ಯೋಗಾ ನಿರೋಗ : ಪ್ರತಿ ನಿತ್ಯ ಉತ್ಕಟಾಸನ ಮಾಡುವುದರಿಂದ ಆಗುವ ಪ್ರಯೋಜನಗಳೇನು ?


Team Udayavani, Dec 8, 2020, 12:52 PM IST

ಯೋಗಾ ನಿರೋಗ : ಉತ್ಕಟಾಸನ

ಉತ್ಕಟಾಸನಕ್ಕೆ ಗರುಡಾಸನವೆಂಬಇನ್ನೊಂದು ಹೆಸರೂ ಇದೆ. ಇದು ನೋಡಲು ಸುಲಭವಾಗಿಕಂಡುಬಂದರೂ, ವಾಸ್ತವಹಾಗಿಲ್ಲ. ಉತ್ಕಟ ಎಂದರೆ ಕುರ್ಚಿ ಎಂದರ್ಥವಿದೆ. ಕುರ್ಚಿಯ ರೀತಿಯಲ್ಲಿಕೂರುವ ಈ ಭಂಗಿಗೆ ಉತ್ಕಟಾಸನ ಎಂದು ಕರೆಯುತ್ತಾರೆ.

ಮೊದಲು ಸಮಸ್ಥಿತಿಯಲ್ಲಿ ನಿಂತುಕೊಳ್ಳಿ. ನಂತರ ಎರಡೂ ಕೈಗಳನ್ನೂ ನಿಧಾನವಾಗಿ ಮೇಲಕ್ಕೆತ್ತಿ.ಭುಜದ ನೇರಕ್ಕೆ ಅಂಗೈಗಳನ್ನು ಮೇಲ್ಮುಖ ಮಾಡಿ. ಈಗ ದೀರ್ಘ‌ವಾಗಿ ಉಸಿರಾಡುತ್ತಾ ಎರಡೂ ಕೈಗಳನ್ನು ಸಂಪೂರ್ಣ ಮೇಲಕ್ಕೆತ್ತಿ. ಹೀಗೆ ಮಾಡುವಾಗ ಎರಡೂ ಕೈಗಳು ನಮಸ್ಕರಿಸುವ ಭಂಗಿಯಲ್ಲಿರಲಿ. ಈಗ ನಿಧಾನವಾಗಿ ಉಸಿರನ್ನು ತೆಗೆದುಕೊಂಡು, ಉಸಿರನ್ನು ಹೊರ ಹಾಕುತ್ತಾ ಮಂಡಿಗಳನ್ನು ಬಗ್ಗಿಸಿ ನಿಧಾನವಾಗಿ ಕುರ್ಚಿಯ ಭಂಗಿಯಲ್ಲಿ ನಿಲ್ಲಿ. ಹೀಗೆ ನಿಂತಾಗ ಬೆನ್ನು ನೇರವಾಗಿರಲಿ. ದೃಷ್ಟಿಯೂ ನೇರವಾಗಿರಲಿ. ಈ ಭಂಗಿಯಲ್ಲಿಯೇ ಐದು ನಿಮಿಷ ನಿಲ್ಲಿ. ಈ ಸಮಯದಲ್ಲಿ ದೀರ್ಘ‌ವಾಗಿ ಉಸಿರಾಡುತ್ತಿರಬೇಕು. ಉಸಿರನ್ನು ತೆಗೆದುಕೊಳ್ಳುವುದು ಮತ್ತು ಬಿಡುವುದು ನಿರಂತರವಾಗಿ ಆಗುತ್ತಿರಬೇಕು.

ಮೊದಲೇ ಹೇಳಿದಂತೆ ಈ ಆಸನ ಮಾಡುವಾಗಕಷ್ಟ ಅನ್ನಿಸಬಹುದು. ಉತ್ಕಟಾಸನ ಮಾಡುವಾಗ ಬ್ಯಾಲೆನ್ಸ್ ಸಿಗದಿದ್ದರೆ ಬಿದ್ದು ಬಿಡುವ ಅಪಾಯವಿರುತ್ತದೆ. ಹಾಗಾಗಿ, ಪ್ರಾರಂಭದಲ್ಲಿ ಗೋಡೆಯ ಬಳಿ ಅಭ್ಯಾಸಮಾಡುವುದು ಜಾಣತನ. ಉತ್ಕಟಾಸನ ಮಾಡುವುದರಿಂದಕಾಲುಗಳಲ್ಲಿನ ಅನೇಕ ದೋಷಗಳು ದೂರವಾಗುವುವು. ಬೆನ್ನು ನೋವುಮಾಯವಾಗುವುದು.ಕಾಲುಗಳು ಬಲಿಷ್ಠಗೊಳ್ಳುವವು. ಹೊಟ್ಟೆಯಲ್ಲಿನ ಮತ್ತು ತೊಡೆಗಳಲ್ಲಿರುವ ಕೊಬ್ಬಿನಂಶ ಕರಗುವುದು.

ಟಾಪ್ ನ್ಯೂಸ್

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.