ಯಶ್‌ ಬರ್ತ್‌ಡೇಗೆ ಕೆಜಿಎಫ್-2 ಟೀಸರ್‌

ಫ್ಯಾನ್ಸ್ ‌ಕುತೂಹಲಕ್ಕೆ ತೆರೆ ಎಳೆದ ಚಿತ್ರತಂಡ

Team Udayavani, Dec 3, 2020, 12:37 PM IST

ಯಶ್‌ ಬರ್ತ್‌ಡೇಗೆ ಕೆಜಿಎಫ್-2 ಟೀಸರ್‌

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ “ಕೆಜಿಎಫ್-2′ ಚಿತ್ರದ ಚಿತ್ರೀಕರಣ ಕೊನೆ ಹಂತದಲ್ಲಿದೆ. ಸದ್ಯ ಹೈದರಾಬಾದ್‌ನಲ್ಲಿ ಬೀಡು ಬಿಟ್ಟಿರುವ ಚಿತ್ರತಂಡ, ಚಿತ್ರದ ಕೊನೆಯ ಹಂತದ ಚಿತ್ರೀಕರಣದಲ್ಲಿ ನಿರತವಾಗಿದ್ದು, ಇದೇ ಡಿಸೆಂಬರ್‌ ಕೊನೆಗೆ “ಕೆಜಿಎಫ್-2′ ಚಿತ್ರೀಕರಣ ಮುಕ್ತಾಯವಾಗುವುದು ಬಹುತೇಕ ಪಕ್ಕಾ ಆಗಿದೆ. ಇದರ ನಡುವೆಯೇ “ಕೆಜಿಎಫ್-2′ ಚಿತ್ರದ ಟೀಸರ್‌ ರಿಲೀಸ್‌ ಯಾವಾಗ ಎಂದು ಅಭಿಮಾನಿಗಳು ಕೇಳುತ್ತಿದ್ದ ಪ್ರಶ್ನೆಗೆ ಚಿತ್ರತಂಡದ ಕಡೆಯಿಂದ ಕೊನೆಗೂ ಉತ್ತರ ಸಿಕ್ಕಿದೆ. ನಟ ಯಶ್‌ ಹುಟ್ಟು ಹಬ್ಬಕ್ಕೆ “ಕೆಜಿಎಫ್-2′ ಚಿತ್ರದ ಟೀಸರ್‌ ಬಿಡುಗಡೆಯಾಗಲಿದೆ ಎಂದು ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್‌ ಗೌಡ ಬಹಿರಂಗ ಪಡಿಸಿದ್ದಾರೆ.

ಇದನ್ನೂ ಓದಿ : ಕೃಷಿ ಕಾಯ್ದೆ ವಿವಾದ: ಕೇಂದ್ರದ ಜತೆ ಮುಂದುವರಿದ ರೈತರ ಮಾತುಕತೆ,4 ಪ್ರಮುಖ ರಸ್ತೆ ಬಂದ್

ಇತ್ತೀಚೆಗೆ ಅಭಿಮಾನಿಯೊಬ್ಬ “3 ವರ್ಷ ಆಯ್ತು ಗುರು ಬಾಸ್‌ ಟೀಸರ್‌ ನೋಡಿ’ ಎಂದು ಟ್ಟಿಟ್ಟರ್‌ನಲ್ಲಿ ಹೇಳಿದ ಮಾತಿಗೆ ಪ್ರತಿಕ್ರಿಯೆ ನೀಡಿರುವಕಾರ್ತಿಕ್‌ ಗೌಡ, “ಬರ್ತಡೇಗೆ ನೋಡ್ತಿಯಾ, ಬೇರೆ ರೇಂಜ್‌ನಲ್ಲೇ ಇರುತ್ತೆ’ ಎಂದಿದ್ದಾರೆ. ಈ ಮೂಲಕ ಮುಂಬರುವ ಜನವರಿ 8 ರಂದು ಯಶ್‌ ಅವರ ಬರ್ತ್‌ಡೇ ಸಂದರ್ಭದಲ್ಲಿ “ಕೆಜಿಎಫ್-2′ ಟೀಸರ್‌ ಬಿಡುಗಡೆಯಾಗುವುದು ಖಚಿತವಾದಂತಾಗಿದೆ.

ಸದ್ಯ “ಕೆಜಿಎಫ್-2′ ಟೀಸರ್‌ ಬಿಡುಗಡೆಯ ಸುದ್ದಿ ಚಿತ್ರತಂಡದ ಕಡೆಯಿಂದ ಹೊರಬೀಳುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್‌ ಆಗುತ್ತಿದೆ. “ಕೆಜಿಎಫ್ ಚಾಪ್ಟರ್‌-2′ ಟ್ವಿಟ್ಟರ್‌ನಲ್ಲಿ ಟಾಪ್‌ ಟ್ರೆಂಡಿಂಗ್‌ ಲಿಸ್ಟ್‌ನಲ್ಲಿದ್ದು, ಯಶ್‌ ಅಭಿಮಾನಿಗಳು ಹ್ಯಾಷ್‌ ಟ್ಯಾಗ್‌ ಹಾಕಿ ಯಶ್‌ ಹುಟ್ಟುಹಬ್ಬಕ್ಕೆ “ಕೆಜಿಎಫ್ ಚಾಪ್ಟರ್‌-2′ ಟೀಸರ್‌ ಎಂದು ಟ್ವಿಟ್ಟರ್‌ನಲ್ಲಿ ಪೋಸ್ಟ್‌ ಮಾಡುತ್ತಿದ್ದಾರೆ. ಒಟ್ಟಾರೆ “ಕೆಜಿಎಫ್-2′ ಚಿತ್ರದಲ್ಲಿ ಯಶ್‌ ಪೋಸ್ಟರ್‌ ರಿಲೀಸ್‌ ಆದ ಬಳಿಕ, ಟೀಸರ್‌ ನೋಡಲುಕಾಯುತ್ತಿದ್ದ ಅಭಿಮಾನಿಗಳು ಈ ಸುದ್ದಿಕೇಳಿ ಫ‌ುಲ್‌ ಖುಷಿಯಾಗಿದ್ದಾರೆ. ಇನ್ನು ಟೀಸರ್‌ ಹೇಗಿರಲಿದೆ ಅನ್ನೋಕುತೂಹಲಕ್ಕೆ ಯಶ್‌ ಬರ್ತ್‌ಡೇ ಯಂದು ತೆರೆ ಬೀಳಲಿದೆ.

ಟಾಪ್ ನ್ಯೂಸ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

15

Vidhyarthi Vidyarthiniyare Trailer: ಟ್ರೇಲರ್‌ನಲ್ಲಿ ಟೀನೇಜ್‌ ಸ್ಟೋರಿ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.