ಅವಳಿ ಜಿಲ್ಲೆಗಳಲ್ಲಿ ಮೊದಲ ಹಂತ ಬಿರುಸು


Team Udayavani, Dec 16, 2020, 4:54 PM IST

ಅವಳಿ ಜಿಲ್ಲೆಗಳಲ್ಲಿ ಮೊದಲ ಹಂತ ಬಿರುಸು

ಕೋಲಾರ: ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ ಕೋಲಾರ, ಮಾಲೂರು ಹಾಗೂ ಶ್ರೀನಿವಾಸಪುರತಾಲೂಕುಗಳ ಗ್ರಾಪಂ ಚುನಾವಣೆಯ 85 ಪಂಚಾಯ್ತಿಗಳ 1520 ಸ್ಥಾನಗಳ ಪೈಕಿ 118 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು,ಅಧಿಕೃತ ಘೋಷಣೆ ಬಾಕಿ ಇದೆ. ಉಳಿದ 1402 ಸ್ಥಾನಗಳಿಗಾಗಿ 3555 ಮಂದಿ ಕಣದಲ್ಲಿದ್ದಾರೆ. ಜಿಲ್ಲೆಯ ಮೊದಲ ಹಂತದ ಗ್ರಾಪಂ

ಚುನಾವಣೆಯಲ್ಲಿ ಒಟ್ಟು 5701 ನಾಮಪತ್ರಗಳುಸಲ್ಲಿಕೆಯಾಗಿದ್ದು, ನಾಮಪತ್ರಗಳ ಪರಿಶೀಲನೆಯನಂತರ 35 ನಾಮಪತ್ರಗಳು ತಿರಸ್ಕೃತ ಗೊಂಡಿದ್ದು, 5686 ನಾಮಪತ್ರಗಳು ಕ್ರಮಬದ್ಧವಾಗಿದ್ದವು. ನಾಮಪತ್ರಗಳ ವಾಪಸಾತಿಯ ನಂತರ ಅಂತಿಮ ವಾಗಿಕಣದಲ್ಲಿ 3555 ಮಂದಿಉಮೇದುವಾರರು ಉಳಿದುಕೊಂಡಿದ್ದಾರೆ. 118 ಮಂದಿ ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ.

ಕೋಲಾರ ತಾಲೂಕಿನ 32 ಪಂಚಾಯ್ತಿಗಳ 569 ಸ್ಥಾನಗಳಿಗೆ 59 ಅವಿರೋಧ ಆಯ್ಕೆಯಾಗಿದ್ದು,ಉಳಿಕೆ ಸ್ಥಾನಗಳಿಗೆ1336 ಉಮೇದುವಾರಿಕೆ ಸಲ್ಲಿಕೆಯಾಗಿವೆ. ಮಾಲೂರು ತಾಲೂಕಿನ 28 ಪಂಚಾಯ್ತಿಗಳ 505 ಸ್ಥಾನಗಳಿಗೆ 43 ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದು, 1243 ನಾಮ ಪತ್ರಗಳುಕಣದಲ್ಲಿವೆ. ಶ್ರೀನಿವಾಸಪುರ ತಾಲೂಕಿನ 25 ಪಂಚಾಯ್ತಿಗಳ 446 ಸ್ಥಾನಗಳಿಗೆ 16 ಅವಿ ರೋಧ ಆಯ್ಕೆಯಾಗಿದ್ದು,976 ಮಂದಿ ಕಣದಲ್ಲಿ ಉಳಿದುಕೊಂಡಿದ್ದಾರೆ. ಪರಿಶಿಷ್ಟ ಜಾತಿಯಿಂದ 547 ಪುರುಷರು,562 ಮಹಿಳೆಯರು ಸೇರಿದಂತೆ ಒಟ್ಟು1109 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಪರಿಶಿಷ್ಟ ಪಂಗಡದಿಂದ 99 ಪುರುಷರು, 201ಮಹಿಳೆಯರು ಸೇರಿದಂತೆ ಒಟ್ಟು 300 ಮಂದಿನಾಮಪತ್ರ ಸಲ್ಲಿಸಿದ್ದಾರೆ. ಹಿಂದುಳಿದ ಅ ವರ್ಗ ದಿಂದ74 ಪುರುಷರು,181 ಮಹಿಳೆಯರು ಸೇರಿ ದಂತೆ ಒಟ್ಟು 255ಮಂದಿನಾಮಪತ್ರ ಸಲ್ಲಿಸಿದ್ದಾರೆ. ಹಿಂ.ವರ್ಗದಿಂದ51ಪುರುಷರು,4ಮಹಿಳೆಯರು ಸೇರಿ ಒಟ್ಟು 55 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಸಾಮಾನ್ಯ ವರ್ಗದಿಂದ 1104 ಪುರುಷರು,732 ಮಹಿಳೆಯರು ಸೇರಿದಂತೆ ಒಟ್ಟು 1836 ಮಂದಿ ನಾಮಪತ್ರ ಸಲ್ಲಿಸಿ ಅಂತಿಮವಾಗಿ ಕಣದಲ್ಲಿದ್ದಾರೆ.ಒಟ್ಟಾರೆ ಚುನಾವಣಾಕಣದಲ್ಲಿ 1875 ಪುರುಷರು ಹಾಗೂ 1680 ಮಹಿಳೆಯರು ಸೇರಿದಂತೆ ಒಟ್ಟು 3555 ಮಂದಿ ಚುನಾವಣಾ ಕಣದಲ್ಲಿದ್ದಾರೆ.

