ಸಾಷ್ಟಾಂಗ ನಮಸ್ಕಾರ ದೇಹಾರೋಗ್ಯಕ್ಕೂ ಒಳ್ಳೆಯದು

ನಮ್ಮ ಅಹಂಕಾರವನ್ನು ಬದಿಗಿಟ್ಟು ಮಾನವೀಯತೆಯನ್ನು ಬೆಳೆಸಿಕೊಳ್ಳುವಂತೆ ಮಾಡುತ್ತದೆ.

Team Udayavani, Dec 10, 2020, 1:20 PM IST

ಸಾಷ್ಟಾಂಗ ನಮಸ್ಕಾರ ದೇಹಾರೋಗ್ಯಕ್ಕೂ ಒಳ್ಳೆಯದು

ಗುರು ಹಿರಿಯರು ಎದುರು ಬಂದಾಗ ನಮಸ್ಕಾರ, ಪ್ರಣಾಮ ಸಲ್ಲಿಸುವುದು ಗೌರವದ ಸಂಕೇತ. ಪ್ರಣಾಮ ಎಂದರೆ ಪೂರ್ಣ ಎಂಬ ಅರ್ಥವಿದೆ. ಪ್ರಣಾಮ ಸಲ್ಲಿಸುವ ಹಿಂದಿನ ಉದ್ದೇಶ ನಿಮ್ಮಲ್ಲಿರುವ ಒಳ್ಳೆಯ ಗುಣಗಳು ನನ್ನಲ್ಲಿ ತುಂಬಲಿ ಎನ್ನುವುದಾಗಿದೆ.

ಇನ್ನು ದೇವರ ಮುಂದೆ ಕೈ ಮುಗಿದು ನಮಸ್ಕರಿಸುತ್ತೇವೆ. ಕೆಲವರು ನಿಂತು, ಇನ್ನು ಕೆಲವರು ಕುಳಿತು, ಮತ್ತೆ ಕೆಲವರು ಉದ್ಧಂಡ ನಮಸ್ಕಾರ ಹಾಕುತ್ತಾರೆ. ಇದು ಬೇರೆಬೇರೆ ಅರ್ಥವನ್ನು ಕೊಡುತ್ತದೆಯಾದರೂ ದೇವರ ಮುಂದೆ ಹೆಚ್ಚಿನವರು ಅದರಲ್ಲೂ ಪುರುಷರು ಸಾಷ್ಟಾಂಗ (ದಂಡಕಾರ, ಉದ್ಧಂಡ) ನಮಸ್ಕಾರ ಮಾಡುತ್ತಾರೆ. ಹೀಗೆ ಸಾಷ್ಟಾಂಗ ನಮಸ್ಕಾರ ಮಾಡುವುದು ದೇವರ ಮುಂದೆ ಸಂಪೂರ್ಣ ಶರಣಾಗತಿಯನ್ನು ಸೂಚಿಸುತ್ತದೆ.

ನಿಂತು, ಕುಳಿತು ನಮಸ್ಕರಿಸುವಾಗ ದೇಹಕ್ಕೆ ಗಾಯಗಳಾಗುವ ಸಾಧ್ಯತೆ ಇರುತ್ತದೆ. ಆದರೆ ಸಾಷ್ಟಾಂಗ ನಮಸ್ಕಾರ ದಲ್ಲಿ ಇದು ಬಹಳ ಕಡಿಮೆ. ಇದು ನಮ್ಮ
ಅಹಂಕಾರವನ್ನು ಬದಿಗಿಟ್ಟು ಮಾನವೀಯತೆಯನ್ನು ಬೆಳೆಸಿಕೊಳ್ಳುವಂತೆ ಮಾಡುತ್ತದೆ.

ಇದನ್ನೂ ಓದಿ:ಸುಪ್ರೀಂ ಮುಖ್ಯ ನ್ಯಾಯಮೂರ್ತಿ ತಾಯಿಗೆ 2.5 ಕೋಟಿ ರೂ. ವಂಚನೆ: ಆರೋಪಿ ಬಂಧನ

ಸಾಷ್ಟಾಂಗ ನಮಸ್ಕಾರ ಮಾಡುವಾಗ ಪುರುಷರ ಕೈ, ಹೊಟ್ಟೆ, ಮಂಡಿ ಕಾಲುಗಳು ಭೂಮಿಗೆ ಸ್ಪರ್ಶವಾಗುವಂತಿರಬೇಕು ಮತ್ತು ಸ್ತ್ರೀಯರು ಕೈ ಮತ್ತು ಮಂಡಿಯನ್ನು ಮಡಚಿ ಭೂಮಿಗೆ ಸ್ಪರ್ಶಿಸಬೇಕು ಎನ್ನಲಾಗಿದೆ.

ಮಹಿಳೆಯರು ಸಾಮಾನ್ಯವಾಗಿ ಉದ್ಧಂಡ ನಮಸ್ಕಾರ ಮಾಡುವುದಿಲ್ಲ. ಇದನ್ನು ವೇದಗಳಲ್ಲೂ ನಿಷಿದ್ಧ ಎನ್ನಲಾಗಿದೆ. ನಂಬಿಕೆಗಳು ಏನೇ ಇದ್ದರೂ ವೈಜ್ಞಾನಿಕವಾಗಿ ಮಹಿಳೆ ಗರ್ಭ ಧರಿಸುವಾಗ, ಮಗುವಿಗೆ ಹಾಲುಣಿಸುವಾಗ ಸಮಸ್ಯೆ ಉಂಟಾಗದಿರಲಿ ಎನ್ನುವ ಕಾರಣ ಇದಕ್ಕಿದೆ. ಒಟ್ಟಿನಲ್ಲಿ ನಂಬಿಕೆಗಳು ಏನೇ ಇರಲಿ ದೇವರ ಮುಂದೆ ನಮಸ್ಕಾರ ಮಾಡುವ ಪ್ರಕ್ರಿಯೆಯು ದೇಹಕ್ಕೆ ಪರಿಪೂರ್ಣ ವ್ಯಾಯಾಮವನ್ನು ಒದಗಿಸುತ್ತದೆ ಎಂಬುದು ವೈಜ್ಞಾನಿಕ ಸಂಶೋಧನೆಗಳಿಂದಲೂ ಸಾಬೀತಾಗಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.