ವಿರೂಪಾಕ್ಷಿ ದೇಗುಲದಲ್ಲಿ ಜಿಲ್ಲೆ, ತಾ. ಅಧಿಕಾರಿಗಳಿಂದ ಸ್ವಚ್ಛತಾ ಕಾರ್ಯ


Team Udayavani, Dec 8, 2020, 3:06 PM IST

ವಿರೂಪಾಕ್ಷಿ ದೇಗುಲದಲ್ಲಿ ಜಿಲ್ಲೆ, ತಾ. ಅಧಿಕಾರಿಗಳಿಂದ ಸ್ವಚ್ಛತಾ ಕಾರ್ಯ

ಮುಳಬಾಗಿಲು: ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಯಾವುದೇ ರೀತಿಯ ಮೇಲು ಕೀಳು ಮನೋಭಾವನೆಯಿಂದ ಇತರೆ ಸಿಬ್ಬಂದಿ ವರ್ಗದವರನ್ನು ಕಾಣದೆ ಸಮಾನ ರೀತಿಯಲ್ಲಿ ಕಂಡಾಗ ಪ್ರತಿ ಕಾರ್ಯ ಸುಲಭವಾಗಿ ನಡೆಯುತ್ತದೆ ಎಂದು ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದರು.

ತಾಲೂಕಿನ ವಿರೂಪಾಕ್ಷಿ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿದೇವಾಲಯದಲ್ಲಿ ಏರ್ಪಡಿಸಲಾಗಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸ್ನೇಹ ಸಂಬಂಧವಿರಲಿ: ಅಧಿಕಾರದಿಂದ ದರ್ಪ ತೋರಿಸಿದರೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ, ಬದಲಿಗೆ ನಮ್ಮ ಸಿಬ್ಬಂದಿ ಜತೆಗೆ ಸ್ನೇಹ ಸಂಬಂಧ ಬೆಳೆಸಿಕೊಂಡು ಕೆಲಸ ನಿರ್ವಹಿಸಿದರೆ ಎಂತಹ ‌ ಕಠಿಣ ಸಮಸ್ಯೆ ಬಂದರೂ ಸುಲಭವಾಗಿ ಎದುರಿಸಬಹುದು ಎಂದರು.

ಗಾಂಧೀಜಿ ಕಂಡಂತಹ ಸ್ವಚ್ಛ ಭಾರತ ಕನಸು ನನಸಾಗಿಸಲು ಮತ್ತು ಉತ್ತಮ ಪರಿಸರಕ್ಕಾಗಿ, ಕಸ ರಹಿತ ಮಾಲಿನ್ಯ ರಹಿತ ಸ್ವಚ್ಛ ಗ್ರಾಮಗಳನ್ನಾಗಿ ರೂಪಿಸಲು ಪ್ರತಿಯೊಬ್ಬರೂ ಪಣತೊಡಬೇಕೆಂದರು.

ಒಗ್ಗಟ್ಟಿರಲಿ: ‌ತಹಶೀಲ್ದಾರ್‌ ರಾಜಶೇಖರ್‌ ಮಾತ ನಾಡಿ, ತಾಲೂಕು ಆಡಳಿತದೊಂದಿಗೆತಾಲೂ ಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಉತ್ತಮ ಬಾಂಧವ್ಯ ಹೊಂದಿದ್ದಾರೆ. ಈಗಾಗಲೇ ಕೊರೊನಾ ಹರಡುವಿಕೆ ತಡೆಗಟ್ಟಲು ತುಂಬಾ ಅನುಕೂಲವಾಗಿ ತಾಲೂಕಿನ ಒಗ್ಗಟ್ಟನ್ನು ಪ್ರದರ್ಶಿಸಲಾಗಿದೆ ಎಂದರು.

ತಾಪಂ ಇಒ ಶ್ರೀನಿವಾಸ್‌ ಮಾತನಾಡಿ, ತಾಲೂಕಿನ 30 ಗ್ರಾಪಂಗಳ ಪಿಡಿಒ ಮತ್ತು ಜಲಗಾರರನ್ನು ವಿರೂಪಾಕ್ಷೇಶ್ವರ ಸ್ವಾಮಿ ದೇವಾಲಯ ಶ್ರಮದಾನಕ್ಕೆ ಕರೆಸಿ ಕೊಳ್ಳಲಾಗಿದೆ. ಈ ಕಾರ್ಯಕ್ರಮದಿಂದ ಮುಂದಿನ ದಿನಗಳಲ್ಲಿ ಎಲ್ಲರಲ್ಲಿಯೂಐಕ್ಯತಾ ಮನೋಭಾವ ಬೆಳೆದು ಸರ್ಕಾರಿ ಕೆಲಸ ಕಾರ್ಯ ಮಾಡಲು ಒಬ್ಬರಿಂದ ಮತ್ತೂಬ್ಬರಲ್ಲಿ ಉತ್ತಮ ಒಡಂಬಡಿಕೆ ಮಾಡಲು ಅನುಕೂಲವಾಯಿತು ಎಂದರು.

ಜಿಪಂ ಉಪ ಕಾರ್ಯದರ್ಶಿ ಹನುಮಂತಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ವಿಜಯಕುಮಾರ್‌, ಸಿಪಿಐ ಗಣೇಶ ನಾಯ್ಕ,ಪೌರಾಯುಕ್ತ ಶ್ರೀನಿವಾಸಮೂರ್ತಿ, ಬಿಇಒ ಗಿರಿಜೇಶ್ವರಿ ದೇವಿ, ಪಿಎಸ್‌ಐ ಪ್ರದೀಪ್‌ಸಿಂಗ್‌, ಡಾ. ವರ್ಣಶ್ರೀ, ರಾಜಸ್ವ ನಿರೀಕ್ಷಕ ಸುಬ್ರಮಣಿ, ತಾಪಂ ಎಡಿ ನರೇಗಾ ಎ.ಡಿ.ರವಿಚಂದ್ರ, ಇ.ಚಂದ್ರಪ್ಪ, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಎಲ್ಲಾ ಇಲಾಖೆ, ಪೊಲೀಸ್‌, ನಗರಸಭೆ ಅಧಿಕಾರಿಗಳು ಶ್ರಮದಾನ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.