821 ಸ್ಥಾನಕ್ಕೆ 1987 ಅಭ್ಯರ್ಥಿಗಳು ಸ್ಪರ್ಧೆ


Team Udayavani, Dec 16, 2020, 3:13 PM IST

821 ಸ್ಥಾನಕ್ಕೆ 1987 ಅಭ್ಯರ್ಥಿಗಳು ಸ್ಪರ್ಧೆ

ಸಾಂದರ್ಭಿಕ ಚಿತ್ರ

ರಾಮನಗರ: ಡಿ.22ರಂದು ನಡೆಯುವ ರಾಮನಗರ ಮತ್ತು ಕನಕಪುರ ತಾಲೂಕುಗಳ ಒಟ್ಟು 56 ಗ್ರಾಮಪಂಚಾಯ್ತಿಗಳ 971 ಸ್ಥಾನಗಳ ಪೈಕಿ 147 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿವೆ.3 ಸ್ಥಾನಗಳಿಗೆ ನಾಮಪ ತ್ರಗಳು ಸಲ್ಲಿಕೆಯಾಗಿಲ್ಲ. ಹೀಗಾಗಿ ಉಳಿದ 821 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

56 ಗ್ರಾಮ ಪಂಚಾಯ್ತಿಗಳಿಗೆ ಸ್ಪರ್ಧೆ ಬಯಸಿ ಒಟ್ಟು 3575 ನಾಮಪತ್ರಗಳು ಸಲ್ಲಿಕೆಯಾಗಿದ್ದವು.ಪರಿಶೀಲನೆ ವೇಳೆ 53 ನಾಮಪತ್ರಗಳು (ರಾಮನಗರ 2, ಕನಕಪುರ 53) ತಿರಸ್ಕೃತವಾಗಿದ್ದವು. ನಾಮಪತ್ರಗಳು ಹಿಂಪಡೆಯುವ ಅವಕಾಶದಲ್ಲಿಅಂತಿಮವಾಗಿ 1987 (ರಾಮನಗರದಲ್ಲಿ 1157 ಮತ್ತು ಕನಕಪುರದಲ್ಲಿ 830) ಉಮೇದುವಾರರು ಕಣದಲ್ಲಿ ಉಳಿದುಕೊಂಡಿದ್ದಾರೆ.

ಅವಿರೋಧವಾಗಿ ಆಯ್ಕೆಯಾಗಿದ್ದೆಲ್ಲಿ?: ರಾಮನಗರ ತಾಲೂಕಿನ 20 ಗ್ರಾಮ ಪಂಚಾಯ್ತಿಗಳ 359 ಸ್ಥಾನಗಳ ಪೈಕಿ 26 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. 2 ಸ್ಥಾನಗಳಿಗೆ ನಾಮಪತ್ರಗಳು ಸಲ್ಲಿ ಕೆಯಾಗಿಲ್ಲ. ಉಳಿದ 331 ಸ್ಥಾನಗಳಿಗೆ ಡಿ.22ರಂದು ಚುನಾವಣೆ ನಡೆಯಲಿದೆ. ಅವಿರೋಧವಾಗಿ ಆಯ್ಕೆಯಾದ ಗ್ರಾಮ ಪಂಚಾಯ್ತಿಗಳ ಸ್ಥಾನಗಳ ಮಾಹಿತಿ ಇಲ್ಲಿದೆ. ಗ್ರಾಮ ಪಂಚಾಯ್ತಿಯ ಹೆಸರಿನ ಮುಂದೆ ಅವಿರೋಧವಾಗಿ ಆಯ್ಕೆಯಾದ ಸಂಖ್ಯೆ ಇದೆ. ಒಟ್ಟು ಸ್ಥಾನಗಳ ಸಂಖ್ಯೆಯನ್ನು ಆವರಣದಲ್ಲಿ ಕೊಟ್ಟಿದೆ. ಕಂಚುಗಾರನಹಳ್ಳಿ 2 (17), ಗೋಪಹಳ್ಳಿ 3 (26), ಮಂಚನಾಯ್ಕನಹಳ್ಳಿ 3 (34), ಬಿಳಗುಂಬ 2 (18), ಸುಗ್ಗನಹಳ್ಳಿ2 (20),ಕೂಟಗಲ್‌2 (19), ದೊಡ್ಡಗಂಗವಾಡಿ 1 (9), ಹುಲಿಕೆರೆಗುನ್ನೂರು 1 (17), ಲಕ್ಷ್ಮೀಪುರ 1 (18), ಕೈಲಾಂಚ 5(15), ಹುಣಸನಹಳ್ಳಿ1 (21), ವಿಭೂತಿಕೆರೆ2 (19),ಶ್ಯಾನುಭೋಗನಹಳ್ಳಿ1 (16).

