ನಿರುದ್ಯೋಗಿಗಳಿಗೆ ಸಿಹಿಸುದ್ದಿ, ವಿದ್ಯಾರ್ಥಿಗಳಿಗೆ ಕಹಿಸುದ್ದಿ: ಹೇಗಿದೆ ನಿಮ್ಮ ಗ್ರಹಬಲ ?


Team Udayavani, Dec 9, 2020, 7:28 AM IST

raashi-bhavishya

ಮೇಷ: ದೂರ ಪ್ರಯಾಣದಿಂದ ಶ್ರಮ ಹೆಚ್ಚಾಗಲಿದೆ. ನ್ಯಾಯಾಲಯದಲ್ಲಿ ನಿಮ್ಮ ವಿರುದ್ಧ ತೀರ್ಪು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ಚಿನ್ನ, ಬೆಳ್ಳಿ ಒಡವೆ ಮನೆಗೆ ಬಂದೀತು. ಲಾಟರಿ, ಸಟ್ಟಾ ಇತ್ಯಾದಿಗಳು ಸಹಾಯ ನೀಡಬಹುದು.

ವೃಷಭ: ನಿರುದ್ಯೋಗಿಗಳು ಉತ್ತಮ ಅವಕಾಶವನ್ನು ಪಡೆಯಲಿದ್ದಾರೆ. ಪ್ರವಾಸ, ಯಾತ್ರೆಗಳು ಮಾನಸಿಕ ಶಾಂತಿಯನ್ನು ನೀಡಲಿವೆ. ಎಷ್ಟೋ ಬಾರಿ ನಿಮ್ಮ ಎಣಿಕೆಯಂತೆ ದೈವ ಸಹಾಯವಿದ್ದು, ಕಾರ್ಯ ಸುಗಮವಾಗಲಿದೆ. ವಾರಾಂತ್ಯ ಶುಭವಿದೆ.

ಮಿಥುನ: ಎಲ್ಲ ವಿಚಾರಗಳಲ್ಲಿ ಜಾಗ್ರತೆಯಿಂದ ಮುಂದುವರಿದಲ್ಲಿ ಅದೇ ಪ್ರಯತ್ನ ಬಲದಲ್ಲಿ ಕಾರ್ಯಸಾಧನೆಯಾಗುತ್ತದೆ. ಅನೇಕ ಸಲ ನಿರ್ಧರಿಸುವ ವೇಳೆಗೆ ಕಾರ್ಯಮುಗಿದಿರುತ್ತದೆ. ಹೊಸ ಯೋಜನೆಯೊಂದು ರೂಪ ತಳೆದೀತು.

ಕರ್ಕ: ವಾರಾಂತ್ಯದಲ್ಲಿ ಶುಭವಿದೆ. ದಾಯಾದಿ ಕಲಹ, ಮಾನಸಿಕ ಕಿರಿಕಿರಿಗೆ ಕಾರಣವಾದೀತು. ತಾಳ್ಮೆ ಇರಲಿ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣದ ಯೋಗವಿದೆ. ಸ್ವತಂತ್ರ ವೃತ್ತಿಯವರಿಗೆ ಕ್ಷೇತ್ರ ವಿಸ್ತರಣೆಗೆ ಅವಕಾಶ ತಂದೀತು.

ಸಿಂಹ: ಕಫ‌ ಬಾಧೆಯಿಂದ ಅನಾರೋಗ್ಯ ಅವರನ್ನು ಕಾಡಲಿದೆ. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ಜಾಗ್ರತೆವಹಿಸಿರಿ. ರಾಜಕೀಯ ವರ್ಗದಲ್ಲಿ ಸ್ಥಾನಮಾನ, ಗೌರವ ಬೆಳೆಯಲಿದೆ. ಹೊಸ ಯೋಜನೆಗಳಿಗೆ ಧನ ವಿನಿಯೋಗವಾದೀತು

ಕನ್ಯಾ: ಸ್ವಪ್ರಯತ್ನ ಪ್ರಾಮಾಣಿಕವಾಗಿದ್ದರೂ ಅಸಫ‌ಲವೇ. ದುಃಖ ದುಮ್ಮಾನದ ವಾರ. ಕಾರ್ಯಕ್ಷೇತ್ರದಲ್ಲಿ ಹಲವು ವೈರುಧ್ಯಗಳು ಗಂಭೀರ ಸ್ವಭಾವದ ನಿಮಗೆ ಅಚ್ಚರಿ ತಂದೀತು. ಅನಾವಶ್ಯಕ ಖರ್ಚುವೆಚ್ಚಗಳು ಬಂದಾವು.

