ಕರ್ತವ್ಯಕ್ಕೆ ಹಾಜರಾಗದೇ ಮನೆಯಲ್ಲೇ ಸಾರಿಗೆ ನೌಕರರ ಪ್ರತಿಭಟನೆ: 16 ಬಸ್ ಮಾತ್ರ ಸಂಚಾರ
Team Udayavani, Dec 14, 2020, 11:33 AM IST
ಶಿವಮೊಗ್ಗ: ಸರಕಾರಿ ನೌಕರರನ್ನಾಗಿ ಮಾಡಬೇಕು ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನಿಗಮಗಳ ನೌಕರರ ಮುಷ್ಕರ ಹಿನ್ನೆಲೆ, ಶಿವಮೊಗ್ಗ ವಿಭಾಗದ 330 ಬಸ್ ಗಳ ಪೈಕಿ 16 ಬಸ್ ಗಳು ಮಾತ್ರ ಸಂಚಾರ ಆರಂಭಿಸಿವೆ.
ಶಿವಮೊಗ್ಗ- ಭದ್ರಾವತಿ ಅವಳಿ ನಗರಗಳ ನಡುವೆ ನಗರ ಸಾರಿಗೆ ಬಸ್ ಸಂಚಾರ ಆರಂಭವಾಗಿದೆ. ಮಾತ್ರವಲ್ಲದೆ ಶಿವಮೊಗ್ಗ-ಭದ್ರಾವತಿ, ಉಡುಪಿ – ಮಣಿಪಾಲ್ ಕಡೆಗೆ ತಲಾ 4 ಬಸ್ ಗಳ ಸಂಚಾರ ಈಗಾಗಲೇ ಆರಂಭವಾಗಿದೆ.
ಇನ್ನುಳಿದಂತೆ ಮೈಸೂರು, ಚಿತ್ರದುರ್ಗ, ಹೊನ್ನಾಳಿ, ಶಿಕಾರಿಪುರ ಕಡೆಗೆ ಕೆಲವು ಬಸ್ ಗಳು ಸಂಚರಿಸಿವೆ. ಪ್ರಯಾಣಿಕರಿಲ್ಲದೇ ಶಿವಮೊಗ್ಗದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಭಣಗುಡುತ್ತಿದೆ.
ಸಾರಿಗೆ ನಿಗಮದ ನೌಕರರು ಕರ್ತವ್ಯಕ್ಕೆ ಹಾಜರಾಗದೇ ಮನೆಯಲ್ಲೇ ಉಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬಾಗಲಕೋಟೆಯಿಂದ ಉಡುಪಿಗೆ ಬಂದು ಬದುಕು ಕಟ್ಟಿಕೊಂಡ ಬಸವರಾಜ್ | Udayavani
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