ದತ್ತಜಯಂತಿಗೆ ಚಾಲನೆ: ದತ್ತ ಮಾಲೆ ಧರಿಸಿದ ಸಿ.ಟಿ.ರವಿ
Team Udayavani, Dec 19, 2020, 11:38 AM IST
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇಂದು ದತ್ತ ಮಾಲಾಧಾರಣೆ ಮಾಡಿದರು.
ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಸಿ.ಟಿ ರವಿ ಅವರು ದತ್ತಭಕ್ತರೊಂದಿಗೆ ದತ್ತಮಾಲೆ ಧರಿಸಿದರು.
ಭಜರಂಗದಳ, ವಿ.ಎಚ್.ಪಿ. ನೇತೃತ್ವದಲ್ಲಿ ನಡೆಯುತ್ತಿರುವ 23ನೇ ವರ್ಷದ ದತ್ತಜಯಂತಿಗೆ ಇಂದು ಚಾಲನೆ ನೀಡಲಾಗಿದೆ.
ಇದನ್ನೂ ಓದಿ:ಆರಾಮವಾಗಿದ್ದೇನೆ ಅಜ್ಜ.. ಕೋಲಾರದಿಂದ ಅಜ್ಜನೊಂದಿಗೆ ಮಾತನಾಡಿದ ಅನುಭವ್
ಡಿ. 27ರಂದು ಅನಸೂಯ ಜಯಂತಿ, ಡಿ.28 ಶೋಭಾಯಾತ್ರೆ ಮತ್ತು ಡಿ. 29ರಂದು ದತ್ತ ಪಾದುಕೆ ದರ್ಶನದ ಮೂಲಕ ಕಾರ್ಯಕ್ರಮ ಮುಕ್ತಾಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?