ಬಂದ್ ಕಥೆ-ವ್ಯಥೆ: ಚಿಕಿತ್ಸೆಗಾಗಿ ತೆರಳಬೇಕಾಗಿದ್ದ ವೃದ್ಧೆ ಬಸ್ ನಿಲ್ದಾಣದಲ್ಲೇ ಬಾಕಿ!


Team Udayavani, Dec 11, 2020, 3:44 PM IST

ಬಂದ್ ಕಥೆ-ವ್ಯಥೆ: ಇಂದು ಚಿಕಿತ್ಸೆಗಾಗಿ ತೆರಳಬೇಕಾಗಿದ್ದ ವೃದ್ಧೆ ಬಸ್ ನಿಲ್ದಾಣದಲ್ಲೇ ಬಾಕಿ!

ಚಿಕ್ಕಮಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಯೊಂದಿಗೆ ಸಾರಿಗೆ ನೌಕರರು ಇಂದು ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರದ ಬಗ್ಗೆ ಸರಿಯಾಗಿ ಮಾಹಿತಿ ಇಲ್ಲದ ಪ್ರಯಾಣಿಕರು ಮಾತ್ರ ಪರದಾಡುವಂತಾಯಿತು.

ಚಿಕ್ಕಮಗಳೂರಿನಲ್ಲೂ ಮುಷ್ಕರದ ಕಾರಣದಿಂದ ಬಸ್ ಗಳು ರಸ್ತೆಗಿಳಿದಿಲ್ಲ. ಬಸ್ ಓಡಾಟವಿಲ್ಲದ ಕಾರಣ ಬೆಳಿಗ್ಗೆಯಿಂದಲೂ ಪ್ರಯಾಣಿಕರು ಸಂಕಷ್ಟ ಅನುಭವಿಸಿದರು. ಇದರ ನಡುವೆ ಇಂದು ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳಬೇಕಾಗಿದ್ದ ವೃದ್ಧೆಯೊಬ್ಬರು ಬಸ್ ಇಲ್ಲದ ಕಾರಣ ಬಸ್ ನಿಲ್ದಾಣದಲ್ಲೇ ಬಾಕಿಯಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಕಿವಿ ನೋವಿನಿಂದ ಬಳಲುತ್ತಿದ್ದ ವೃದ್ಧೆ ಇಂದು ಮಂಗಳೂರಿಗೆ ಚಿಕಿತ್ಸೆಗಾಗಿ ತೆರಳಬೇಕಾಗಿತ್ತು. ಹೀಗಾಗಿ ಇಂದು ಬೆಳಿಗ್ಗೆಯೇ ಮಗನೊಂದಿಗೆ ಬಸ್ ಏರಲು ಚಿಕ್ಕಮಗಳೂರು ಬಸ್ ನಿಲ್ದಾಣಕ್ಕೆ ಬಂದಿದ್ದರು. ಆದರೆ ಮುಷ್ಕರದಿಂದಾಗಿ ಬಸ್ ಸಿಗದೆ ಬೆಳಿಗ್ಗೆಯಿಂದ ಕುಟುಂಬ ಬಸ್ ನಿಲ್ದಾಣದಲ್ಲಿ ಕಾದು ಕುಳಿತಿದೆ.

ಇದನ್ನೂ ಓದಿ:2021: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನ ಡಿಜಿಟಲ್ ವೋಟರ್ ಐಡಿ?

ಹಸಿದು ನಿತ್ರಾಣಾದ ತಾಯಿ-ಮಗು

ಇನ್ನೊಂದೆಡೆ ಅದೇ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಹಸಿವಿನಿಂದ ನಿತ್ರಾಣಗೊಂಡಿದ್ದ ತಾಯಿ- ಮಗುವಿಗೆ ಮುಷ್ಕರದ ನಡುವೆಯೂ ಉಪಹಾರ ನೀಡಿದ ಸಾರಿಗೆ ಸಿಬ್ಬಂದಿ ಮಾನವೀಯತೆ ಮೆರೆದರು.

ಹಸಿದು ನಿತ್ರಾಣಾದ ತಾಯಿ-ಮಗು

ಇವರು ತುಮಕೂರು ಮೂಲದವರಾಗಿದ್ದು, ಮಹಿಳೆಯ ಸಹೋದರ ತಾಯಿ, ಮಗುವನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದಾರೆ. ಪುಟ್ಟ ಮಗುವಿನೊಂದಿಗೆ ಮಹಿಳೆ ಸಹೋದರನ ದಾರಿ ಕಾಯುತ್ತಿದ್ದು, ಹಸಿವಿನಿಂದ ಬಳಲಿದ್ದರು. ಇದನ್ನು ಗಮನಿಸಿದ ಸಾರಿಗೆ ಸಿಬ್ಬಂದಿ ಉಪಹಾರ ನೀಡಿದರು

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.