ದಿನನಿತ್ಯ ಪ್ರತಿಭಟನೆ ನಡೆಸುವುದನ್ನು ಕೈಬಿಟ್ಟು ಚರ್ಚೆಗೆ ಬನ್ನಿ: ರೈತ ಮುಖಂಡರಿಗೆ ಸಿಎಂ ಮನವಿ
Team Udayavani, Dec 9, 2020, 4:07 PM IST
ಬೆಂಗಳೂರು : ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಪದೇ ಪದೇ ಪ್ರತಿಭಟನೆ ನಡೆಸಿ ಜನರಿಗೆ ತೊಂದರೆ ಕೊಡುವ ಬದಲು ಪ್ರತಿಭಟನೆಯನ್ನು ಕೈಬಿಟ್ಟು ನಮ್ಮೊಂದಿಗೆ ಚರ್ಚೆಗೆ ಬನ್ನಿ ಎಂದು ರೈತ ಮುಖಂಡರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ರೈತ ಮುಖಂಡರು ಪ್ರತಿಭಟನೆಯನ್ನು ಬಿಟ್ಟು ನಮ್ಮೊಂದಿಗೆ ಚರ್ಚೆಗೆ ಬನ್ನಿ ನಿಮ್ಮ ಅನುಮಾನಗಳನ್ನು ಬಗೆಹರಿಸಿಕೊಳ್ಳಿ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ರೈತರ ಮೇಲೆ ರೈತ ಮುಖಂಡರಿಗಿಂತಲೂ ಹೆಚ್ಚಿನ ಕಾಳಜಿ ಇದೆ, ಹಾಗಾಗಿ ರೈತರ ಒಳಿತಿಗಾಗಿ ಮಾಡಿರುವ ಸುಧಾರಣೆಯನ್ನು ವಿರೋಧಿಸುವ ಬದಲು ನಿಮ್ಮಲಿರುವ ಅನುಮಾನಗಳನ್ನು ಬಗೆಹರಿಸಿಕೊಳ್ಳಿ ದಿನನಿತ್ಯ ಪ್ರತಿಭಟನೆ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ.
ಇದನ್ನೂ ಓದಿ:ಪಟ್ಟು ಬಿಡದಿದ್ರೆ ನಾವೂ ಬಗ್ಗಲ್ಲ:ಕೇಂದ್ರದ ಕರಡು ಪ್ರಸ್ತಾವನೆ ಬಗ್ಗೆ ರೈತರ ಚರ್ಚೆ…ಮುಂದೇನು
ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೃಷಿ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ, ಸರಕಾರ ರೈತರ ಪರವಾಗಿದೆ, ಏನೇ ಅನುಮಾನಗಳಿದ್ದರೂ ಚರ್ಚಿಸೋಣ ಎಂದು ರೈತ ಮುಖಂಡರಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