ಹಂತ ಹಂತವಾಗಿ ಕೋವಿಡ್‌ ವ್ಯಾಕ್ಸಿನ್‌ ಎಲ್ಲರಿಗೂ ಲಭ್ಯ


Team Udayavani, Dec 7, 2020, 8:17 PM IST

ಹಂತ ಹಂತವಾಗಿ ಕೋವಿಡ್‌ ವ್ಯಾಕ್ಸಿನ್‌ ಎಲ್ಲರಿಗೂ ಲಭ್ಯ

ಕೋಲಾರ: ಡಿಸೆಂಬರ್‌ ತಿಂಗಳ ಕೊನೆಯ ವಾರದಲ್ಲಿ ಕೋವಿಡ್‌ ವ್ಯಾಕ್ಸಿನ್‌ ಲಭ್ಯ ವಾಗಲಿದ್ದು, ಹಂತ ಹಂತವಾಗಿ ಜನರಿಗೆ ಕೋವಿಡ್‌ ವ್ಯಾಕ್ಸಿನ್‌ ದೊರಕಲಿದೆ ಎಂದು ತಾಲೂಕು ಆರೋಗ್ಯಾಕಾರಿ ಡಾ.ಎ.ವಿ.ನಾರಾಯಣಸ್ವಾಮಿ ತಿಳಿಸಿದರು.

ತಾಲೂಕು ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ತಾಲೂಕುಮಟ್ಟದಲ್ಲಿ ಲಸಿಕಾ ಟಾಸ್ಕ್ ಫೋರ್ಸ್‌ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್‌ ವ್ಯಾಕ್ಸಿನ್‌ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಾದ ಡಾಕ್ಟರ್‌, ನರ್ಸ್ ಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ನರ್ಸಿಂಗ್‌ ಹೋಮ್ಸ್‌, ಪ್ಯಾರಾಮೆಡಿಕಲ್‌ ವಿದ್ಯಾರ್ಥಿಗಳಿಗೆ ನೀಡಲಾಗುವುದು. ನಂತರಪೌರಕಾರ್ಮಿಕರಿಗೆ ಡಯಾಬಿಟೀಸ್‌, ಸಕ್ಕರೆ ಕಾಯಿಲೆ, ಬಿಪಿ ಇತ್ಯಾದಿ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ನೀಡಿ, ಕೊನೆಯದಾಗಿ ಸಾರ್ವಜನಿಕರಿಗೆ ದೊರಕಲಿದೆ ಎಂದು ತಿಳಿಸಿದರು.

ವ್ಯಾಕ್ಸಿನ್‌, ಪಾಸಿಟಿವ್‌ ಬಂದಿರುವ ವ್ಯಕ್ತಿಗಳಿಗೆ ನೀಡಲಾಗುವುದಿಲ್ಲ. ಆರೋಗ್ಯವಂತ ವ್ಯಕ್ತಿಗೆ ಬರದೇ ಇರಲಿ ಎಂಬ ಕಾರಣಕ್ಕೆ ನೀಡಲಾಗುವುದು. ವ್ಯಾಕ್ಸಿನ್‌ ಕೋಲ್ಡ್‌ ಸ್ಟೋರೇಜ್‌ನಲ್ಲಿ ಶೇಖರಣೆ ಮಾಡುವ ಸಲುವಾಗಿ ವಿದ್ಯುತ್‌ ವ್ಯತ್ಯಯವಾಗದಂತೆನೋಡಿಕೊಳ್ಳಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ತಾಲೂಕು ಮಟ್ಟದ ಲಸಿಕಾ ಟಾಸ್ಕ್ ಫೋರ್ಸ್‌ ಸಮಿತಿ ಅಧ್ಯಕ್ಷರು ಹಾಗೂ ಕೋಲಾರ ತಾಲೂಕು ತಹಶೀಲ್ದಾರ್‌ರಾದ ಶೋಭಿತಾ, ಬಿಇಒ ನಾಗರಾಜ್‌ ಗೌಡ ಸೇರಿದಂತೆ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮನೆ ಮನೆಗೆ ಭೇಟಿ ನೀಡಿ ಲಸಿಕೆ : ರಾಷ್ಟ್ರೀಯ ಪಲ್ಸ್‌ ಪೊಲಿಯೋ ದಿನವು ಜನವರಿ 17 ರಂದು ನಡೆಯಲಿದೆ. ಈ ಬಾರಿ ಒಂದೇ ಹಂತದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೊಲಿಯೋಲಸಿಕೆ ನೀಡಲಾಗುವುದು. ಜ.17 ರಿಂದಪ್ರಾರಂಭವಾಗಿ ಜ.20ಕ್ಕೆ ಮುಗಿಯಲಿದೆ. 17 ರಂದು ಬೂತ್‌ ಮಟ್ಟದಲ್ಲಿ ಪೊಲಿಯೋ ಲಸಿಕೆ ನೀಡಲಾಗುವುದು. ನಂತರ ಗ್ರಾಮೀಣ 2 ದಿನಗಳಕಾಲಹಾಗೂ ನಗರ ಪ್ರದೇಶಗಳಲ್ಲಿ 3 ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ ಪೊಲಿಯೋ ಲಸಿಕೆಯನ್ನು ನೀಡಲಾಗುವುದು ಎಂದು ತಾಲೂಕು ಆರೋಗ್ಯಾಕಾರಿ ಡಾ.ಎ.ವಿ.ನಾರಾಯಣಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.