ಮುಂದಿನೆರಡು ಒಲಿಂಪಿಕ್‌ ಗೆ “ರಶ್ಯಾ” ನಿಷೇಧ: ರಶ್ಯಾ ಹೆಸರಲ್ಲಿ ಆಟಗಾರರು ಆಡುವಂತಿಲ್ಲ


Team Udayavani, Dec 18, 2020, 1:13 PM IST

ಮುಂದಿನೆರಡು ಒಲಿಂಪಿಕ್‌ ಗೆ “ರಶ್ಯಾ” ನಿಷೇಧ: ರಶ್ಯಾ ಹೆಸರಲ್ಲಿ ಆಟಗಾರರು ಆಡುವಂತಿಲ್ಲ

ಜಿನೇವಾ: ಮುಂದಿನೆರಡು ಒಲಿಂಪಿಕ್ಸ್‌ ಪಂದ್ಯಾವಳಿಗಳಲ್ಲಿ ರಶ್ಯಕ್ಕೆ “ಕೋರ್ಟ್‌ ಆಫ್ ಆರ್ಬಿಟ್ರೇಶನ್‌’ ಬಲವಾದ ನಿಷೇಧ ಹೇರಿದೆ. ಈ ಸಂದರ್ಭದಲ್ಲಿ ಅದು ರಶ್ಯ ಹೆಸರು, ಧ್ವಜ ಹಾಗೂ ರಾಷ್ಟ್ರಗೀತೆಯನ್ನು ಬಳಸುವಂತಿಲ್ಲ ಎಂದು ಸೂಚಿಸಿದೆ.

ಹಾಗೆಯೇ ಈ ಅವಧಿಯಲ್ಲಿ ಅದು ಯಾವುದೇ ವಿಶ್ವಮಟ್ಟದ ಕ್ರೀಡಾಕೂಟಕ್ಕೆ ಬಿಡ್‌ ಕೂಡ ಸಲ್ಲಿಸುವಂತಿಲ್ಲ ಎಂದು ತೀರ್ಪು ನೀಡಿದೆ.

ಆದರೆ ಯಾವುದೇ ಉದ್ದೀಪನ ಕಳಂಕ ಹೊತ್ತಿಲ್ಲದ ಇಲ್ಲಿನ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಧ್ವಜದಡಿ ಸ್ವತಂತ್ರವಾಗಿ ಸ್ಪರ್ಧಿಸಬಹುದಾಗಿದೆ. ಆಗ ಅವರು ತಟಸ್ಥ ಕ್ರೀಡಾಪಟುಗಳು/ತಟಸ್ಥ ತಂಡವಾಗಿರುತ್ತಾರೆ. ಹೀಗಾಗಿ ಮುಂದಿನ ವರ್ಷದ ಟೋಕಿಯೊ ಒಲಿಂಪಿಕ್ಸ್‌, 2022ರ ಬೀಜಿಂಗ್‌ ವಿಂಟರ್‌ ಒಲಿಂಪಿಕ್ಸ್‌ ಮತ್ತು 2022ರ ಕತಾರ್‌ ಫಿಫಾ ವಿಶ್ವಕಪ್‌ ಕೂಟದಲ್ಲಿ ರಶ್ಯ ಹೆಸರು ಕಾಣಿಸದು.

ಇದನ್ನೂ ಓದಿ:ಬಾಲಂಗೋಚಿಗಳ ಪೆವಿಲಿಯನ್ ಪರೇಡ್: ದಿನದ ಆರಂಭದಲ್ಲೇ ಟೀಂ ಇಂಡಿಯಾ ಆಲ್ ಔಟ್

2014ರ ಸೋಚಿ ವಿಂಟರ್‌ ಒಲಿಂಪಿಕ್ಸ್‌ ಬಳಿಕ ರಶ್ಯದ ಗರಿಷ್ಠ ಪ್ರಮಾಣದ ಕ್ರೀಡಾಪಟುಗಳು ಉದ್ದೀಪನ ಸೇವಿಸಿದರೂ ಇದನ್ನು ನಿಯಂತ್ರಿಸಲು ಅಲ್ಲಿನ ಆ್ಯಂಟಿ ಡೋಪಿಂಗ್‌ ಏಜೆನ್ಸಿ “ರುಸಾಡ’ ವಿಫ‌ಲವಾದ್ದರಿಂದ “ವಾಡಾ’ ಕಾರ್ಯಾಚರಣೆಗೆ ಇಳಿದಿತ್ತು. ಇದರ ಪರಿಣಾಮವೇ ಈ ನಿಷೇಧ.

ಟಾಪ್ ನ್ಯೂಸ್

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

mob

Blocked; 3 ತಿಂಗಳುಗಳಲ್ಲಿ 2 ಕೋಟಿ ವಾಟ್ಸ್‌ಆ್ಯಪ್‌ ಖಾತೆ ನಿರ್ಬಂಧ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.