ದಢೇಸುಗೂರಿನ ಪುಷ್ಕರೋತ್ಸವದಲ್ಲಿ ತುಂಗಭದ್ರಾ ಆರತಿ


Team Udayavani, Dec 1, 2020, 3:29 PM IST

ದಢೇಸುಗೂರಿನ ಪುಷ್ಕರೋತ್ಸವದಲ್ಲಿ ತುಂಗಭದ್ರಾ ಆರತಿ

ಸಿಂಧನೂರು: ದಢೇಸುಗೂರಿನ ತುಂಗಭದ್ರಾ ನದಿ ದಂಡೆಯ ಶಿವನ ದೇಗುಲದ ಬಳಿ ಆಯೋಜಿಸಿರುವ 12 ದಿನಗಳ ತುಂಗಭದ್ರಾ ಪುಷ್ಕರೋತ್ಸವದಲ್ಲಿ ಸೋಮವಾರ ತುಂಗಭದ್ರಾ ಆರತಿಯುಅಪಾರ ಭಕ್ತ ಸಮೂಹದ ಮಧ್ಯೆ ವಿಜೃಂಭಣೆಯಿಂದ ನಡೆಯಿತು.

ಪ್ರತಿ ದಿನವೂ ನಡೆಯುವ ಆರತಿ ಹಾಗೂ ಪಿಂಡ ಪ್ರಧಾನ ಸೇರಿದಂತೆ ಇತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.ಕಾರ್ತಿಕ ಸೋಮವಾರದಂದು ಕೂಡ ವಿಶೇಷವಾಗಿ ತಂಗಭದ್ರಾ ಆರತಿಯನ್ನು ವೀಕ್ಷಿಸಲು ಹೆಚ್ಚಿನ ಭಕ್ತರು ಸೇರಿದ್ದರು. ನದಿ ತಟದಲ್ಲಿ ನಕ್ಷತ್ರ ಆರತಿ, ಪಂಚ ಆರತಿ,ಜಲ ಆರತಿ, ದ್ವಿಹಾರತಿ, ತ್ರಿಹಾರತಿಗಳನ್ನು ಬೆಳಗಲಾಯಿತು. ಅರ್ಚಕರು ವೇದಘೋಷ ಮೊಳಗಿಸಿದರು.

ವಿಶೇಷ ಸನ್ಮಾನ: ತುಂಗಭದ್ರಾ ಪುಷ್ಕರದ 11ನೇ ದಿನದ ನಿಮಿತ್ತ ಪುಷ್ಕರ ಉತ್ಸವ ಸಮಿತಿ ವತಿಯಿಂದ ಹಲವರನ್ನು ಸನ್ಮಾನಿಸಲಾಯಿತು. ಎಂ.ಸಿ.ಅಂಕಯ್ಯ, ವೈ.ನರೇಂದ್ರನಾಥ, ನಲ್ಲಾ ವೆಂಕಟೇಶ್ವರರಾವ್‌, ಬಳ್ಳಾರಿಯ ಪಶುವೈದ್ಯಾಧಿ ಕಾರಿ ರಾಜಶೇಖರ, ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಸಹ ಪ್ರಾಧ್ಯಾಪಕಿ ಕೃಷ್ಣವೇಣಿ, ಕೋಟಿ ಬೂದಿಹಾಳ ಕ್ಯಾಂಪ್‌, ಮಲ್ಲಿನವೆಂಕಟೇಶ್ವರರಾವ್‌, ಜಿ.ಗುನ್ನೇಶ್ವರರಾವ್‌, ನೆಕ್ಕಂಟಿ ನಾಗೇಶ್ವರರಾವ್‌, ಕಮ್ಮಾವಾರಿ ಸಂಘದ ಅಧ್ಯಕ್ಷ ಮುರುಳಿಕೃಷ್ಣ, ನಿರ್ದೇಶಕತಾಳೂರಿ ರಾಮಕೃಷ್ಣ, ಖಜಾಂಚಿ ಕರಟೂರಿ ವೆಂಕಟೇಶ್ವರರಾವ್‌, ಪಿ.ಸತ್ಯಬಾಬು, ಕೆ.ಗಣಪತಿ, ಜಯರಾಂ, ಕಾನುಮೆಲ್ಲಿಕೃಷ್ಣಮೂರ್ತಿ, ವಾಸು ಪಿಡಬ್ಲ್ಯಡಿ ಕ್ಯಾಂಪ್‌, ಹನುಮರೆಡ್ಡಿ ಗೋಪಾಲಕೃಷ್ಣ, ಸಾಯಿರಾಮಕೃಷ್ಣ ಸೇರಿದಂತೆ ಇತರರನ್ನು ಸನ್ಮಾನಿಸಲಾಯಿತು. ಕಮ್ಮಾವಾರಿ ಸಂಘದ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.