ವಜ್ರಾಸನದಿಂದ ಅಜೀರ್ಣ ಸಮಸ್ಯೆ ದೂರ; ವಜ್ರಾಸನದ ಪ್ರಯೋಜನ

ಊಟವಾದ ಬಳಿಕ ಈ ಆಸನದಲ್ಲಿ ಕೂರುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು

Team Udayavani, Nov 30, 2020, 1:05 PM IST

ವಜ್ರಾಸನದಿಂದ ಅಜೀರ್ಣ ಸಮಸ್ಯೆ ದೂರ; ವಜ್ರಾಸನದ ಪ್ರಯೋಜನ

ಅಜೀರ್ಣ ಸಮಸ್ಯೆಯು ಬಹುತೇಕರನ್ನು ಕಾಡುತ್ತದೆ. ಕಿರಿಕಿರಿ ಉಂಟು ಮಾಡುವ ಇದನ್ನು ನಿರ್ಲಕ್ಷಿಸಿದರೆ ಗಂಭೀರ ಆರೋಗ್ಯ ಸಮಸ್ಯೆಯನ್ನು ಉಂಟು ಮಾಡಬಹುದು. ಅಜೀರ್ಣವು ಹೊಟ್ಟೆಯುಬ್ಬರ, ಹೈಪರ್‌ ಆ್ಯಸಿಡಿಟಿ, ಮಲಬದ್ಧತೆ, ಹೊಟ್ಟೆಯ ಉರಿಯೂತ, ಅಲ್ಸರ್‌ ಮತ್ತು ಇತರ ಜೀರ್ಣಾಂಗವ್ಯೂಹದ ತೊಂದರೆಗಳಿಗೆ ಕಾರಣವಾಗುತ್ತದೆ.

ನಾವು ತಿಂದ ಆಹಾರವು ಜೀರ್ಣವಾಗಲು ಜಠರವು ಸರಿಯಾಗಿ ಕಾರ್ಯವನ್ನು ನಿರ್ವಹಿಸಬೇಕು. ಈ ವ್ಯವಸ್ಥೆಯಲ್ಲಿ ಏನಾದರೂ ವ್ಯತ್ಯಾಸ ಕಂಡುಬಂದರೆ ಅಜೀರ್ಣ, ಹೊಟ್ಟೆಯ ಸಮಸ್ಯೆ ಕಾಣಿಸುತ್ತದೆ. ಅಜೀರ್ಣ ಉಂಟಾದರೆ ನಮ್ಮ ದೇಹದ ಎಲ್ಲ ಅಂಗಗಳ ಕಾರ್ಯ ವ್ಯವಸ್ಥೆಗೆ ಅಡಚಣೆಯುಂಟಾಗುತ್ತದೆ.

ಇದರಿಂದಾಗಿ ಜೀರ್ಣಕ್ರಿಯೆಯು ಸರಿಯಾಗಿ ನಡೆಯುವಂತೆ ನೋಡಿಕೊಳ್ಳುವುದು ಆವಶ್ಯಕ. ಹಾಗಾಗಿ ತುಂಬಾ ಅಜೀರ್ಣ ಸಮಸ್ಯೆ ಕಾಡುತ್ತಿದ್ದರೆ ಪ್ರತಿದಿನ ಒಂದು ನಿಮಿಷ ವಜ್ರಾಸನ ಮಾಡಿದರೆ ಸಾಕು ನಿಮ್ಮ ಸಮಸ್ಯೆ ದೂರವಾಗುವುದು. ಊಟವಾದ ಬಳಿಕ ಈ ಆಸನದಲ್ಲಿ ಕೂರುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು. ಇಲ್ಲಿ ವಜ್ರಾಸನ ಭಂಗಿ ಹಾಗೂ ಪ್ರಯೋಜನಗಳ ಬಗ್ಗೆ ಮಾಹಿತಿ  ನೀಡಲಾಗಿದೆ.

ಇದನ್ನೂ ಓದಿ:ಪಟ್ಟು ಬಿಡದ ರೈತರು-ಗಡಿಯಲ್ಲಿ ಮುಂದುವರಿದ ಹೋರಾಟ: ಅಮಿತ್ ಶಾ, ಟೋಮರ್ ಮಾತುಕತೆ ಅಂತ್ಯ

ವಜ್ರಾಸನ ಮಾಡುವ ವಿಧಾನ
ಸುಖಾಸನ ಸ್ಥಿತಿಯಲ್ಲಿ ನೇರವಾಗಿ ಕುಳಿತು, ಕಾಲುಗಳನ್ನು ಒಂದಾದ ಬಳಿಕ ಒಂದರಂತೆ ಮುಂದಕ್ಕೆ ಚಾಚಿ, ಅನಂತರ ಒಂದಾದ ಬಳಿಕ ಒಂದರಂತೆ ಕಾಲುಗಳನ್ನು ಮಡಚಿ, ಕೈಯಗಳನ್ನು ತೊಡೆಯ ಮೇಲೆ ಇಟ್ಟು ಕುಳಿತು ನಿಧಾನಕ್ಕೆ ಉಸಿರು ಎಳೆದು ಬಿಡಿ.

ವಜ್ರಾಸನದ ಪ್ರಯೋಜನ
*ರಕ್ತ ಸಂಚಾರ ಸರಾಗವಾಗಿ ನಡೆಯುವುದು

*ಅಜೀರ್ಣ ಸಮಸ್ಯೆ ಇದ್ದವರು ಈ ಯೋಗ ಮಾಡಿದರೆ ಜೀರ್ಣಕ್ರಿಯೆಗೆ ಸಹಕಾರಿ. ಊಟವಾದ ಬಳಿಕ ಈ ಆಸನದಲ್ಲಿ 1 ನಿಮಿಷ ಕುಳಿತುಕೊಳ್ಳಿ.

*ಬೆನ್ನು ಮೂಳೆಗೆ ಉತ್ತಮ ವ್ಯಾಯಾಮ.

*ಕಿಬ್ಬೊಟ್ಟೆಯ ಸ್ನಾಯುಗಳು ಬಲವಾಗುತ್ತವೆ.

*ತೊಡೆ ದಪ್ಪಗಿರುವವರು ಈ ವ್ಯಾಯಾಮದಿಂದ ಆಕರ್ಷಕ ತೊಡೆಗಳನ್ನು ಪಡೆಯಬಹುದು.

*ಮಂಡಿಯ ಆರೋಗ್ಯಕ್ಕೆ ಒಳ್ಳೆಯದು.

*ಕಾಲಿನ ಮಣಿಗಂಟನ್ನು ಬಲವಾಗಿಸುತ್ತೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.