ಭಾರತ್ ಬಂದ್ : ಹಾವೇರಿ, ರಾಮನಗರ, ದಾವಣಗೆರೆಯಲ್ಲಿ ನೀರಸ ಪ್ರತಿಕ್ರೀಯೆ
Team Udayavani, Dec 8, 2020, 10:53 AM IST
ಹಾವೇರಿ/ರಾಮನಗರ/ದಾವಣಗೆರೆ : ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಾವೇರಿ, ರಾಮನಗರ ಹಾಗೂ ದಾವಣಗೆರೆಯಲ್ಲಿ ನೀರಸ ಪ್ರತಿಕ್ರೀಯೆ ವ್ಯಕ್ತವಾಗಿದೆ.
ರಾಮನಗರದಲ್ಲೂ ಬಂದ್ ಗೆ ನಿರಸ ಪ್ರತಿಕ್ರಿಯೆ:
ರಾಮನಗರದಲ್ಲಿ ವಾಹನ ಸಂಚಾರ ಎಂದಿನಂತಿದ್ದು. ಎಪಿಎಂಸಿ ಮಾರುಕಟ್ಟೆ ಎಂದಿನಂತೆ ಕಾರ್ಯನಿರ್ವಹಣೆ ನಡೆಸುತ್ತಿದೆ. ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಬಸ್, ಆಟೋ ಸಂಚಾರಕ್ಕೆ ಬಾಧಕವಿಲ್ಲ. ಅಲ್ಲಲ್ಲಿ ರೈತರ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ದಾವಣಗೆರೆ ಅಲ್ಲಲ್ಲಿ ಪ್ರತಿಭಟನೆ :
ದಾವಣಗೆರೆಯಲ್ಲಿ ಭಾರತ್ ಬಂದ್ ಹಿನ್ನೆಲೆಯಲ್ಲಿ ಸಿಪಿಐ ಇತರೆ ಸಂಘಟನೆ ಕಾರ್ಯಕರ್ತರು ಅಲ್ಲಲ್ಲಿ ಪ್ರತಿಭಟನೆ ನಡೆಸಿದರು. ಜನ ಜೀವನ ಎಂದಿನಂತೆ ಸಾಮಾನ್ಯವಾಗಿತ್ತು.
ಹಾವೇರಿಯಲ್ಲಿ ಜನತೆಗೆ ತಟ್ಟದ ಬಂದ್ ಬಿಸಿ:
ಜಿಲ್ಲೆಯಲ್ಲಿ ಎಂದಿನಂತೆ ಅಟೋ, ಬಸ್ ಸಂಚಾರ ನಡೆಸುತ್ತಿದ್ದು, ಅಂಗಡಿ ಹೋಟೆಲ್ಗಳು ತೆರೆದಿವೆ. 11 ಗಂಟೆಯ ನಂತರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