ನರಗುಂದ: ಕಣದಲ್ಲಿ 377 ಅಭ್ಯರ್ಥಿಗಳು


Team Udayavani, Dec 20, 2020, 8:32 PM IST

ನರಗುಂದ: ಕಣದಲ್ಲಿ 377 ಅಭ್ಯರ್ಥಿಗಳು

ನರಗುಂದ: ತಾಲೂಕಿನ 13 ಗ್ರಾಪಂಗಳ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧೆ ಬಯಸಿ 166 ಸ್ಥಾನಗಳಿಗೆ 544 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾದ ಶನಿವಾರ 377 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದು, 6 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಲೂಕಿನ 13 ಗ್ರಾಪಂಗಳ ಪೈಕಿ ಒಟ್ಟು 545 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಒಂದು ನಾಮಪತ್ರ ತಿರಸ್ಕೃತಗೊಂಡು 544 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದ್ದವು. ಶನಿವಾರ 161 ನಾಮಪತ್ರ ಹಿಂದಕ್ಕೆ ಪಡೆಯಲಾಗಿದೆ.

ರಡ್ಡೇರನಾಗನೂರ ಗ್ರಾಪಂ ವ್ಯಾಪ್ತಿಯಲ್ಲಿ 1 ಹಾಗೂ ಕಣಕಿಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಐವರು ಸೇರಿ ಒಟ್ಟು 6 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ಚುನಾವಣಾ ಕಣದಲ್ಲಿ 377 ಅಭ್ಯರ್ಥಿಗಳು ಉಳಿದಿದ್ದಾರೆ.

ಗ್ರಾಪಂವಾರು: 8 ಸ್ಥಾನ ಹೊಂದಿದ ವಾಸನಗ್ರಾಪಂನಲ್ಲಿ 24 ಜನರು, 25 ಸ್ಥಾನಗಳನ್ನು ಹೊಂದಿದ ಕೊಣ್ಣೂರ ಗ್ರಾಪಂನಲ್ಲಿ 61 ಜನರು, 23 ಸ್ಥಾನ ಹೊಂದಿದ ಶಿರೋಳ ಗ್ರಾಪಂನಲ್ಲಿ 48 ಮಂದಿ, 8 ಸ್ಥಾನ ಹೊಂದಿದ ರಡ್ಡೇರನಾಗನೂರ ಗ್ರಾಪಂನಲ್ಲಿ 19 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 11 ಸ್ಥಾನ ಹೊಂದಿದ ಹದಲಿ ಗ್ರಾಪಂನಲ್ಲಿ 28 ಜನರು, 9 ಸ್ಥಾನ ಹೊಂದಿದ ಭೈರನಹಟ್ಟಿ ಗ್ರಾಪಂನಲ್ಲಿ 19 ಮಂದಿ, 8 ಸ್ಥಾನ ಹೊಂದಿದ ಸುರಕೋಡ ಗ್ರಾಪಂನಲ್ಲಿ 22 ಜನರು, 13 ಸ್ಥಾನ ಹೊಂದಿದ ಬನಹಟ್ಟಿ ಗ್ರಾಪಂನಲ್ಲಿ 30 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

15 ಸ್ಥಾನ ಹೊಂದಿದ ಹುಣಸೀಕಟ್ಟಿ ಗ್ರಾಪಂನಲ್ಲಿ 34 ಜನರು, 11 ಸ್ಥಾನ ಹೊಂದಿದ ಕಣಕಿಕೊಪ್ಪ ಗ್ರಾಪಂನಲ್ಲಿ 13 ಜನರು, 11 ಸ್ಥಾನ ಹೊಂದಿದಚಿಕ್ಕನರಗುಂದ ಗ್ರಾಪಂನಲ್ಲಿ 22 ಮಂದಿ, 14 ಸ್ಥಾನ ಹೊಂದಿದ ಹಿರೇಕೊಪ್ಪ ಗ್ರಾಪಂನಲ್ಲಿ 33 ಜನರು, 10 ಸ್ಥಾನ ಹೊಂದಿದ ಬೆನಕನಕೊಪ್ಪ ಗ್ರಾಪಂನಲ್ಲಿ 24 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.