ರೈಲ್ವೇ ಬೇಡಿಕೆಗೆ ಸರಕಾರ ಸ್ಪಂದಿಸಲಿ

ಬಲಗೊಳ್ಳಲಿ ಕರಾವಳಿ ರೈಲು ಜಾಲ, ಉದಯವಾಣಿ ಅಭಿಯಾನ

Team Udayavani, Dec 2, 2020, 5:15 AM IST

ರೈಲ್ವೇ ಬೇಡಿಕೆಗೆ ಸರಕಾರ ಸ್ಪಂದಿಸಲಿ

ಸಾಂದರ್ಭಿಕ ಚಿತ್ರ

ಮಂಗಳೂರು ಭಾಗವನ್ನು ನೈಋತ್ಯ ರೈಲ್ವೇ ವಲಯಕ್ಕೆ ಸೇರ್ಪಡೆಗೊಳಿಸುವ ಜತೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿನ ರೈಲ್ವೇ ಜಾಲವನ್ನು ಇನ್ನಷ್ಟು ವಿಸ್ತರಿಸಬೇಕು ಎಂಬ ಆಶಯದೊಂದಿಗೆ ಉದಯವಾಣಿ ಯು ಆರಂಭಿಸಿರುವ “ಬಲಗೊಳ್ಳಲಿ ಕರಾವಳಿ ರೈಲು ಜಾಲ’ ಅಭಿಯಾನಕ್ಕೆ ಸಾರ್ವಜನಿಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈಲ್ವೇ ಸೇವೆಗಳಿಗೆ ಸಂಬಂಧಿಸಿದಂತೆ ಕರಾವಳಿಗರ ಬೇಡಿಕೆಗಳು ಈಡೇರಲು ಈ ಭಾಗದ ಜನಪ್ರತಿನಿಧಿಗಳು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು. ಅಲ್ಲದೆ ಈ ದಿಸೆಯಲ್ಲಿ ರಾಜ್ಯ ಸರಕಾರವೂ ಜನತೆಯ ಬೇಡಿಕೆಗಳಿಗೆ ಸ್ಪಂದಿಸಿ ರೈಲ್ವೇ ಇಲಾಖೆಗೆ ಸಂಬಂಧಿತ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂಬುದು ಎಲ್ಲರ ಆಗ್ರಹ.

ಸಮಸ್ಯೆ ಬಗೆಹರಿಯಲಿ ಕರಾವಳಿ ಭಾಗದ
ರೈಲ್ವೇ ಬೇಡಿಕೆ ಗಳಿಗೆ ಸಂಬಂಧಿಸಿ ದಂತೆ ಹಲವಾರು ಬಾರಿ ಇಲಾಖೆ ಮತ್ತು ಜನಪ್ರತಿ ನಿಧಿಗಳಿಗೆ ಹಲ ವಾರು ಬಾರಿ ಅಹವಾಲುಗಳನ್ನು ಸಲ್ಲಿಸಿದ್ದೇವೆ. ಅದರೂ ಸಮಸ್ಯೆ ಬಗೆಹರಿದಿಲ್ಲ. ಈಗಲಾದರೂ ಪ್ರತ್ಯೇಕ ಮಂಗಳೂರು ರೈಲ್ವೇ ವಿಭಾಗ ನಿರ್ಮಾಣ ವಾಗಲಿ ಎಂಬುದು ನಮ್ಮ ಹಾರೈಕೆ.
– ಹೊಸಬೆಟ್ಟು ಶ್ರೀರಂಗ ಸುರತ್ಕಲ್‌

ಕಾರ್ಯಗತವಾಗಲಿ
ಮಂಗಳೂರು ಭಾಗವನ್ನು ನೈಋತ್ಯ ರೈಲ್ವೇಯೊಂದಿಗೆ ಸೇರಿಸುವ ಪ್ರಸ್ತಾವನೆ ಹಲವಾರು ವರ್ಷದಿಂದ ನನೆಗುದಿಗೆ ಬಿದ್ದಿದೆ. ನಮ್ಮ ರಾಜ್ಯದ ಸಂಸದರೇ ರೈಲ್ವೇ ಸಚಿವರಾಗಿದ್ದರು. ಅದರೂ ಇದು ಇಷ್ಟು ವರ್ಷಗಳಿಂದ ವಿಳಂಬವಾಗಿದೆ ಎಂದರೆ ನಾಚಿಕೆಪಡುವಂತಹ ವಿಷಯ. ಇದನ್ನು ತತ್‌ಕ್ಷಣ ಸರಿಪಡಿಸಿ ಜನರ ಭಾವನೆ ಹಾಗೂ ಕ್ಷೇತ್ರದ ಅಭಿ ವೃದ್ಧಿಗೆ ಪೂರಕವಾಗಿ ಜನಪ್ರತಿನಿಧಿಗಳು ಸ್ಪಂದಿಸಬೇಕಾಗಿದೆ.
– ಸುಂದರ್‌ ಜಿ .ಕೆ. ಮಂಗಳೂರು

