ಸಾಹಸ ಸಿಂಹನಿಗೆ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚಿಸಿದ ವಿಜಯ್ ರಂಗರಾಜು


Team Udayavani, Dec 13, 2020, 6:34 PM IST

Puneeth Rajkumar, Sudeep demand an apology from Vijay Rangaraju for his comments on Dr Vishnuvardhan

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ಕಲಾವಿದ ಸಾಹಸ ಸಿಂಹ ದಿವಂಗತ ವಿಷ್ಣುವರ್ದನ್ ಅವರ ಕುರಿತಾಗಿ ಅವಹೇಳನಕಾರಿ ಹೇಳಿಕೆಯನ್ನು ನೀಡುವುದರ ಮೂಲಕ ಕನ್ನಡ ಸಿನಿಪ್ರಿಯರ ಹಾಗೂ ಚಿತ್ರರಂಗ ಬಳಗದ ಕೆಂಗಣ್ಣಿಗೆ ಗುರಿಯಾಗಿದ್ದ ತೆಲುಗು ನಟ ವಿಜಯ್ ರಂಗರಾಜು ಕ್ಷಮೆ ಯಾಚಿಸಿದ್ದಾರೆ.

ಕೆಲ ದಿನಗಳ ಹಿಂದೆ ತೆಲುಗು ಮಾಧ್ಯಮವೊಂದರಲ್ಲಿ ಬಾಯಿಗೆ ಬಂದಂತೆ ಮಾತನಾಡುವ ಮೂಲಕ ನಟ ವಿಜಯ್ ರಂಗರಾಜು ವಿವಾದ ಸೃಷ್ಟಿಸಿಕೊಂಡಿದ್ದರು.

ಇದಾದ ಬಳಿಕ ಸ್ಯಾಂಡಲ್ ವುಡ್ ನ ಪುನೀತ್ ರಾಜ್ ಕುಮಾರ್, ಸುದೀಪ್ ಸೇರಿದಂತೆ ಹಲವು ನಟರು ಮತ್ತು ಅಭಿಮಾನಿಗಳು ಇವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಕೋವಿಡ್ ಸೋಂಕು ದೃಢ

ಇದೀಗ ಈ ಕುರಿತಾಗಿ ನಟ ವಿಜಯ್ ರಂಗರಾಜು ವೀಡಿಯೋ ಒಂದರ ಮೂಲಕ ಕ್ಷಮೆ ಯಾಚಿಸಿರುವ ವೀಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.  ಈ ವೀಡಿಯೋದ ಮೂಲಕ ನಾನು ವಿಷ್ಣು ದಾದ  ಅವರ ಕುರಿತಾಗಿ ತಪ್ಪು ಮಾತನಾಡಿದ್ದೇನೆ. ನನ್ನ ತಪ್ಪಿಗೆ ನಾನು ಈಗಾಗಲೇ ತಕ್ಕ ಶಿಕ್ಷೆ  ಅನುಭವಿಸುತ್ತಿದ್ದು, ನಾನು ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ನಾನು ಮಾಡಿರುವ ತಪ್ಪಿಗೆ ವಿಷ್ಣುವರ್ದನ್ ಅವರ ಅಭಿಮಾನಿಗಳು, ಕುಟುಂಬಸ್ಥರು, ಹಾಗೂ ನಟರಲ್ಲಿ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.

ವಿಜಯ್ ರಂಗರಾಜು  ಹೇಳಿಕೆಯ ಕುರಿತಾಗಿ ನಟ ಸುದೀಪ್ ವೀಡಿಯೋದ ಮೂಲಕ ತಮ್ಮ  ಅಸಮಧಾನವನ್ನು ವ್ಯಕ್ತಪಡಿಸಿದ್ದರು. ನಟ ಪುನೀತ್ ರಾಜ್ ಕುಮಾರ್ ಕೂಡಾ ಈ ಕುರಿತಾಗಿ ಟ್ಟೀಟ್ ಮಾಡುವ ಮೂಲಕ ಭಾರತೀಯ ಚಿತ್ರರಂಗ ಒಂದು ಮನೆ, ಎಲ್ಲಾ ಕಲಾವಿದರೂ ಒಂದೇ ಕುಟುಂಬ, ಪ್ರತಿಯೊಬ್ಬ ಕಲಾವಿದರು  ಇತರ ಕಲಾವಿದರನ್ನು ಗೌರವಿಸುವುದನ್ನು ಮೊದಲು ಕಲಿಯಬೇಕು. ವಿಷ್ಣುವರ್ದನ್ ಅವರ ಕುರಿತಾಗಿ ಅವಹೇಳನಕಾರಿ ಮಾತನಾಡಿದ ವಿಜಯ್ ರಂಗರಾಜು  ಅವರು ಕ್ಷಮೆ ಕೇಳಬೇಕು ಎಂದು ಹೇಳಿದ್ದರು.

ಪೋಷಕ ಪಾತ್ರಗಳನ್ನು ಮಾಡುತ್ತಿದ್ದ ವಿಜಯ್ ರಂಗರಾಜು ಸಂದರ್ಶನವೊಂದರಲ್ಲಿ  ತಾವು ದಿವಂಗತ ನಟ ವಿಷ್ಣುವರ್ದನ್ ಅವರ ಜೊತೆ ನಟಿಸಿದ್ದಾಗಿ ಹೇಳಿದ್ದರು. ಈ ಸಂದರ್ಭದಲ್ಲಿ ವಿಷ್ಣುವರ್ದನ್ ಅವರ ನಡತೆಯ ಕುರಿಯಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.