ಉಪಚುನಾವಣೆ ಬಹಿಷ್ಕರಿಸಲು ನಿರ್ಧಾರ


Team Udayavani, Dec 4, 2020, 2:11 PM IST

ಉಪಚುನಾವಣೆ ಬಹಿಷ್ಕರಿಸಲು ನಿರ್ಧಾರ

ಬಸವಕಲ್ಯಾಣ: ಸಂವಿಧಾನದ ಪ್ರಕಾರಸರ್ಕಾರ ಜಂಗಮ ಸಮಾಜಕ್ಕೆ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಬೇಕು. ಇಲ್ಲದಿದ್ದರೆ ಮುಂಬರುವ ಬಸವಕಲ್ಯಾಣ ಉಪಚುನಾವಣೆ ಬಹಿಷ್ಕರಿಸಲು ಸಮಾಜದ ಮುಖಂಡರಿಂದ ಒಮ್ಮತದನಿರ್ಣಯ ಕೈಗೊಳ್ಳಲಾಗಿದೆ ಎಂದು ಸಮಾಜದ ಮುಖಂಡ ರವೀಂದ್ರ ಸ್ವಾಮಿ ಹೇಳಿದರು.

ನಗರದ ಆರ್ಯ ಸಮಾಜಭವನದಲ್ಲಿ ಬೀದರ್‌ ಜಿಲ್ಲಾ ಬೇಡ ಜಂಗಮ ಸಮಾಜದವತಿಯಿಂದ ಆಯೋಜನೆ ಮಾಡಿದಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನು ಹೋರಾಟದ ಮುಖಾಂತರ ಈಗಾಗಲೇ ಜಾತಿಪ್ರಮಾಣಪತ್ರ ಪಡೆದಿದ್ದೇನೆ. ಅದೇರೀತಿ ಸಮಾಜದಲ್ಲಿ ತುಳಿತಕ್ಕೊಳಗಾದಬೇಡ ಜಂಗಮ ಸಮಾಜಬಾಂಧವರಿಗೆ ಪರಿಶಿಷ್ಟ ಜಾರಿ ಪ್ರಮಾಣಪತ್ರ ನೀಡುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದರು.

ಬೇಡ ಜಂಗಮ ಸಮಾಜದ ಸಂಸ್ಥೆಯ ಜಿಲ್ಲಾಧ್ಯಕ್ಷ ಡಾ| ಬಸವರಾಜ ಸ್ವಾಮಿ ಮಾತನಾಡಿ, ಬೇಡ ಜಂಗಮ ಪ್ರಮಾಣ ಪತ್ರ ನೀಡಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ.ಒಂದು ವೇಳೆ ಜಾತಿ ಪ್ರಮಾಣ ಪತ್ರ ನೀಡದೆ ಹೋದರೆ ಬೇಡಜಂಗಮ ಸಮಾಜದ ರಾಜ್ಯಮಟ್ಟದಸಮಾವೇಶವನ್ನು ಬಸವಕಲ್ಯಾಣದಲ್ಲಿಹಮ್ಮಿಕೊಳ್ಳುವ ಮೂಲಕ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ನ್ಯಾಯವಾದಿ ನಾಗೇಂದ್ರ ಸ್ವಾಮಿ ಮಾತನಾಡಿದರು. ಡಾ| ಎಸ್‌.ಸಿ. ಕಳ್ಳಿಮಠ, ಮಲ್ಲಯ್ಯ ಸ್ವಾಮಿ, ಪಂಚಾಕ್ಷರಿ ಜಿ ಹಿರೇಮಠ,ನ್ಯಾಯವಾದಿಗಳಾದ ರೇಣುಕಾ ಮಠಪತಿ, ಬಸಯ್ಯ ಟೆಂಗಿಮಠ, ವೈಜಿನಾಥ ವಡ್ಡೆ, ಶಾಂತವೀರ ಪೂಜಾರಿ,ವರದಯ್ಯ ಸ್ವಾಮಿ ಶ್ರೀಕಾಂತ ಸ್ವಾಮಿ, ಶಿವಲಿಂಗಯ್ಯ ಸ್ವಾಮಿ, ಬೂದಯ್ಯ ಮಠಪತಿ, ಸದಾನಂದ ಕಣಜೆ, ರಾಕೇಶ ಪುರವಂತ, ರೇವಣಸಿದ್ದಯ್ಯ ಮಠಪತಿ,ಬಸವರಾಜ ಸ್ವಾಮಿ ಬಟಗೇರಾ,ರವಿ ಸ್ವಾಮಿ ಮಹಾಂತಯ್ಯ ಸ್ವಾಮಿ, ಪ್ರಭುಲಿಂಗಯ್ಯ ಟಂಕಸಾಲಿಮಠ ಇದ್ದರು.

ನಂತರ ಬೇಡ ಜಂಗಮ ಸಮಾಜಕ್ಕೆ ಬೇಡ ಜಂಗಮ ಪ್ರಮಾಣ ಪತ್ರ ನೀಡಬೇಕೆಂದು ಉಪ ತಹಶೀಲ್ದಾರ್‌ ಶಿವಾನಂದ ಮೇತ್ರೆ ಮುಖಾಂತರ ಸಿಎಂ ಬಿಎಸ್‌ವೈ ಅವರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.