ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಪಾರ್ಥಿವ್ ಪಟೇಲ್


Team Udayavani, Dec 9, 2020, 12:44 PM IST

parthive-patel

ನವದೆಹಲಿ: ಟೀಂ ಇಂಡಿಯಾ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಇಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನಿರ್ಧಾರ ಪ್ರಕಟಿಸಿದ ಪಾರ್ಥಿವ್ ’18 ವರ್ಷಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ಇಂದು ತೆರೆ ಎಳೆಯುವುದಾಗಿ’ ತಿಳಿಸಿದ್ದಾರೆ.

ರಣಜಿಗೂ ಆಡುವ ಮೊದಲೇ ಭಾರತೀಯ ತಂಡದಲ್ಲಿ ಸ್ಥಾನ ಪಡೆದಿದ್ದ ಪಾರ್ಥಿವ್, ತಮ್ಮ 17ನೇ ವಯಸ್ಸಿನಲ್ಲಿ ಇಂಗ್ಲೆಂಡ್ ವಿರುದ್ದ ಪದಾರ್ಪಣೆ ಪಂದ್ಯವಾಡಿದ್ದರು. 2002ರಲ್ಲಿ ಸೌರವ್ ಗಂಗೂಲಿ ನಾಯಕತ್ವದಲ್ಲಿ ನಾಟಿಂಗ್ ಹ್ಯಾಮ್ ನಲ್ಲಿ ಈ ಪಂದ್ಯ ನಡೆದಿತ್ತು. ಈ ಪಂದ್ಯದ ಮೂಲಕ ಪಾರ್ಥಿವ್ ‘ಯಂಗೆಸ್ಟ್ ವಿಕೆಟ್ ಕೀಪರ್’ (ವಿಶ್ವದ ಅತಿ ಕಿರಿಯ ವಯಸ್ಸಿನ ವಿಕೆಟ್ ಕೀಪರ್ ) ಎಂದು ಗುರುತಿಸಿಕೊಂಡಿದ್ದರು.

2002ರ ಭಾರತ ಜೂನಿಯರ್ ವಿಶ್ವಕಪ್ ತಂಡದ ಕ್ಯಾಪ್ಟನ್ ಆಗಿದ್ದ ಅವರು ಅದೇ ವರ್ಷ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿ ಬಹಳ ಕ್ಷಿಪ್ರವಾಗಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು.

ಭಾರತದ ಪರ ಈ ಗುಜರಾತ್ ಆಟಗಾರ 25 ಟೆಸ್ಟ್, 38 ಏಕದಿನ, 2 ಟಿ20 ಪಂದ್ಯಗಳನ್ನು ಆಡಿದ್ದರು. ಭಾರತದ ಪರ 2018 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ತಮ್ಮ ಕೊನೆಯ ಪಂದ್ಯವಾಡಿದ್ದರು. ಭಾರತ ತಂಡಕ್ಕೆ ಮಹೇಂದ್ರ ಸಿಂಗ್ ಧೋನಿ ಆಗಮಿಸುವ ಮುನ್ನ ವಿಕೆಟ್ ಕೀಪರ್ ಆಗಿ ಭಾರತವನ್ನು ಪಾರ್ಥಿವ್ ಪ್ರತಿನಿಧಿಸುತ್ತಿದ್ದರು. 25 ಟೆಸ್ಟ್ ಪಂದ್ಯಗಳಲ್ಲಿ 934, ಏಕದಿನದಲ್ಲಿ 736, ಟಿ20ಯಲ್ಲಿ 36 ರನ್ ಗಳಿಸಿದ್ದಾರೆ. ಇನ್ನು ಐಪಿಎಲ್ ನಲ್ಲಿ 139 ಪಂದ್ಯವಾಡಿ 2848 ರನ್ ಗಳಿಸಿದ್ದಾರೆ.

ಗುಜರಾತ್ ರಾಜ್ಯ ತಂಡದ ಪರವಾಗಿ 194 ಪ್ರಥಮ ದರ್ಜೆ ಪಂದ್ಯಗಳನ್ನು  ಆಡಿ, 11,240 ರನ್​ಗಳನ್ನ ಬಾರಿಸಿದ್ದಾರೆ. ಇದರಲ್ಲಿ  27 ಶತಕ ಹಾಗೂ 62 ಅರ್ಧಶತಕಗಳು ಸೇರಿದ್ದವು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.