ಕಲುಷಿತ ನೀರು ನೇರ ಶುದ್ಧೀಕರಣ ಘಟಕಕ್ಕೆ: ರುದ್ರೇಶ್‌


Team Udayavani, Dec 18, 2020, 7:32 PM IST

ಕಲುಷಿತ ನೀರು ನೇರ ಶುದ್ಧೀಕರಣ ಘಟಕಕ್ಕೆ: ರುದ್ರೇಶ್‌

ರಾಮನಗರ: ಜಿಲ್ಲಾ ಕೇಂದ್ರದಲ್ಲಿನ ಕಲುಷಿತ ನೀರು ಅರ್ಕಾವತಿ ನದಿ ಸೇರುವುದನ್ನು ತಪ್ಪಿಸಲು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ 21 ಕೋಟಿ ರೂ.ನಲ್ಲಿ ಕಾಮಗಾರಿ ಕೈಗೊಳ್ಳಲಿದೆ ಎಂದುಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿನಿಯಮಿತ (ಕೆ.ಆರ್‌.ಐ.ಡಿ.ಎಲ್‌) ಅಧ್ಯಕ್ಷ ಎಂ. ರುದ್ರೇಶ್‌ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಹೊರವಲಯದಲ್ಲಿ ನಗರಸಭೆ ನಿರ್ಮಿಸಿರುವ ಒಳಚರಂಡಿ ನೀರು ಸಂಸ್ಕರಣಾ ಘಟಕಕ್ಕೆ ನಗರದ ಒಳಚರಂಡಿ ವ್ಯವಸ್ಥೆಯಿಂದನೀರು ಹರಿಯುವುದೇ ಇಲ್ಲ. ಅರ್ಕಾವತಿ ನದಿ ಪಾತ್ರವನ್ನು ಸೇರುತ್ತಿದೆ. ನ್ಯಾಷನಲ್‌ ಗ್ರೀನ್‌ ಟ್ರಿಬ್ಯುನಲ್‌ ಇದಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸಿತ್ತು. ಹೀಗಾಗಿ ಕಲುಷಿತ ನೀರು ನದಿ ಸೇರುವುದನ್ನು ತಪ್ಪಿಸುವಕಾಮಗಾರಿ ಕೈಗೊಳ್ಳುವಂತೆ ತಾವು, ಬಿಡದಿ ಮತ್ತು ರಾಮನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಸರ್ಕಾರವನ್ನು ಆಗ್ರಹಿಸಿದ್ದರು ಎಂದರು.

ಸರ್ಕಾರದ ಆದೇಶದ ಮೇರೆಗೆ ಕೆ.ಯು.ಡಬ್ಲ್ಯು. ಎಸ್‌.ಎಸ್‌.ಬಿ ಈ ಅನುದಾನವನ್ನು ಬಿಡುಗಡೆ ಮಾಡಿದೆ.ಕಲುಷಿತ ನೀರು ಸಂಸ್ಕರಣಾ ಘಟಕ ಸೇರಿದರೆ, ಅರ್ಕಾವತಿ ನದಿ ಪಾತ್ರದ ಅಭಿವೃದ್ಧಿಗೆ ಸಹಕಾ ರಿಯಾಗಲಿದೆ ಎಂದರು.

ಜಿಲ್ಲೆಯ 3 ಸರ್ಕಾರಿ ಶಾಲೆ ದತ್ತು: ಜಿಲ್ಲೆಯ 3ಸರ್ಕಾರಿ ಶಾಲೆಗಳು, ಶಿವಮೊಗ್ಗ ಜಿಲ್ಲೆ 1 ಹಾಗೂ ಚಾಮರಾಜನಗರ ಜಿಲ್ಲೆಯ 4 ಸರ್ಕಾರಿ ಶಾಲೆಯನ್ನು ಕೆಆರ್‌ಐಡಿಎಲ್‌ ದತ್ತು ಪಡೆಯಲಿದೆ. ಕನ ಕಪುರ ತಾಲೂಕು ಮರಳವಾಡಿ, ಅಣೇದೊಡ್ಡಿ ಮತ್ತು ರಾಮನಗರ ತಾಲೂಕು ಕೈಲಾಂಚ ಗ್ರಾಮದತಲಾ ಒಂದು ಸರ್ಕಾರಿ ಶಾಲೆ ದತ್ತು ಪಡೆಯುವುದಾಗಿ ತಿಳಿಸಿದರು.

ಬೆಂಬಲಿತರು ಗೆಲ್ಲುವ ವಿಶ್ವಾಸ: ಸದ್ಯದಲ್ಲೇ ನಡೆಯುವ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಅವರು, ನಾಲ್ಕೈದು ಗ್ರಾಪಂಗಳ ಅಧಿಕಾರ ತಮ್ಮ ಬೆಂಬಲಿತರ ತಕ್ಕೆಗೆ ಬೀಳುವ ವಿಶ್ವಾಸವೂ ಇದೆ ಎಂದರು. ರಾಮನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎಸ್‌.ಮುರಳೀಧರ್‌, ಬಿಡದಿ ಸ್ಮಾರ್ಟ್ ಸಿಟಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವರದರಾ ಜೇಗೌಡ, ಪ್ರಮುಖರಾದ ಎಸ್‌.ಆರ್‌.ನಾಗರಾಜ್‌,ನರಸಿಂಹಯ್ಯ, ಬಿ.ನಾಗೇಶ್‌, ಜಿ.ವಿ.ಪದ್ಮನಾಭ, ಡಿ.ನರೇಂದ್ರ, ಚಂದನ್‌, ಪಿ.ವಿ.ಬದರಿನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.