ ಫ್ರೂಟ್ಸ್ ತಿಂದರೆ ಶಕ್ತಿ ದೊರೆಯುವುದು.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.