ಗ್ರಾಮ ಪಂಚಾಯತ್‌ ಚುನಾವಣೆ: ಯಾರು ಸ್ಪರ್ಧಿಸಬಹುದು?

ಹಸನಾಗಲಿ ಹಳ್ಳಿ

Team Udayavani, Dec 8, 2020, 6:05 AM IST

ಹಸನಾಗಲಿ ಹಳ್ಳಿ:  ಯಾರು ಸ್ಪರ್ಧಿಸಬಹುದು?

ಸಾಂದರ್ಭಿಕ ಚಿತ್ರ

ಗ್ರಾಮ ಪಂಚಾಯತ್‌ಗಳಿಗೆ ಪಕ್ಷರಹಿತವಾಗಿ ಚುನಾವಣೆಗಳನ್ನು ನಡೆಸಲಾಗುತ್ತದೆ. ಚುನಾವಣೆ ಮುಗಿದು ಮತ ಎಣಿಕೆಯಲ್ಲಿ ವಿಜೇತರಾದ ಅಭ್ಯರ್ಥಿಗಳ ಹೆಸರುಗಳನ್ನು ಜಿಲ್ಲಾಧಿಕಾರಿಗಳು ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಿದ ಒಂದು ತಿಂಗಳ ಒಳಗಾಗಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ಗ್ರಾ.ಪಂ. ಚುನಾವಣೆಗೆ ಸ್ಪರ್ಧಿಸುವವರ ಅರ್ಹತೆಗಳ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

– ಗ್ರಾಮ ಪಂಚಾಯತ್‌ ಚುನಾವಣೆಗೆ ಮತದಾನ ಮಾಡಲು 18 ವರ್ಷ ತುಂಬಿ ರಬೇಕು, ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಪ್ರತಿಯೊಬ್ಬರು ಮತಚಲಾವಣೆಯ ಹಕ್ಕು ಹೊಂದಿ ರುತ್ತಾರೆ. ನಾಮಪತ್ರ ಸಲ್ಲಿಸುವ ಕೊನೇ ದಿನಾಂಕದವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಇತ್ಯಾದಿಗಳಿಗೆ ಅವಕಾಶವಿರುತ್ತದೆ.

– ಚುನಾವಣೆಗೆ ಸ್ಪರ್ಧಿಸಲು 21 ವರ್ಷ ತುಂಬಿರಬೇಕು. ಒಂದು ಗ್ರಾಮ ಪಂಚಾಯತ್‌ನ ಯಾವುದಾದರೂ ಕ್ಷೇತ್ರ/ವಾರ್ಡ್‌ನಿಂದ ಚುನಾವಣೆಗೆ ಸ್ಪರ್ಧಿಸಬೇಕಾದರೆ ಅವರ ಹೆಸರು ಆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಇರಬೇಕು.

– ಮೀಸಲು ಸ್ಥಾನದಲ್ಲಿ ಸ್ಪರ್ಧಿಸುವವರು, ಸ್ಪರ್ಧಿಸಬಯಸು ವವರು ಆಯಾ ಪ್ರವರ್ಗಕ್ಕೆ ಸೇರಿದ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ದೃಢೀಕರಣ ಪ್ರಮಾಣಪತ್ರವನ್ನು ನಾಮಪತ್ರದ ಜತೆಗೆ ಸಲ್ಲಿಸಬೇಕು.

– ಯಾರಾದರೂ ಯಾವುದಾದರೂ ನ್ಯಾಯಾಲಯದಿಂದ ಕ್ರಿಮಿ ನಲ್‌ ಪ್ರಕರಣದಲ್ಲಿ 3 ತಿಂಗಳಿಗೆ ಮೀರಿದ ಜೈಲು ಶಿಕ್ಷೆಗೆ ಒಳಗಾಗಿ, ಆ ಶಿಕ್ಷೆಯು ಮೇಲಿನ ನ್ಯಾಯಾಲಯದಲ್ಲಿ ವಜಾ ಆಗಿರದಿದ್ದರೆ ಅಂತಹವರು ಚುನಾವಣೆಗೆ ಸ್ಪರ್ಧಿಸಲು ಅರ್ಹರಾಗಿರುವುದಿಲ್ಲ. ಆದರೆ ವಿಚಾರಣಾಧೀನ ಕೈದಿಗಳಿಗೆ ಸ್ಪರ್ಧಿಸಲು ಅವಕಾಶವಿದೆ. ಹಿಂದಿನ ಯಾವುದಾದರೂ ಅವಧಿಯಲ್ಲಿ ಹಣ, ಅಧಿಕಾರದ ದುರ್ಬಳಕೆ, ಸೇವಾ ದುರ್ವರ್ತನೆ ಪ್ರಕರಣದಲ್ಲಿ ಸದಸ್ಯ ಸ್ಥಾನದಿಂದ 6 ವರ್ಷದ ಅವಧಿಗೆ ಅನರ್ಹಗೊಂಡು, ಆ ಅನರ್ಹತೆಯ ಅವಧಿ ಇನ್ನೂ ಮುಗಿಯದಿದ್ದರೆ, ಅಥವಾ ಅನರ್ಹತೆ ಪ್ರಕರಣಕ್ಕೆ ನ್ಯಾಯಾಲಯದಲ್ಲಿ ತಡೆ ಇಲ್ಲದಿದ್ದರೆ ಅಂಥವರು ಚುನಾವಣೆಗೆ ಸ್ಪರ್ಧಿಸಲು ಅವಕಾಶವಿಲ್ಲ.

– ಕಾಯ್ದೆಯಲ್ಲಿ ವಿವರಿಸಿರುವಂತೆ ಯಾವುದಾದರೂ ಲಾಭದಾಯಕ ಹುದ್ದೆಯಲ್ಲಿದ್ದವರು, ಆ ಹುದ್ದೆಯಲ್ಲಿ ಮುಂದುವರಿದ್ದುಕೊಂಡೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಪತಿ ಸರಕಾರಿ ನೌಕರನಾಗಿದ್ದರೆ ಆತನ ಪತ್ನಿ ಚುನಾವಣೆಗೆ ಸ್ಪರ್ಧಿಸಬಹುದು. ಅದೇ ರೀತಿ ಪತ್ನಿ ಸರಕಾರಿ ಸೇವೆಯ ಲ್ಲಿದ್ದರೆ ಆಕೆಯ ಪತಿ ಚುನಾವಣೆಗೆ ಸ್ಪರ್ಧಿಸಬಹುದು.

ಎಂ.ಕೆ. ಕೆಂಪೇಗೌಡ ನಿವೃತ್ತ ನಿರ್ದೇಶಕರು,  ಪಂಚಾಯತ್‌ರಾಜ್‌ ಇಲಾಖೆ

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.