ಗೂಗಲ್‌ 3 ಸಾವಿರ ಕೋಟಿ ರೂ. ಪರಿಹಾರ ನೀಡಲಿ: ಜೆಕ್‌ ಸಂಸ್ಥೆ


Team Udayavani, Dec 12, 2020, 12:23 AM IST

ಗೂಗಲ್‌ 3 ಸಾವಿರ ಕೋಟಿ ರೂ. ಪರಿಹಾರ ನೀಡಲಿ: ಜೆಕ್‌ ಸಂಸ್ಥೆ

ಹೊಸದಿಲ್ಲಿ: ಸ್ಪರ್ಧೆಗೆ ನಿರ್ಬಂಧ ಒಡ್ಡಿದ ಕಾರಣದಿಂದಾಗಿ ತನ್ನ ಆ್ಯಪ್‌ಗ್ ಳಿಗೆ ಆಪಾರ ನಷ್ಟವಾ ಗಿದ್ದು, 3 ಸಾವಿರ ಕೋಟಿ ರೂ. ಪರಿಹಾರ ನೀಡುವಂತೆ ಜೆಕ್‌ ರಿಪಬ್ಲಿಕ್‌ನ ಪ್ರಮುಖ ವೆಬ್‌ ಸರ್ಚ್‌ ಸಂಸ್ಥೆಯೊಂದು ಗೂಗಲ್‌ಗೆ ಬೇಡಿಕೆ ಇಟ್ಟಿದೆ.

ಆ್ಯಪ್‌ಗಳ ಇನ್‌ಸ್ಟಾಲ್‌ಗೆ ವೇದಿಕೆ ಆಗಿರುವ ಜೆಕ್‌ ಗಣ ರಾಜ್ಯದ “ನ್ಜ್’ ಸರ್ಚ್‌ ಎಂಜಿನ್‌ ಸಂಸ್ಥೆ ಈ ಆರೋಪ ಹೊರಿಸಿದೆ. ಆ್ಯಂಡ್ರಾಯ್ಡ ಆಪರೇಟಿಂಗ್‌ ಸಿಸ್ಟಂನಲ್ಲಿ ಗೂಗಲ್‌ ಪ್ಲೇಸ್ಟೋರ್‌ನಂತೆ, “ಸೆನ್ಜ್’ ಕೂಡ ಲಭ್ಯವಿದೆ.

ಆರೋಪ ಏನು?: “ಹಲವು ಆ್ಯಂಡ್ರಾಯ್ಡ ಮೊಬೈಲ್‌ಗ‌ಳಲ್ಲಿ ಗೂಗಲ್‌ ತನ್ನ ಪ್ಲೇಸ್ಟೋರ್‌, ಗೂಗಲ್‌ ಮ್ಯಾಪ್‌ಗ್ಳನ್ನು ಮುಂಚಿತವಾಗಿ ಅಳವಡಿಸಿದೆ. ಇದು ಯುರೋಪಿಯನ್‌ ಒಕ್ಕೂಟದ ಆ್ಯಂಟಿಟ್ರಸ್ಟ್‌ ನಿಯಮಗಳ ಸ್ಪಷ್ಟ ಉಲ್ಲಂಘನೆ. ಆ್ಯಂಡ್ರಾಯ್ಡ ಒಳಗೊಂಡ ಮೊಬೈಲ್‌ ಡಿವೈಸ್‌ ಮೂಲಕ ನಮ್ಮ ಆ್ಯಪ್‌ಗ್ಳನ್ನು ಹಂಚಲು ಗೂಗಲ್‌ ನಿರಂತರವಾಗಿ ಅಡ್ಡಪಡಿಸಿದೆ’ ಎಂದು ಜೆಕ್‌ ಸಂಸ್ಥೆ ಆರೋಪಿಸಿದೆ.

ಗೂಗಲ್‌ ಹೇಳುವುದೇನು?
“ಆ್ಯಂಡ್ರಾಯ್ಡ ತನ್ನ ಬಳಕೆದಾರರಿಗೆ ತಾವು ಬಯಸಿದ ಆ್ಯಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಅಪಾರ ಆಯ್ಕೆ ನೀಡುತ್ತದೆ. ಇದರಲ್ಲಿ ನಮ್ಮ ಹಸ್ತಕ್ಷೇಪವೇನೂ ಇಲ್ಲ’ ಎಂದು ಗೂಗಲ್‌ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.