ಚುನಾವಣೆ ರದ್ದು ಎಚ್ಚರಿಕೆ: ಗ್ರಾಪಂ ಚುನಾವಣೆಗಳಲ್ಲಿ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯಲ್ಲಿ ಹರಾಜು ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕರಣಗಳು ಕಂಡು ಬಂದಿದ್ದು, ಸ್ಪರ್ಧಿಸುವ ಅಭ್ಯರ್ಥಿಗಳು ಒತ್ತಡ ಮತ್ತು ಆಮಿಷಗಳಿಗೆ ಬಲಿಯಾಗಿ ನಾಮಪತ್ರ ಹಿಂಪಡೆ ಯುತ್ತಿದ್ದಲ್ಲಿ ಅಂತ ಕ್ಷೇತ್ರಗಳಲ್ಲಿ ಅವಿರೋಧಆಯ್ಕೆಯಾದವರ ವಿರುದ್ಧ ಕಾನೂನಿನ ಕ್ರಮಜರುಗಿಸಲಾಗುವುದು. ಅಥವಾ ಅವಿರೋಧ ಆಯ್ಕೆಯನ್ನು ರದ್ದುಪಡಿಸಿ ಮರು ಚುನಾವಣೆ ಮಾಡಲು ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಎಚ್ಚರಿಸಿದ್ದಾರೆ.

ವೀಕ್ಷಕರ ಅಗಮನ: ಕೋಲಾರ ಜಿಲ್ಲೆಯಲ್ಲಿಗ್ರಾಪಂ ಚುನಾವಣೆಗಳ ವೀಕ್ಷಕರಾಗಿ ಕೋಲಿಜಿಯೇಟ್‌ಅಂಡ್‌ಟೆಕ್ನಿಕಲ್‌ ಎಜುಕೇಷನ್‌ಡೈರೆಕ್ಟರೇಟ್‌ ಜಂಟಿ ನಿರ್ದೇಶಕ ಬಿ.ಪಿ.ವಿಜಯ್‌ಆಗಮಿಸಿದ್ದು,ಕೋಲಾರದಪ್ರವಾಸಿಮಂದಿರದಲ್ಲಿವಾಸ್ತವ್ಯ ಹೂಡಿದ್ದಾರೆ. ಇವರನ್ನು ನೀತಿ ಸಂಹಿತೆಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ ದೂರುಗಳಿಗಾಗಿ ದೂರವಾಣಿ 8884554706 ರಲ್ಲಿ ಅಥವಾ ಖುದ್ದಾಗಿ ಭೇಟಿ ಮಾಡಲು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.