ಬದಲಾದ ಜೀವನ ಶೈಲಿ: ನಿಯಂತ್ರಣದಲ್ಲಿರಲಿ ಮಧುಮೇಹ

ಮಧುಮೇಹದ ಕಾರಣದಿಂದ ಬೇಕಿದ್ದರೂ ತಿನ್ನಲು ಸಾಧ್ಯವಿಲ್ಲ ಎಂದು ಕೊರಗುವವರು ಅನೇಕ ಮಂದಿ

Team Udayavani, Dec 9, 2020, 9:56 AM IST

ಬದಲಾದ ಜೀವನ ಶೈಲಿ: ನಿಯಂತ್ರಣದಲ್ಲಿರಲಿ ಮಧುಮೇಹ

ಹಿಂದೆಲ್ಲ ವಯಸ್ಸಾದವರಿಗೆ ಬರುತ್ತಿದ್ದ ಮಧುಮೇಹ ಕಾಯಿಲೆಗೆ ಇಂದು ಸಣ್ಣ ವಯಸ್ಸಿನವರೇ ತುತ್ತಾಗುತ್ತಿದ್ದಾರೆ. ಇದಕ್ಕೆ ಕಾರಣ ಬದಲಾದ ಜೀವನ ಶೈಲಿ, ಆಹಾರ ಕ್ರಮ. ಸಿಹಿ ತಿನ್ನುವುದನ್ನು ಹೆಚ್ಚಿನವರು ಇಷ್ಟಪಡುತ್ತಾರೆ. ಆದರೆ ಮಧುಮೇಹದ ಕಾರಣದಿಂದ ಬೇಕಿದ್ದರೂ ತಿನ್ನಲು ಸಾಧ್ಯವಿಲ್ಲ ಎಂದು ಕೊರಗುವವರು ಅನೇಕ ಮಂದಿ. ಆದರೆ ಕೆಲವೊಂದು ಆಹಾರಗಳನ್ನು ಸೇವಿಸುತ್ತ ಬಂದರೆ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು.

ಅವುಗಳೆಂದರೆ; ಮೊಟ್ಟೆ
ಇದರ ಬಿಳಿ ಭಾಗದಲ್ಲಿ ಹೆಚ್ಚಿನ ಪ್ರೊಟೀನ್‌ ಅಂಶ ಇರುವುದರಿಂದ ದೇಹಕ್ಕೆ ಬೇಕಾದ ಪ್ರೊಟೀನ್‌ ದೊರೆಯುತ್ತದೆ. ಇದರೊಂದಿಗೆ ಸಕ್ಕರೆ ಕಾಯಿಲೆಯೂ
ನಿಯಂತ್ರಣದಲ್ಲಿಡುತ್ತದೆ.

ಸೌತೆಕಾಯಿ
ಇದರಲ್ಲಿರುವ ನೀರಿನಾಂಶ ಮಧುಮೇಹಿಗಳಿಗೆ ಅತ್ಯುತ್ತಮ. ಇದು ಹಸಿವನ್ನು ನಿಯಂತ್ರಿಸಿ ದೇಹದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ.

ಬೆಂಡೆಕಾಯಿ
ಇದರಲ್ಲಿರುವ ನಾರಿನಾಂಶ, ಸತು, ಕ್ಯಾಲ್ಸಿಯಂ, ರಿಬೊಫ್ಲೆವಿನ್‌, ಫಾಲಿಕ್‌ ಆ್ಯಸಿಡ್‌, ವಿಟಮಿನ್‌ ಸಿ, ಬಿ6, ಎಥೈಮಿನ್‌, ಮೆಗ್ನಿಶಿಯಂ ಸಹಿತ ಹಲವು
ಪೋಷಕಾಂಶಗಳಿವೆ. ಇದು ದೇಹದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ.

ಟೊಮೆಟೋ
ಇದು ಕಡಿಮೆ ಕ್ಯಾಲೋರಿಯನ್ನು ಹೊಂದಿದ್ದು, ಇದರಲ್ಲಿರುವ ಮಿನರಲ್‌ ಕ್ರೋಮಿಯಂ ದೇಹದಲ್ಲಿರುವ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ.

ಟಾಪ್ ನ್ಯೂಸ್

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.