ತಾಲೂಕಿನ 55 ಸಾವಿರ ರೈತರ ಖಾತೆಗೆ ಕಿಸಾನ್‌ ಸಮ್ಮಾನ್‌ ಹಣ

1,059 ಮಂದಿ ರೈತರುಕಿಸಾನ್‌ ಸಮ್ಮಾನ್‌ಯೋಜನೆಯಿಂದ ಹೊರಗೆ

Team Udayavani, Dec 16, 2020, 5:10 PM IST

ತಾಲೂಕಿನ 55 ಸಾವಿರ ರೈತರ ಖಾತೆಗೆ ಕಿಸಾನ್‌ ಸಮ್ಮಾನ್‌ ಹಣ

ಚನ್ನರಾಯಪಟ್ಟಣ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ(ಪಿಎಂಕೆಎಸ್‌)ಯಿಂದ ತಾಲೂಕಿನ 55,597 ಮಂದಿ ರೈತರ ಬ್ಯಾಂಕ್‌ ಖಾತೆಗೆ ಸಹಾಯ ಧನ ಜಮೆ ಆಗಿದೆ.

ತಾಲೂಕಿನಲ್ಲಿ ಒಟ್ಟಾರೆಯಾಗಿ 57,143 ಮಂದಿ ಪಿಎಂಕೆಎಸ್‌ವೈ ಯೋಜನೆಯಡಿ ನೋಂದಣಿಪಡೆದಿದ್ದರು. 55,597 ಮಂದಿ ರೈತರು ಇದರಲಾಭ ಪಡೆಯುತ್ತಿದ್ದಾರೆ, ಇನ್ನು 487 ರೈತರ ಕೃಷಿಭೂಮಿ ಹೊಂದಿದ್ದರೂಖಾತೆಯಲ್ಲಿ ಲೋಪವಿದ್ದು, ಸರ್ಕಾರವೇ ಹಣ ತಡೆ ಹಿಡಿದಿದೆ. ಇನ್ನು 1,059 ಮಂದಿ ರೈತರು ಕಿಸಾನ್‌ ಸಮ್ಮಾನ್‌ ಯೋಜನೆಯಿಂದ ಹೊರಗೆ ಉಳಿದಿದ್ದು ಇದಕ್ಕೆ ಸೂಕ್ತ ಕಾರಣ ತಿಳಿದುಬಂದಿಲ್ಲ.

ಹೋಬಳಿವಾರು ವಿವರ: ಕಸಬಾ ಹೋಬಳಿಯಲ್ಲಿ 9,494 ಮಂದಿ ರೈತರು ತಮ್ಮ ಹೆಸರು ನೋಂದಣಿಮಾಡಿಕೊಂಡಿದ್ದು, ಅವರಲ್ಲಿ 9,303 ಮಂದಿ ರೈತರಖಾತೆಗೆ ನೇರವಾಗಿ ಹಣ ಜಮೆಯಾಗಿದೆ. ಇದೇರೀತಿಯಲ್ಲಿ ಹಿರೀಸಾವೆ ಹೋಬಳಿಯಲ್ಲಿ 9,210ರೈತರು ನೋಂದಣಿ ಮಾಡಿಸಿಕೊಂಡಿದ್ದು, 9,054 ಮಂದಿಗೆ ಸಹಾಯಧನ ಬಂದಿದೆ.

ದಂಡಿಗನಹಳ್ಳಿ ಹೋಬಳಿಯ9,656 ಮಂದಿಯಲ್ಲಿ9,340 ರೈತರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಹಣ ಬಂದಿದೆ. ಬಾಗೂರು ಹೋಬಳಿಯ 9,149 ರೈತರಲ್ಲಿ 8880 ಮಂದಿಗೆ ಖಾತೆಗೆ ಜಮೆಯಾಗಿದೆ. ಶ್ರವಣಬೆಳಗೊಳ ಹೋಬಳಿಯ 10,001 ರೈತರಲ್ಲಿ 9,650 ಹಾಗೂ ನುಗ್ಗೇಹಳ್ಳಿ ಹೋಬಳಿಯ 9,633 ರೈತರಲ್ಲಿ9,370 ರೈತರು ಸಹಾಯ ಧನ ಪಡೆದಿದ್ದಾರೆ.

ಯೋಜನೆಯಿಂದ ಹೊರಗುಳಿದವರು:

ಕಸಬಾದಿಂದ 71, ಹಿರೀಸಾವೆ 68, ದಂಡಿಗನಹಳ್ಳಿ 42, ಬಾಗೂರು 86, ಶ್ರವಣಬೆಳಗೊಳ 85, ನುಗ್ಗೇ ಹಳ್ಳಿ 46 ಮಂದಿ ರೈತರು ಫೆ.1.2019ರ ನಂತರ ಕೃಷಿಭೂಮಿ ಹೊಸದಾಗಿ ಖರೀದಿ ಮಾಡಿದ್ದು, ಇಲ್ಲವೆಪೌತಿ ಖಾತೆ ಮಾಡಿಸಿಕೊಂಡಿದ್ದಾರೆ. ಅವರಿಗೆಕಿಸಾನ್‌ ಸಮ್ಮಾನ್‌ ಯೋಜನೆ ಸಹಾಯಧನ ಈವರೆಗೆಬಂದಿಲ್ಲ, ಇನ್ನು ಆರು ಹೋಬಳಿಯಿಂದ 73 ರೈತರಹೆಸರಿನಲ್ಲಿ ಕೃಷಿ ಭೂಮಿ ಖಾತೆಹೊಂದಿದ್ದರೂ ಕಂದಾಯ ಇಲಾಖೆಯ ಭೂಮಿ ತಂತ್ರಾಂಶದಲ್ಲಿ ಅಪ್‌ಲೋಡ್‌ ಆಗದ ಪರಿಣಾಮ ಈವರೆಗೆ ಸಹಾಯ ಧನದಿಂದ ಹೊರಗೆ ಉಳಿದಿದ್ದಾರೆ.

ಶೇ.70 ಪೂರ್ಣ: ತಾಲೂಕಿನಲ್ಲಿ ಅಂದಾಜಿನಪ್ರಕಾರ 1.20500 ಕೃಷಿಕರಿದ್ದು, ಅವರಲ್ಲಿ 57143 ರೈತರು ಪಿಎಂಕೆಎಸ್‌ವೈನಲ್ಲಿ ನೋಂದಣಿ ಮಾಡಿದಿದ್ದಾರೆ. ಒಂದು ಲಕ್ಷ ರೈತರಲ್ಲಿ 10 ಸಾವಿರ ರೈತರಪಾವತಿ ಖಾತೆ ಮಾಡಬೇಕಿದ್ದು, ಈ ಯೋಜನೆ ಒಳಪಟ್ಟಿಲ್ಲ, 10 ಸಾವಿರ ಮಂದಿ ಗ್ರಾಮದಲ್ಲಿ ವಾಸವಾಗಿಲ್ಲ, 6 ಸಾವಿರ ಮಂದಿ ರೈತರು ಕೃಷಿ ರಹಿತಭೂಮಿ ಹೊಂದಿದ್ದಾರೆ. ಸಾವಿರಾರು ಮಂದಿ ಕೃಷಿಭೂಮಿ ಹೊಂದಿದ್ದು, ವ್ಯವಸಾಯ ಮಾಡುತ್ತಿದ್ದುಸೂಕ್ತ ದಾಖಲೆ ಹೊಂದಿಲ್ಲ. ಸರ್ಕಾರಿ ಇಲಾಖೆ ಸಿಬ್ಬಂದಿ, ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿರುವವರು, ತಾಪಂ ಹಾಲಿ, ಮಾಜಿ, ಜಿಪಂ ಹಾಲಿ, ಮಾಜಿ, ಲೋಕಸಭೆ ಹಾಲಿ, ಮಾಜಿ ಸದಸ್ಯರು, ಹಾಲಿ, ಮಾಜಿ ಶಾಸಕರು, ವಿಧಾನ ಪರಿಷತ್‌ ಹಾಲಿ, ಮಾಜಿ ಸದಸ್ಯರು, ರಾಜ್ಯಸಭಾಸದಸ್ಯರು ಹೀಗೆ ಜನಪ್ರತಿನಿಧಿಗಳು ಜನಸೇವೆಮಾಡುವ ಹಾಲಿ, ಮಾಜಿ ಜನಪ್ರತಿನಿಧಿಗಳು ಈ ಯೋಜನೆಯಿಂದ ಹೊರಗೆ ಉಳಿದಿದ್ದಾರೆ.

ಕೃಷಿ ಸಾಲ ಮನ್ನಾಯೋಜನೆ ಉಳ್ಳವರ ಪಾಲಾಗುತ್ತಿದೆ.ಕೇಂದ್ರ ಸರ್ಕಾರ ಎಲ್ಲ ರೈತರಿಗೂ ವಾರ್ಷಿಕ 6 ಸಾವಿರ ರೂ. ಹಣಖಾತೆಗೆ ಜಮಾ ಮಾಡುತ್ತಿದೆ. ಇನ್ನು ರಾಜ್ಯಸರ್ಕಾರ ಸಹ ವಾರ್ಷಿಕ 4 ಸಾವಿರ ರೂ.ನೀಡುವ ಮೂಲಕ ವ್ಯವಸಾಯಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಕೆ.ಬಿ.ಶಿವಶಂಕರ್‌, ಕಾಂತರಾಜಪುರ, ಕೃಷಿಕ

 

ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.