ಸಿ.ಎಂ. ಇಬ್ರಾಹಿಂ ಭೇಟಿಯಾಗಿ ಮತ್ತೆ ಜೆಡಿಎಸ್ ಗೆ ಮರಳುವಂತೆ ಮನವಿ ಮಾಡಿದ ಕುಮಾರಸ್ವಾಮಿ
Team Udayavani, Dec 7, 2020, 5:00 PM IST
ಬೆಂಗಳೂರು: ಮಾಜಿ ಕೇಂದ್ರ ಸಚಿವ, ಸದ್ಯ ಕಾಂಗ್ರೆಸ್ ಪಕ್ಷದ ಸಿ.ಎಂ. ಇಬ್ರಾಹಿಂ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದು, ಚರ್ಚೆ ನಡೆಸಿದ್ದಾರೆ. ಈ ಭೇಟಿ ಇದೀಗ ರಾಜಕೀಯ ಪಡಸಾಲೆಯಲ್ಲಿ ಹೊಸ ಚರ್ಚೆಗಳಿಗೆ ಕಾರಣವಾಗಿದೆ.
ಇಂದು ಸಿಎಂ ಇಬ್ರಾಹಿಂ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಕುಮಾರಸ್ವಾಮಿ, ಇಬ್ರಾಹಿಂ ಗೆ ಜೆಡಿಎಸ್ ಗೆ ವಾಪಸ್ ಬರುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ನ ದೌಲತ್ತೇ ಅದರ ದುಸ್ಥಿತಿಗೆ ಕಾರಣ, ನಾವೇನು ಗುಲಾಮರಲ್ಲ: ಕಿಡಿಕಾರಿದ ಎಚ್ ಡಿಕೆ
ಈ ಹಿಂದೆ ಜನತಾ ಪರಿವಾರದಲ್ಲಿದ್ದ ಸಿಎಂ ಇಬ್ರಾಹಿಂ ನಂತರ ಕಾಂಗ್ರೆಸ್ ಸೇರಿದ್ದರು. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಲ್ಲೂ ಅಂತರ ಕಾಯ್ದುಕೊಂಡಿದ್ದರು. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಆಹ್ವಾನ ನೀಡಿರುವ ಕಾರಣ ಮತ್ತೆ ಜೆಡಿಎಸ್ ಗೆ ಸೇರ್ಪಡೆ ಆಗುತ್ತಾರಾ ಎನ್ನುವುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು