ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ


Team Udayavani, Dec 1, 2020, 5:40 PM IST

ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

‌ಕನಕಪುರ: ಗ್ರಾಮೀಣ ಜನರ ಪಾಲಿಗೆ ವರದಾನವಾಗಿರುವ ನರೇಗಾ ಯೋಜನೆಯನ್ನು ಪ್ರತಿಯೊಬ್ಬರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಚಿಕ್ಕಮುದುವಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಮಯ್ಯ ಸಲಹೆ ನೀಡಿದರು.

ತಾಲೂಕಿನ ಕಸಬಾ ಹೋಬಳಿಯ ಚಿಕ್ಕಮುದುವಾಡಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಗ್ರಾಮಸಭೆಯಲ್ಲಿ ಮಾತನಾಡಿದ ಅವರು,ಗ್ರಾಮೀಣ ಭಾಗದ ಉದ್ಯೋಗ ರಹಿತರಿಗೆ ನರೇಗಾ ಯೋಜನೆಯಲ್ಲಿ 100 ಮಾನವ ದಿನಗಳನ್ನು ಸೃಜಿಸಲುಅವಕಾಶವಿದ್ದು, ಪುರುಷ ಮಹಿಳೆ ಎಂಬ ಭೇದಭಾವವಿಲ್ಲದೆ ದಿನವೊಂದಕ್ಕೆ 275ರೂ. ಸಮಾನ ವೇತನ ನಿಗದಿಯಾಗಿದೆ. ಒಂದು ಜಾಬ್‌ ಕಾರ್ಡ್‌ ನೋಂದಣಿ ಮಾಡಿಕೊಂಡರೆ ವಾರ್ಷಿಕ 40 ಸಾವಿರ ರೂ.ನರೇಗಾ ಸೌಲಭ್ಯಪ್ರತಿಯೊಬ್ಬರಿಗೂ ಸಿಗಲಿದೆ ಎಂದು ಹೇಳಿದರು.

ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ನಮ್ಮ ಗ್ರಾಮ ಪಂಚಾಯಿತಿಯಲ್ಲಿ 1900 ಜಾಬ್‌ ಕಾರ್ಡ್‌ ಮಾಡಿಕೊಳ್ಳಲು ಅವಕಾಶವಿದೆ. ಈಗಾಗಲೇ 1424 ಜಾಬ್‌ ಕಾರ್ಡುಗಳು ನೋಂದಣಿಯಾಗಿವೆ. ಉಳಿದಂತೆಇದರಿಂದವಂಚಿತವಾಗಿರುವ400 ರಿಂದ 500 ಫ‌ಲಾನುಭವಿಗಳು, ಜತೆಗೆ ಲಾಕ್‌ಡೌನ್‌ನಿಂದ ನಗರ ಪ್ರದೇಶಗಳಿಗೆ ಉದ್ಯೋಗ ಅರಸಿ ವಲಸೆ ಮರಳಿರುವ ಉದ್ಯೋಗ ರಹಿತರು ಜಾಬ್‌ ಕಾರ್ಡ್‌ಗಳಿಗೆ ನೋಂದಣಿ ಮಾಡಿಕೊಂಡು ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ವಿವರಿಸಿದರು.

ಗ್ರಾಮಸಭೆಗಳ ಮಹತ್ವ ತಿಳಿಯಿರಿ: ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಮುತ್ತುರಾಜ್‌ ಮಾತನಾಡಿ,ನರೇಗಾ ಯೋಜನೆ ಜಾರಿಯಾಗಿ ಅನೇಕ ವರ್ಷಗಳೇ ಕಳೆದಿವೆ. ಯೋಜನೆಯಲ್ಲಿ ಬಹುತೇಕ ಗ್ರಾಮೀಣ ಭಾಗದ ಜನರು ಉಪಯೋಗವನ್ನು ಪಡೆದುಕೊಂಡಿದ್ದಾರೆ. ಆದರೂ, ಈವರೆಗೆ ಗ್ರಾಮ ಸಭೆಗಳ ಮಹತ್ವ ತಿಳಿದಿರುವುದು ಮಾತ್ರ ವಿಪರ್ಯಾಸ ಎಂದು ಹೇಳಿದರು.

ಗ್ರಾಮ ಸಭೆಯಲ್ಲಿ ಪಾಲ್ಗೊಳ್ಳಿ: ಗ್ರಾಮಸಭೆಗಳ ಬಗ್ಗೆ ಜಾಗೃತಿ ಮೂಡಿಸಬೇಕಾದ ಜನಪ್ರತಿನಿಧಿಗಳು ಸಭೆಗೆ ಹಾಜರಾಗದೆ ಇರುವುದು ಮತ್ತೂಂದು ವೈಫ‌ಲ್ಯ. ಗ್ರಾಮೀಣ ಭಾಗದ ಅಭಿವೃದ್ಧಿ ಬಹುತೇಕ ಗ್ರಾಮ ಪಂಚಾಯಿತಿಯಗ್ರಾಮಸಭೆಗಳಿಂದಲೇ ಆರಂಭಗೊಳ್ಳುತ್ತವೆ. ಹಾಗಾಗಿಪ್ರತಿಯೊಬ್ಬರೂ ಗ್ರಾಮಸಭೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ವಿವರಿಸಿದರು.

ನರೇಗಾ ಯೋಜನೆ ಜಾರಿಯಾಗುವ ಮುನ್ನ ಯಾವುದೇ ಒಂದು ಸರ್ಕಾರದಸೌಲಭ್ಯಗಳನ್ನು ಪಡೆಯಬೇಕಾದರೆ ವರ್ಷಗಟ್ಟಲೆ ಕಾಯಬೇಕಿತ್ತು. ಆದರೆ, ಇಂದು ಆ ಪರಿಸ್ಥಿತಿ ಇಲ್ಲ. ನಮ್ಮ ರೇಷ್ಮೆಇಲಾಖೆಯಲ್ಲಿ ಹೊಸದಾಗಿ ರೇಷ್ಮೆ ನಾಟಿಮಾಡಿಕೊಂಡ ರೈತರಿಗೆ ಕನಿಷ್ಠ 40ಸಾವಿರದವರೆಗೆ ಸಹಾಯಧನ ನೀಡಲಾಗುತ್ತದೆ ಎಂದು ಹೇಳಿದರು.

ಈ ಗ್ರಾಮಸಭೆಯಲ್ಲಿ ಗ್ರಾಮ ಪಂಚಾಯಿತಿಯಸಿಬ್ಬಂದಿ,ಅಂಗನವಾಡಿ ಕಾರ್ಯಕರ್ತೆಯರು ಸಾರ್ವಜನಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.