ಪುಷ್ಪಗಿರಿ ತಪ್ಪಲಿನಲ್ಲೂ ಭಾರೀ ಶಬ್ಧ-ಕಂಪನ ವಿಸ್ತರಣೆ: ಮುಂದುವರೆದ ಕುತೂಹಲ !


Team Udayavani, Dec 14, 2020, 9:23 AM IST

Erthquaker

ಸುಬ್ರಹ್ಮಣ್ಯ:  ಪುಪ್ಷಗಿರಿ ತಪ್ಪಲು ಪ್ರದೇಶದ ಹಲವು ಕಡೆಗಳಲ್ಲಿ ಡಿ.13ರಂದು ರಾತ್ರಿ ಭೂಮಿ ಕಂಪಿಸಿದ ಮತ್ತು ಶಬ್ಧದ ಅನುಭವ ಆದ ಬಗ್ಗೆ ತಪ್ಪಲು ಪ್ರದೇಶದ ಜನವಸತಿ ಭಾಗಗಳ ನಾಗರಿಕರು ಅನುಭವ ಹಂಚಿಕೊಂಡಿದ್ದಾರೆ.

ದ.ಕ ಮತ್ತು ಕೊಡಗು ಗಡಿಭಾಗದ ಕೊಲ್ಲಮೊಗ್ರು, ಕಲ್ಮಕಾರು. ಹರಿಹರ, ಬಾಳುಗೋಡು, ಐನಕಿದು ದೇವಚಳ್ಲ ಗ್ರಾಮದ ಕರಂಗಲ್ಲು, ದೊಡ್ಡಕಜೆ ಭಾಗಗಳಲ್ಲಿ ಕೂಡ ಜನ ಭೂಮಿ ಕಂಪಿಸಿದ, ಶಬ್ಧದ ಅನುಭವ ಆಗಿರುವುದರ  ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಪಾತ್ರೆ ಪಗಡೆ ಅಲುಗಾಡಿದೆ, ಭೂಮಿಯೊಳಗಿಂದ ಏನೊ‌ ಶಬ್ಧವಾಗಿದೆ .ಹೀಗೆ ನಾನಾ ತರವಾರಿ ಅನುಭವಗಳ ಅಭಿಪ್ರಾಯಗಳನ್ನು ವ್ಯಕ್ತಪಡಿಸುತಿದ್ದು, ಎಲ್ಲೆಡೆ ಘಟನೆಯದ್ದೆ ಮಾತು ಕೇಳಿ ಬರುತ್ತಿದೆ. ಕಂಪನ ಮತ್ತು ಶಬ್ಧದ ನಿಗೂಡತೆ ಮುಂದುವರೆದಿದ್ದು, ಮತ್ತಷ್ಟೂ ನಿಗೂಡತೆಯ ವಿಚಾರಗಳು ಇಂದು ಹೊರಬೀಳುವ ಸಾಧ್ಯತೆಗಳಿವೆ.

ಡಿ.13ರ ರಾತ್ರಿ ಮೊದಲ ಭಾರಿಗೆ ಹರಿಹರ ಪಳ್ಳತ್ತಡ್ಕ ಗ್ರಾಮದಲ್ಲಿ ಭಾರಿ ಶಬ್ಧ ಕೇಳಿಸಿದ್ದು ಬೆಳಕಿಗೆ ಬಂದಿತ್ತು. ಅದೀಗ ಇತರ ಕಡೆಗಳಿಗೂ ವ್ಯಾಪಿಸಿದೆ. ಈ ಭಾಗದ ಜನರಲ್ಲಿ ಭೀತಿ ಜೊತೆಗೆ ಕುತೂಹಲ ಮನೆ ಮಾಡಿದೆ. ಇದೀಗ ಪುಪ್ಪಗಿರಿ ತಪ್ಪಲಿನ ಗ್ರಾಮಗಳಲ್ಲಿ ಈ ಘಟನೆ ನಡೆದಿದ್ದು, ಎರಡು ವರುಷಗಳ ಹಿಂದೆ  ಭಾಗದಲ್ಲಿ ಭಾರಿ ಜಲಸ್ಪೋಟ ಉಂಟಾಗಿತ್ತು ಎನ್ನಲಾಗಿದೆ. ಇದೀಗ ಮತ್ತೆ ಭೂಕಂಪನ ಶಬ್ಧದ ಅನುಭವ ಗುಡ್ಡ ಪ್ರದೇಶದ ವಾಸಿಗಳಲ್ಲಿ ಭಯ ಹುಟ್ಟಿಸಿದೆ.

ಇದನ್ನೂ ಓದಿ: ಹರಿಹರ ಪಳ್ಳತ್ತಡ್ಕದಲ್ಲಿ ಭಾರಿ ಸದ್ದಿಗೆ ಬೆಚ್ಚಿ ಬಿದ್ದ ಜನತೆ, ಶಬ್ದದ ಮೂಲ ನಿಗೂಢ

ಹರಿಹರ ಗ್ರಾಮ 

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.