ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದೆಯಾ? ವಹಿವಾಟಿಲ್ಲದ ಖಾತೆಗಳನ್ನು ಸ್ಥಗಿತಗೊಳಿಸೋದು ಹೇಗೆ

ನಿಮ್ಮ ಖಾತೆಗೆ ಜೋಡಣೆಯಾದ ಎಲ್ಲಾ ಡೆಬಿಟ್ಸ್ ಲಿಂಕ್ ಗಳನ್ನು ಸ್ಥಗಿತಗೊಳಿಸಬೇಕು.

Team Udayavani, Dec 5, 2020, 6:37 PM IST

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಇದೆಯಾ? ವಹಿವಾಟಿಲ್ಲದ ಖಾತೆಗಳನ್ನು ಸ್ಥಗಿತಗೊಳಿಸೋದು ಹೇಗೆ

ಮಣಿಪಾಲ: ಇತ್ತೀಚೆಗಿನ ದಿನಗಳಲ್ಲಿ ಜನರ ಜೀವನದ ಗುಣಮಟ್ಟ ಮೇಲ್ದರ್ಜೆಗೆ ಏರಿದೆ. ಜೊತೆಗೆ ಖಾಸಗಿ/ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವವರು ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿರುವುದು ಸಾಮಾನ್ಯ ವಿಚಾರವಾಗಿದೆ. ಹೆಚ್ಚಿನ ಸಂದರ್ಭಗಳಲ್ಲಿ ಒಂದು ಕಂಪನಿ ಬಿಟ್ಟು ಮತ್ತೊಂದು ಹೊಸ ಕಂಪನಿಗೆ ಸೇರಿದಾಗ ಬ್ಯಾಂಕ್ ಖಾತೆ ಕೂಡಾ ಬದಲಾಗುತ್ತದೆ.

ಆದರೆ ಬಹುತೇಕ ಸಂದರ್ಭದಲ್ಲಿ ಹಲವು ಬ್ಯಾಂಕ್ ಖಾತೆ ಹೊಂದಿದ್ದರು ಕೂಡಾ ಅದರಲ್ಲಿ ಒಂದು ಅಥವಾ ಎರಡು ಖಾತೆ ಮಾತ್ರ ವಹಿವಾಟು ನಡೆಸಲು ಉಪಯೋಗಿಸುತ್ತಿರುತ್ತೇವೆ. ಕೆಲವು ಬ್ಯಾಂಕ್ ಗಳು ಜೀರೋ ಬ್ಯಾಲೆನ್ಸ್ ಮೂಲಕ ಸಂಬಳದ ಖಾತೆಯನ್ನು ಉಳಿತಾಯ(ಸೇವಿಂಗ್ಸ್) ಖಾತೆಯನ್ನಾಗಿ ಮಾರ್ಪಡಿಸುತ್ತದೆ.(ಒಂದು ವೇಳೆ ಕೆಲವು ತಿಂಗಳ ಕಾಲ ಸಂಬಳ ಖಾತೆಗೆ ಕ್ರೆಡಿಟ್ ಆಗದಿದ್ದಾಗ ಈ ರೀತಿ ಮಾಡಲಾಗುತ್ತದೆ).ಸ್ಯಾಲರಿ ಖಾತೆ ಹೊರತುಪಡಿಸಿ, ಸಂಬಳೇತರ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇರಬೇಕಾಗುತ್ತದೆ. ಆದರೆ ಬಹುತೇಕ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇರುವುದೇ ಇಲ್ಲ. ಒಂದು ವೇಳೆ ಮಿನಿಮಮ್ ಬ್ಯಾಲೆನ್ಸ್ ಇಲ್ಲದ ಖಾತೆಗಳನ್ನು ಕ್ಲೋಸ್ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ನಿಮ್ಮ ಹೆಚ್ಚುವರಿ ಬ್ಯಾಂಕ್ ಖಾತೆಯನ್ನು ಕ್ಲೋಸ್ ಮಾಡುವಾಗ ಕೆಲವೊಂದು ಮಹತ್ವದ ಅಂಶಗಳನ್ನು ತಿಳಿದುಕೊಳ್ಳಬೇಕಾಗುತ್ತದೆ.