ಉದ್ಯೋಗ ಸೃಷ್ಟಿ
ಕರಾವಳಿ ಭಾಗದ ಯುವ ಜನತೆಗೆ ರೈಲ್ವೇ ಇಲಾಖೆ ಯಲ್ಲಿ ಹೊಸ ಉದ್ಯೋಗಾವ ಕಾಶಗಳು ಸೃಷ್ಟಿಯಾದಾಗ ಆರ್ಥಿಕತೆ ಸುಧಾರಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರಾವಳಿ ಪ್ರದೇಶವು ಇನ್ನು ಹೆಚ್ಚಿನ ಮನ್ನಣೆಯನ್ನು ಪಡೆಯಲು ಸಹಕಾರಿಯಾಗುತ್ತದೆ. ಹಾಗಾಗಿ ಇದಕ್ಕೆ ಪೂರಕವಾಗಿ ಈ ಭಾಗದ ಜನಪ್ರತಿನಿಧಿಗಳು ಹೆಚ್ಚಿನ ಮುತುವರ್ಜಿಯನ್ನು ವಹಿಸಿ ಕರಾವಳಿ ಭಾಗದ ರೈಲ್ವೇಯನ್ನು ನೈಋತ್ಯ ರೈಲ್ವೇಗೆ ಸೇರಿಸಲೇಬೇಕು.
– ರಾಜಶೇಖರ ಉಡುಪಿ

ಉದ್ಯೋಗ ಸೃಷ್ಟಿ
ಕರಾವಳಿ ಭಾಗದ ಯುವ ಜನತೆಗೆ ರೈಲ್ವೇ ಇಲಾಖೆ ಯಲ್ಲಿ ಹೊಸ ಉದ್ಯೋಗಾವ ಕಾಶಗಳು ಸೃಷ್ಟಿಯಾದಾಗ ಆರ್ಥಿಕತೆ ಸುಧಾರಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರಾವಳಿ ಪ್ರದೇಶವು ಇನ್ನು ಹೆಚ್ಚಿನ ಮನ್ನಣೆಯನ್ನು ಪಡೆಯಲು ಸಹಕಾರಿಯಾಗುತ್ತದೆ. ಹಾಗಾಗಿ ಇದಕ್ಕೆ ಪೂರಕವಾಗಿ ಈ ಭಾಗದ ಜನಪ್ರತಿನಿಧಿಗಳು ಹೆಚ್ಚಿನ ಮುತುವರ್ಜಿಯನ್ನು ವಹಿಸಿ ಕರಾವಳಿ ಭಾಗದ ರೈಲ್ವೇಯನ್ನು ನೈಋತ್ಯ ರೈಲ್ವೇಗೆ ಸೇರಿಸಲೇಬೇಕು.
– ರಾಜಶೇಖರ ಉಡುಪಿ

ಮನವರಿಕೆ ಮಾಡಬೇಕು
ಕರಾವಳಿ ಭಾಗದಿಂದ ಇಲಾಖೆಗೆ ಬಹಳಷ್ಟು ಆದಾಯ ಇದ್ದರೂ ರೈಲ್ವೇ ಇಲಾಖೆ ಮಾತ್ರ ಅಭಿವೃದ್ಧಿಯ ವಿಷಯದಲ್ಲಿ ಕರಾವಳಿಯನ್ನು ಅವಗಣಿಸಿದೆ. ಮಂಗಳೂರಿಗೆ ಪ್ರತ್ಯೇಕ ರೈಲ್ವೇ ವಿಭಾಗವನ್ನು ರಚಿಸಬೇಕು ಈ ನಿಟ್ಟಿನಲ್ಲಿ ಸಂಸದರು, ಸಚಿವರು, ಶಾಸಕರು ರೈಲ್ವೇ ಸಚಿವರಿಗೆ ಮನವರಿಕೆ ಮಾಡಿ ಆದಷ್ಟು ಬೇಗ ಅನುಷ್ಠಾನಕ್ಕೆ ಬರುವಂತೆ ಒತ್ತಡ ಹೇರಬೇಕು.
– ಸಂದೀಪ್‌ ಪೂಜಾರಿ ಕುರಾಡಿ ಉಡುಪಿ

ಒಂದೇ ವಲಯಕ್ಕೆ ಸೇರಲಿ
ಚಂದ್ರಗಿರಿ ನದಿಯ ಉತ್ತರದ ರೈಲು ನಿಲ್ದಾಣಗ ಳಾದ ಕಾಸರ ಗೋಡು, ಕುಂಬಳೆ, ಉಪ್ಪಳ, ಮಂಜೇಶ್ವರಗಳನ್ನು ಮಂಗಳೂ ರಿನ ಜತೆ ನೈಋತ್ಯ ರೈಲ್ವೇ ವಲಯದಲ್ಲಿ ವಿಲೀನಗೊಳಿಸಿ ದರೆ ಗಡಿನಾಡಿನ ಜನರ ನೋವು ಸ್ವಲ್ಪವಾದರೂ ಶಮನವಾಗಲು ಸಾಧ್ಯ. ತುಳುನಾಡಿನ ರೈಲು ನಿಲ್ದಾಣ ಗಳು ಒಂದೇ ವಲಯಕ್ಕೆ ಸೇರಿ ಅಭಿವೃದ್ಧಿ ಸಾಧ್ಯವಾಗಬಹುದು.
– ಡಾ| ನಾರಾಯಣ ಪ್ರದೀಪ್‌ ಕಾಸರಗೋಡು

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.