ಬಹು ದಿನಗಳ ಬಳಿಕ ಮತ್ತೆ ಬಣ್ಣ ಹಚ್ಚಲಿದ್ದಾರೆ ‘ಸುಪ್ರೀಂ ಹೀರೋ’ ಶಶಿಕುಮಾರ್


Team Udayavani, Dec 2, 2020, 8:34 AM IST

ಬಹು ದಿನಗಳ ಬಳಿಕ ಮತ್ತೆ ಬಣ್ಣ ಹಚ್ಚಲಿದ್ದಾರೆ ‘ಸುಪ್ರೀಂ ಹೀರೋ’ ಶಶಿಕುಮಾರ್

ಬೆಂಗಳೂರು : ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನಲ್ಲಿ ‘ರೆಡಿಮೇಡ್ ಗಂಡ’ ನಾಗಿ,‘ಮುದ್ದಿನ ಮಾವ’ನ ಆಳಿಯನಾಗಿ, ‘ಯಜಮಾನ’ನ ಮನೆಯಲ್ಲಿ ಬೆಳೆದ ನಟ ಶಶಿಕುಮಾರ್ ಬಹು ದಿನಗಳ ಬಳಿಕ ಮತ್ತೆ ಬೆಳ್ಳೆತೆರೆಯಲ್ಲಿ ಬಣ್ಣ ಹಚ್ಚಲು ರೆಡಿ ಆಗಿದ್ದಾರೆ.

ಶಶಿಕುಮಾರ್ ಈಗಾಗಲೇ ಕೆಲ ಸಿನಿಮಾಗಳಲ್ಲಿ ನಟಿಸಲು ಸಹಿ ಹಾಕಿದ್ದಾರೆ. ಪೋಷಕ ಪಾತ್ರದಲ್ಲಿ ಅಭಿನಯಿಸಲು ಸಹಿ  ಹಾಕಿರುವ ನಟ ಇದೀಗ ಶಂಕರ್ ಕೋನಮಳ್ಳಿ ನಿರ್ದೇಶನದ ಚೊಚ್ಚಲ ಸಿನಿಮಾ ‘ಶಂಭೋ ಶಿವ ಶಂಕರ’ ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಶಶಿಕುಮಾರ್ ಅವರದ್ದು ಪ್ರಮುಖ ಪಾತ್ರವಂತೆ.

ಇದನ್ನೂ ಓದಿ : ಮ್ಯಾಚ್‌ ಫಿಕ್ಸಿಂಗ್‌: ಸ್ಪೇನ್‌ ಟೆನಿಸಿಗ ಎನ್ರಿಕ್‌ ಲೋಪೆಝ್ ಪೆರೆಝ್ ಗೆ 8 ವರ್ಷ ನಿಷೇಧ

ನಟ ಶಿವರಾಜ್ ಕುಮಾರ್ ಅಭಿನಯದ ‘ಶಿವಪ್ಪ’ ಚಿತ್ರದಲ್ಲಿ ಶಶಿಕುಮಾರ್ ಪೋಷಕ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಒಂದು ಕಾಲದಲ್ಲಿ ತನ್ನ ನಟನೆಯಿಂದ ಖ್ಯಾತಿಗಳಿಸಿದ್ದ ಶಶಿ ಕುಮಾರ್ ಕೆಲ ವರ್ಷ ಸಿನಿಮಾ ರಂಗದಿಂದ ದೂರ ಉಳಿದಿದ್ದರು. 2019 ರಲ್ಲಿ ಮುನ್ನಿರತ್ನ ಅವರ ಕುರಕ್ಷೇತ್ರದಲ್ಲಿ ಶಶಿ ಕುಮಾರ್ ನಟಿಸಿದ್ದರು. ಶಂಭೋ ಶಿವ ಶಂಕರ ಸಿನಿಮಾದಿಂದ ಮತ್ತೆ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ.

ಶಶಿಕುಮಾರ್ ಪುತ್ರ ಅಕ್ಷಿತ್ ‘ಸೀತಾಯಣ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದು. ಚಿತ್ರದ ಪೋಸ್ಟರ್ ಗಳು ಗಮನ ಸೆಳೆದಿದೆ. ಸೀತಾಯಣ ಚಿತ್ರ ಕನ್ನಡದಲ್ಲಿ ಮಾತ್ರವಲ್ಲದೆ, ತಮಿಳು,ತೆಲುಗು,ಮಲೆಯಾಳಂ ಭಾಷೆಯಲ್ಲಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.