ಆಟೋಮೆಟಿಕ್(ಸ್ವಯಂಚಾಲಿತ) ಡೆಬಿಟ್ಸ್ ಸ್ಥಗಿತಗೊಳಿಸಿ:

ಖಾತೆಯನ್ನು ಸ್ಥಗಿತಗೊಳಿಸುವ ಸಂದರ್ಭದಲ್ಲಿ  ನಿಮ್ಮ ಖಾತೆಗೆ ಜೋಡಣೆಯಾದ ಎಲ್ಲಾ ಡೆಬಿಟ್ಸ್ ಲಿಂಕ್ ಗಳನ್ನು ಸ್ಥಗಿತಗೊಳಿಸಬೇಕು. ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆ ಪ್ರತಿ ತಿಂಗಳ ಸಾಲದ ಇಎಂಐ ಕಟ್ಟಲು ಜೋಡಣೆಯಾಗಿದ್ದರೆ, ಆಗ ನೀವು ಹೊಸ ಬ್ಯಾಂಕ್ ಖಾತೆಯ ನಂಬರ್ ಅನ್ನು(ಸಾಲ ಪಡೆದುಕೊಂಡ ಸಂಸ್ಥೆ, ವ್ಯಕ್ತಿ/ಬ್ಯಾಂಕ್) ಕೊಡಬೇಕು.

ಬ್ಯಾಂಕ್ ಶಾಖೆಗೆ ಭೇಟಿ ಕೊಡಿ:

ಖಾಯಂ ಆಗಿ ಬ್ಯಾಂಕ್ ಖಾತೆ ಸ್ಥಗಿತಗೊಳಿಸುವುದಿದ್ದರೆ ಆಗ ಬ್ಯಾಂಕ್ ಖಾತೆದಾರ ಬ್ಯಾಂಕ್ ಶಾಖೆಗೆ ಭೇಟಿ ನೀಡಬೇಕು. ಅಲ್ಲಿ ಬ್ಯಾಂಕ್ ಖಾತೆ ಸ್ಥಗಿತಗೊಳಿಸುವ ಅರ್ಜಿಯನ್ನು ತುಂಬಿಸಬೇಕು. ಅದರ ಜೊತೆಗೆ ಡಿ ಲಿಂಕ್ ಫಾರಂ ಅನ್ನು ಕೂಡಾ ತುಂಬಿಸಿ ಸಲ್ಲಿಸಬೇಕು. ಅಲ್ಲದೇ ಚೆಕ್ ಪುಸ್ತಕ, ಕ್ರೆಡಿಟ್ ಕಾರ್ಡ್ಸ್ ಹಾಗೂ ಡೆಬಿಟ್ ಕಾರ್ಡ್ಸ್ ಉಪಯೋಗವಿಲ್ಲದ ಕಾರಣ ಅದನ್ನು ಬ್ಯಾಂಕ್ ಗೆ ಕೊಡಬೇಕು.

ಹೊಸ ಬ್ಯಾಂಕ್ ಖಾತೆ ವಿವರ ಅಪ್ ಡೇಟ್ ಮಾಡಿ:

ಹಳೆಯ ಸ್ಯಾಲರಿ(ಸಂಬಳ) ಅಕೌಂಟ್ ಅನ್ನು ಸ್ಥಗಿತಗೊಳಿಸಿದ ನಂತರ, ಉದ್ಯೋಗಿ ಹೊಸ ಬ್ಯಾಂಕ್ ಖಾತೆಯ ವಿವರವನ್ನು ನೀಡಬೇಕಾಗುತ್ತದೆ.(ಸಂಬಳ, ಪಿಂಚಣಿ ಅಥವಾ ಇನ್ನಿತರ ಹಣದ ವಹಿವಾಟಿಗೆ)

ಒಂದು ಬ್ಯಾಂಕ್ ಖಾತೆಯನ್ನು ತೆರದು 14ದಿನದಿಂದ ಹಿಡಿದು ಒಂದು ವರ್ಷದ ನಂತರ ಸ್ಥಗಿತಗೊಳಿಸಿದರು ಕೂಡಾ ಯಾವುದೇ ಶುಲ್ಕ ವಿಧಿಸುವುದಿಲ್ಲ.

ಟಾಪ್ ನ್ಯೂಸ್

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.