ನಕಲಿ ಟ್ವೀಟ್‌ಗಳಿಗೆ ಲೇಬಲ್‌!


Team Udayavani, Dec 3, 2020, 12:00 AM IST

TWIT

ಅಮೆರಿಕ ಚುನಾವಣೆ ವೇಳೆ ಡೊನಾಲ್ಡ್‌ ಟ್ರಂಪ್‌ರ ಸುಳ್ಳು ಟ್ವೀಟ್‌ಗಳಿಗೆ “ಫ್ಯಾಕ್ಟ್ ಚೆಕ್‌’ ಅಳವಡಿಸಿದ್ದ ಟ್ವಿಟರ್‌, ಭಾರತದಲ್ಲೂ ಕಲ್ಪಿತ ಅಥವಾ ನಕಲಿ ಟ್ವೀಟ್‌ಗಳಿಗೆ ಕಡಿವಾಣ ಹಾಕಲು “ಲೇಬಲ್‌’ ಅಂಟಿಸುವ ಕ್ರಮಕ್ಕೆ ಮುಂದಾಗಿದೆ. ಟ್ವಿಟರ್‌ನ ಯಾವ ಟ್ವೀಟ್‌ಗಳಿಗೆ ಲೇಬಲ್‌ ಅಂಟಿಸುತ್ತೆ? ಏಕೆ ಅಂಟಿಸುತ್ತೆ? - ಇಲ್ಲಿದೆ ವಿವರ…

ಯಾವ ಟ್ವೀಟ್‌ಗಳಿಗೆ ಲೇಬಲ್‌?
ಯಾವುದೇ ವ್ಯಕ್ತಿಯ ಘನತೆಗೆ ಧಕ್ಕೆ ತರುವಂತೆ ಟ್ವೀಟ್‌ ಸುಳ್ಳಾಗಿ ಚಿತ್ರಿಸಿದ್ದರೆ, ಮನಬಂದಂತೆ ವಿಡಂಬನೆ ಮಾಡಿದ್ದರೆ.
ಪೋಸ್ಟ್‌ಗಳನ್ನು ಮೂಲಭೂತ ಸಂಯೋಜನೆ,
ಸನ್ನಿವೇಶ, ಕಾಲಗಳಿಗೆ ತಾಳೆ ಇಲ್ಲದಂತೆ ಗಣನೀಯವಾಗಿ ಎಡಿಟ್‌ ಮಾಡಿದ್ದರೆ.
ಮೂಲ ವಿಡಿಯೊವನ್ನು ಪರಿಷ್ಕರಿಸಿ ಹೊಸ ವಿಡಿಯೊ ಫ್ರೆàಮ್‌, ಓವರ್‌ಡಬ್‌ ಆಗಿರುವ ಆಡಿಯೊ, ಸಬ್‌ಟೈಟಲ್‌ನಲ್ಲಿ ತೀವ್ರ ಬದಲಾವಣೆ ಮಾಡಿದ್ದರೆ.
ಮಾಧ್ಯಮಗಳು ಪ್ರಸಾರ ಮಾಡಿದ ವಿಚಾರಗಳಿಗೆ ಕೃತಕವಾಗಿ ಅಥವಾ ಮೂಲ ವಿಷಯಕ್ಕೆ ಉದ್ದೇಶಪೂರ್ವಕವಾಗಿ ಗೊಂದಲ ಹುಟ್ಟಿಸುವಂತೆ ಟ್ವೀಟಿಸಿದ್ದರೆ…

ಟ್ವೀಟ್‌ ಡಿಲೀಟ್‌ ಆಗುತ್ತಾ?
ನಕಲಿ ಅಥವಾ ಕಲ್ಪಿತ ಟ್ವೀಟ್‌ಗಳನ್ನು ಟ್ವಿಟರ್‌ ಕೆಲವು ಸಂದರ್ಭಗಳಲ್ಲಿ ಡಿಲೀಟ್‌ ಕೂಡ ಮಾಡುವ ಸಾಧ್ಯತೆ ಇರುತ್ತೆ. ಟ್ವೀಟ್‌ಗಳು ಸಾಮಾಜಿಕ ಹಿಂಸೆಗೆ ಪ್ರಚೋದಿಸುವಂತಿದ್ದರೆ, ಯಾವುದೇ ವ್ಯಕ್ತಿ- ಸಮೂಹಕ್ಕೆ ಬೆದರಿಕೆಯೊಡ್ಡುವಂತಿದ್ದರೆ, ವ್ಯಕ್ತಿಯ ಘನತೆಗೆ ಧಕ್ಕೆ ತರುವಂಥ ಸಂದರ್ಭಗಳಲ್ಲಿ “ನಿಯಮಗಳ’ ಅನ್ವಯ ಟ್ವಿಟರ್‌ ಅವುಗಳನ್ನು ಡಿಲೀಟ್‌ ಮಾಡಬಹುದು.

ಹೆಚ್ಚು ಕಾಣಿಸೋದಿಲ್ಲ…
ನಕಲಿ ಅಥವಾ ಕೃತಕ ಮಾಹಿತಿಯುಳ್ಳ ಟ್ವೀಟ್‌ಗಳನ್ನು ಲೈಕ್‌ ಮಾಡುವ ಅಥವಾ ರೀಟ್ವೀಟ್‌ ಮಾಡುವ ಸಂದರ್ಭದಲ್ಲಿ ಬಳಕೆದಾರರಿಗೂ ಆ ಟ್ವೀಟ್‌ನ ವಾಸ್ತವಾಂಶದ ಬಗ್ಗೆ ವಾರ್ನಿಂಗ್‌ ನೀಡುತ್ತದೆ. ಅಲ್ಲದೆ, ಇಂಥ ಟ್ವೀಟ್‌ಗಳನ್ನು ಹೆಚ್ಚು ಕಾಣಿಸದಂತೆಯೂ ತಡೆಹಿಡಿಯುತ್ತದೆ.

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.