ಹೊಸಬರ ಡ್ರೀಮ್‌ ಪ್ರಾಜೆಕ್ಟ್

ಕನಸಿನ ಹಿಂದಿನ ಶ್ರಮದ ಸುತ್ತ ಚಿತ್ರ

Team Udayavani, Dec 11, 2020, 12:08 PM IST

ಹೊಸಬರ ಡ್ರೀಮ್‌ ಪ್ರಾಜೆಕ್ಟ್

ಸಿನಿಮಾ ಎಂಬುದೇ ಒಂದು ಕನಸು. ಸಿನಿಮಾ ಮಾಡಬೇಕು, ಆ ಮೂಲಕ ಮಿಂಚಬೇಕು ಎಂದು ಕನಸು ಕಾಣುವ ನವಪ್ರತಿಭೆಗಳಿಗೇನೂ ಕೊರತೆಯಿಲ್ಲ. ಈಗ ಕನಸು ಎಂಬ ಟೈಟಲ್‌ ನಡಿ ಹೊಸಬರ ಸಿನಿಮಾವೊಂದು ಸೆಟ್ಟೇರಿದೆ. ಅದು “ಆ ಒಂದು ಕನಸು’.

ರಂಗು ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಆ ಒಂದು ಕನಸು’ ಚಿತ್ರದ ಮುಹೂರ್ತ ಇತ್ತೀಚೆಗೆ ರಾಜರಾಜೇಶ್ವರಿ ನಗರದ ನಿಮಿಷಾಂಭಾ ದೇವಸ್ಥಾನದಲ್ಲಿ ನಡೆಯಿತು. ಚಿತ್ರವನ್ನು ವಿಷ್ಣು ನಾಚನೇಕರ್‌ ನಿರ್ದೆಶಿಸುತ್ತಿದ್ದಾರೆ. ಇಲ್ಲಿಯವರೆಗೂ ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವವಿರುವ ವಿಷ್ಣು ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

ಚಿತ್ರದಲ್ಲಿ ವಿಶ್ವಾಸ್‌ ನಾಯಕ. “ಸಿನಿಮಾ ಮಾಡಬೇಕೆಂಬುದು ಹಲವು ವರ್ಷಗಳ ಕನಸು. ಇದೀಗ ಆ ಒಂದು ಕನಸು ಮೂಲಕ ಇಬ್ಬರ ಕನಸು ಈಡೇರಿದೆ. ನಿರ್ಮಾಪಕ ದಿಲೀಪ್‌ ಅವರಿಂದ ಈ ಸಿನಿಮಾ ಶುರುವಾಗಿದೆ.

ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಶೈಲಿಯ ಸಿನಿಮಾ. ಕಮರ್ಷಿಯಲ್‌ ಅಂಶಗಳೊಂದಿಗೆ ಸಾಗಲಿದೆ. ಬಹುತೇಕ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಇನ್ನುಳಿದ ಭಾಗ ಸಾಗರ ಮತ್ತು ಶಿವಮೊಗ್ಗದಲ್ಲಿ ನಡೆಯಲಿದೆ’ ಎನ್ನುವುದು ನಿರ್ದೇಶಕ ವಿಷ್ಣು ಅವರ ಮಾತು. ನಾಯಕ ವಿಶ್ವಾಸ್‌ ಮಾತನಾಡಿ, ತಮಿಳಿನ ಉದಯಂ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಕಥೆಯೇ ಈ ಚಿತ್ರದಲ್ಲಿ ಹೀರೋ. ಇದರಲ್ಲಿ ತುಂಬಾ ಮೃದು ಸ್ವಭಾವದ ಪಾತ್ರ ನನ್ನದು. ಹಲ್ಲಿ ಕಂಡರೂ ಹೆದರುವಂಥ ಪಾತ್ರ’ ಎಂದರು. ಚಿತ್ರದ ನಿರ್ಮಾಪಕ ದಿಲೀಪ್‌ ಬಿ.ಎಂ ಕೂಡಾ ತಮ್ಮ ಅನಿಸಿಕೆ ಹಂಚಿಕೊಂಡರು.

ಇದನ್ನೂ ಓದಿ : ಇಂದಿನಿಂದ ಥಿಯೇಟರ್‌ನಲ್ಲಿ ಪುರುಸೋತ್‌ ರಾಮನ ಆಟ ಶುರು

ಇನ್ನು ಈ ಚಿತ್ರಕ್ಕೆ ಮಳವಳ್ಳಿ ಸಾಯಿ ಕೃಷ್ಣ ಸಂಭಾಷಣೆ ಬರೆದಿದ್ದಾರೆ. “ಕನಸು ಕಾಣುವುದು ಮತ್ತು ಕಂಡ ಕನಸನ್ನು ನನಸು ಮಾಡಿಕೊಳ್ಳುವ ಹಾದಿಯಲ್ಲಿ ಈ ಸಿನಿಮಾ ಸಾಗುತ್ತದೆ’ ಎಂದರು ಸಾಯಿಕೃಷ್ಣ. ಚಿತ್ರದ ನಾಯಕಿಯಾಗಿ ಧನ್ಯಶ್ರೀ ನಟಿಸುತ್ತಿದ್ದಾರೆ. ಉಳಿದಂತೆ ತಾರಾಗಣದಲ್ಲಿ ಬಾಲ ರಾಜವಾಡಿ, ಮಾ. ಚಿರಾಯು ಚಕ್ರವರ್ತಿ, ಅಮಿತ್‌, ಗಿರೀಶ್‌ ಶಿವಣ್ಣ, ರಮೇಶ್‌ ಭಟ್‌, ಗಿರಿಜಾ ಲೋಕೇಶ್‌,ಕುರಿ ಬಾಂಡ್‌ ರಂಗ, ಹರ್ಷವರ್ಧನ್‌, ಶ್ವೇತಾ ರಾವ್‌ ಮತ್ತು ಜಯಶ್ರೀ ನಟಿಸಲಿದ್ದಾರೆ. ಇನ್ನು ಅಭಿಷೇಕ್‌ ಜಿ ರಾಯ್‌ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಕಥೆ, ಚಿತ್ರಕಥೆ ಉದಯಂ, ವೀನಸ್‌ ಮೂರ್ತಿ ಛಾಯಾಗ್ರಹಣ, ಸುಜನ್‌ ಅವರ ಸಂಕಲನ, ಅಲ್ಟಿಮೇಟ್‌ ಶಿವು ಸಾಹಸ, ಹೈಟ್‌ ಮಂಜು ಮತ್ತು ಸ್ಟಾರ್‌ ಗಿರಿ ನೃತ್ಯ ನಿರ್ದೇಶನವಿದೆ.

ಟಾಪ್ ನ್ಯೂಸ್

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

the suit kannada movie

Sandalwood; ಬದುಕು – ಭಾವನೆಗಳ ಸಂಗಮ ‘ದಿ ಸೂಟ್’

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Kannada Cinema; ರಾಜಕಾರಣದ ಸುತ್ತ ‘ಭಗೀರಥ’; ಟೀಸರ್ ರಿಲೀಸ್

Kannada Cinema; ರಾಜಕಾರಣದ ಸುತ್ತ ‘ಭಗೀರಥ’; ಟೀಸರ್ ರಿಲೀಸ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.