121 ಸ್ಥಾನಗಳಿಗೆ ಅವಿರೋಧ ಆಯ್ಕೆ: ಕನಕಪುರದ 36 ಗ್ರಾಮ ಪಂಚಾಯ್ತಿಗಳ 612 ಸ್ಥಾನಗಳ ಪೈಕಿ 121ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. 1 ಸ್ಥಾನಕ್ಕೆನಾಮಪತ್ರ ಸಲ್ಲಿಕೆಯಾಗಿಲ್ಲ. ಉಳಿದ 490 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಗ್ರಾಮ ಪಂಚಾಯ್ತಿಯ ಹೆಸರಿನ ಮುಂದೆ ಅವಿರೋಧವಾಗಿ ಆಯ್ಕೆಯಾದ ಸಂಖ್ಯೆ ಇದೆ. ಒಟ್ಟು ಸ್ಥಾನಗಳ ಸಂಖ್ಯೆಯನ್ನು ಆವರಣದಲ್ಲಿ ಕೊಟ್ಟಿದೆ. ಯಲಚವಾಡಿ 2 (18), ಚೀಲೂರು3 (31), ದೊಡ್ಡಮರಳವಾಡಿ 5 (19), ತೋಕಸಂದ್ರ 1(18), ಚಿಕ್ಕಮುದವಾಡಿ 2 (18), ಅಳ್ಳಿಮಾರನಹಳ್ಳಿ5 (14), ಸೋಮದ್ಯಾಪನಹಳ್ಳಿ 2 (15), ಕಲ್ಲಹಳ್ಳಿ 5 (17), ಚಾಕನಹಳ್ಳಿ 6 (22), ಟಿ.ಬೇಕುಪ್ಪೆ 5 (19), ಶಿವನಹಳ್ಳಿ 4 (20), ಅಚ್ಚಲು 3 (20), ಚೂಡಹಳ್ಳಿ 3 (16), ಅರೆಕಟ್ಟೆದೊಡ್ಡಿ 1 (15), ಕಾಡಹಳ್ಳಿ 3 (17), ಸಾತನೂರು 9 (20), ಮರಳೇಬೇಕುಪ್ಪೆ 7 (15),ದೊಡ್ಡಾಲಹಳ್ಳಿ 2 (16), ಐ ಗೊಲ್ಲಹಳ್ಳಿ 5 (19), ಮುಳ್ಳಹಳ್ಳಿ 4 (14), ಹೂಕುಂದ 2 (14), ಕೋಡಿ ಹಳ್ಳಿ23(24), ಅರಕೆರೆ7 (15), ಹೇರಂದ್ಯಾಪನಹಳ್ಳಿ 3 (17),ಕೊಳಗೊಂಡನಹಳ್ಳಿ5 (22), ಹೊಸದುರ್ಗ 2 (19), ಬನ್ನಿಮಕೋಡ್ಲು2 (16).

ಕೋಡಿಹಳ್ಳಿ ಗ್ರಾಮ ಪಂಚಾಯ್ತಿ ವಿಶೇಷ: ಕನಕಪುರ ತಾಲೂಕು ಕೋಡಿಹಳ್ಳಿ ಗ್ರಾಮ ಪಂಚಾಯ್ತಿ ಕ್ಷೇತ್ರಜಿಲ್ಲೆಯ ಗಮನ ಸೆಳೆದಿದೆ. ಕೋಡಿಹಳ್ಳಿ ಗ್ರಾಮ ಪಂಚಾಯ್ತಿಯ 24 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಈ ಪೈಕಿ 23 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, 1 ಸ್ಥಾನಕ್ಕೆ ಮಾತ್ರಚುನಾವಣೆ ನಡೆಯಬೇಕಿದೆ. ಕೋಡಿಹಳ್ಳಿ ಪಂಚಯ್ತಿ ವ್ಯಾಪ್ತಿಯ ಹೊಸದಡ್ಡಿ ಗ್ರಾಮದ ಸಾಮಾನ್ಯ ವರ್ಗಕ್ಕೆ ಮೀಸಲಾದ ಸ್ಥಾನಕ್ಕೆ ಮಾತ್ರ ಚುನಾವಣೆಯಾಗಬೇಕಾಗಿದೆ. ಕಾಂಗ್ರೆಸ್‌ ಬೆಂಬಲಿತ ಪಿ.ಜಗದೀಶ್‌ ಮತ್ತು ಬಿಜೆಪಿ ಬೆಂಬಲಿ ಎಂ. ಆರ್‌.ರಮೇಶ್‌ ನಡುವೆ ಹಣಾಹಣಿ ನಡೆಯಲಿದೆ. ಈ ಕ್ಷೇತ್ರದ800 ಮತದಾರರು ತಮ್ಮ ಇಚ್ಚೆಯ ಪ್ರತಿನಿಧಿಯನ್ನು ಆಯ್ಕೆಮಾಡಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.