ತುಲಾ: ಲಾಭ ಸ್ಥಾನದ ಶುಕ್ರ ನಿಮ್ಮ ಚಿಂತನೆಗೆ ಸಾಧಕನಾಗುವನು, ಮುನ್ನಡೆಯಿರಿ. ಆರೋಗ್ಯದಲ್ಲಿ ಪಿತ್ತ, ಉಷ್ಣವಾಯು ಪ್ರಕೋಪ ತೋರಿಬರಲಿದೆ. ಮಕ್ಕಳೊಡನೆ ವಿರಸ ತಂದೀತು. ವಿದ್ಯಾರ್ಥಿ ಗಳಿಗೆ ವಿದ್ಯಾರ್ಜನೆಯಲ್ಲಿ ಕೊಂಚ ಹಿನ್ನಡೆ ಕಾಣಿಸಬಹುದು.

ವೃಶ್ಚಿಕ: ಉಳಿತಾಯವೆಲ್ಲ ಇಳಿತಾಯದಲ್ಲಿ ಕರಗದಂತೆ ಜಾಗ್ರತೆ ವಹಿಸಿರಿ. ಯಾವುದಕ್ಕೂ ದೃಢ ನಿರ್ಧಾರದಿಂದ ಮುಂದುವರಿಯಿರಿ. ನಿಮ್ಮಿಷ್ಟದಂತೆ ಯೋಜನೆಗಳು ಸಫ‌ಲವಾಗಿ ಸಾಂಸಾರಿಕ ಸುಖ ಸುಧಾರಿಸಲಿದೆ. ವಾರಾಂತ್ಯ ಶುಭವಿದೆ.

ಧನು: ಬಂಧುಗಳನ್ನು ಉಪಚರಿಸಲು ಹೋಗಿ ಉಪದ್ರವ ತಂದುಕೊಳ್ಳುವಿರಿ. ಚರ್ಚೆ ವಿಚಾರ ವಿನಿಮಯದಿಂದ ಕಾರ್ಯಸಿದ್ಧಿ. ಧಾರ್ಮಿಕ ಕೃತ್ಯಗಳಲ್ಲಿ ಬಿಡುವಿಲ್ಲದ ದುಡಿಮೆ. ವಾತಮಯದಿಂದ ದೇಹಾಯಾಸ ತಲೆದೋರಲಿದೆ.

ಮಕರ: ಯೋಗ್ಯ ವಯಸ್ಕರಿಗೆ ವೈವಾಹಿಕ ಭಾಗ್ಯಕ್ಕೆ ಕಾಯುವ ಪ್ರಸಂಗ ಬರಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಮೂಲಧನಕ್ಕೆ ಹಾನಿಯಾಗದಂತೆ ಜಾಗ್ರತೆ ವಹಿಸಿರಿ. ಆದಾಯ ಉತ್ತಮವಿದ್ದರೂ ವ್ಯಯದ ಬಾಬ್ತುಗಳು ಅಧಿಕವಾಗಲಿವೆ.

ಕುಂಭ: ದೇವತಾ ಕಾರ್ಯಗಳಿಗೆ ಇದು ಸಕಾಲ. ವಿದ್ಯಾಭ್ಯಾಸದಲ್ಲಿ ಕೊರತೆ, ಹಿನ್ನಡೆಗೆ ಕಾರಣವಾದೀತು. ಎಚ್ಚರಿಕೆಯಿಂದ ನಡೆದಲ್ಲಿ ಕೋರ್ಟು, ಕಚೇರಿ ವ್ಯವಹಾರದಲ್ಲಿ ಸಮಾಧಾನ ತಂದು ಕೊಡಲಿದೆ. ದೇವತಾ ಕಾರ್ಯಗಳಿಗೆ ಇದು ಸಕಾಲ.

ಮೀನ: ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ಸಿಗಲಿದೆ. ಅಕ್ರಮ ವ್ಯವಹಾರ ಬೆಳಕಿಗೆ ಬಂದು ಮಾನಹಾನಿಯಾದೀತು. ಧನಾಗಮನವಿದ್ದರೂ ಸಹಾಯಕರ ಸಮಸ್ಯೆಯಿಂದ ಅಧಿಕಾರಿ ವರ್ಗದ ಉಪದ್ರವ, ಸಮಸ್ಯೆಗಳು ತೋರಿ ಬರುತ್ತವೆ.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.