ಕಾಂಗ್ರೆಸ್‌ ಪೋಷಿತ ನಾಟಕ ಮಂಡಳಿಯಿಂದ ಧರಣಿ


Team Udayavani, Dec 21, 2020, 12:37 PM IST

ಕಾಂಗ್ರೆಸ್‌ ಪೋಷಿತ ನಾಟಕ ಮಂಡಳಿಯಿಂದ ಧರಣಿ

ಬೆಂಗಳೂರು: ದೆಹಲಿ ಸೇರಿದಂತೆ ದೇಶದ ವಿವಿಧೆಡೆ ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಕಾಂಗ್ರೆಸ್‌ ಕೃಪಾಪೋಷಿತ ನಾಟಕ ಮಂಡಳಿಯ ಸದಸ್ಯರು ಎಂದು ಸಂಸದ ತೇಜಸ್ವಿಸೂರ್ಯ ಆರೋಪಿಸಿದರು.

ನಗರದ ಕರ್ನಾಟಕ ಸಣ್ಣ ಕೈಗಾರಿಕಾ ಸಂಘ (ಕಾಸಿಯಾ)ದಲ್ಲಿ ಭಾನುವಾರ “ಕೃಷಿ ಸುಧಾರಣಾ ಕಾಯ್ದೆ- ವಿಮರ್ಶೆ’ ಕುರಿತ “ಸಂಸದ್‌ ಧ್ವನಿ’ಯಲ್ಲಿ ಅವರು ಮಾತನಾಡಿದರು. ಈ ಹಿಂದೆ ಇದ್ದ ಅಗತ್ಯ ಸರಕುಗಳ ಕಾಯ್ದೆ’ಬ್ರಿಟಿಷರು ರೂಪಿಸಿದ್ದು. ಅದು ವಸಾಹತುಶಾಹಿಹಿತಾಸಕ್ತಿಯನ್ನು ಒಳಗೊಂಡಿತ್ತು. ಇದಕ್ಕೆ ತಿದ್ದುಪಡಿ ತಂದು ರೈತರ ಹಿತ ಕಾಯುವ ಕಾಯ್ದೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಇದು ಸೇರಿದಂತೆ ಮೂರೂ ಮಸೂದೆಗಳು ದಶಕಗಳಿಂದ ರೈತರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆಪರಿಹಾರ ನೀಡುತ್ತದೆ. ಆದರೆ, ಕೆಲವೇ ಕೆಲ ರೈತರು ಇದರ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಅವರು ಕಾಂಗ್ರೆಸ್‌ ಕೃಪಾಪೋಷಿತ ನಾಟಕ ಮಂಡಳಿಯ ಸದಸ್ಯರಾಗಿದ್ದಾರೆ ಎಂದು ದೂರಿದರು.

ಉದ್ಯಮಿ ತನ್ನ ಉತ್ಪನ್ನವನ್ನು ಬೇಕಾದ ದರಕ್ಕೆ ಯಾವುದೇ ವ್ಯಕ್ತಿಗೆ ಮಾರಾಟ ಮಾಡಲು ಸಂಪೂರ್ಣ ಸ್ವಾತಂತ್ರ್ಯ ಹೊಂದಿದ್ದಾನೆ. ಆದರೆ, ರೈತನಿಗೆ ಈ ಹಕ್ಕುಯಾಕಿಲ್ಲ? ಖಾಸಗಿ ಉದ್ಯಮಿಗಳು ರೈತರನ್ನು ಸುಲಿಗೆ ಮಾಡಬಹುದು ಅಥವಾ ವಂಚಿಸಬಹುದು ಎಂಬ ವಾದವನ್ನು ಕೆಲವರು ಮುಂದಿಡುತ್ತಾರೆ. ಹಾಗಿದ್ದರೆ, ಕೃಷಿಯ ಭಾಗವಾದ ಹೈನುಗಾರಿಕೆಯಲ್ಲಿ ಇದು ಯಾಕೆ ಆಗುತ್ತಿಲ್ಲ? ಅಲ್ಲಿ ಕೂಡ ಖಾಸಗಿ ಕಂಪನಿಗಳು ರೈತರಿಂದ ಹಾಲು ಖರೀದಿಸುತ್ತಿವೆ. ಹಾಲು ಉತ್ಪಾದನಾ ಸಂಘಗಳ ಮಾದರಿಯಲ್ಲೇ ರೈತ ಉತ್ಪಾದಕರ ಸಂಘಗಳನ್ನು ಮಾಡಿ, ರೈತರ ಹಿತ ಕಾಯುವುದು ಸರ್ಕಾರದ ಕನಸು. ಇದರಿಂದ ಯಾವ ಸಮಸ್ಯೆ ಆಗುತ್ತದೆ? ಕಾಯ್ದೆಗಳ ಕುರಿತು ತಾರ್ಕಿಕವಾಗಿ ಯಾಕೆ ಪ್ರತಿಭಟನಾಕಾರರು ಮಾತನಾಡುತ್ತಿಲ್ಲ ಎಂದು ಕೇಳಿದರು.

ಎಪಿಎಂಸಿಯಲ್ಲಿ ತಮ್ಮ ಹಿಡಿತ ತಪ್ಪುತ್ತದೆ ಎಂಬ ಕಾರಣಕ್ಕೆ ಕೆಲ ರೈತರು ದೆಹಲಿಯಲ್ಲಿವಿರೋಧಿಸುತ್ತಿದ್ದಾರೆ. ಉಳಿದ ಶೇ. 90 ರೈತರುಮೌನ ವಹಿಸಿರುವುದರಿಂದ ಪ್ರತಿರೋಧದ ದನಿಯೇಪ್ರತಿಧ್ವನಿಸುತ್ತಿದೆ.ಆದ್ದರಿಂದಮಸೂದೆಗಳ ಬಗ್ಗೆ ಮನದಟ್ಟು ಮಾಡುವ ಕೆಲಸ ಯುವಕರಿಂದ ಆಗಬೇಕಿದೆ ಎಂದರು.

ಬ್ಯಾಕ್‌ ಟು ವಿಲೇಜ್‌ ಸಂಸ್ಥಾಪಕ ಮನೀಶ್‌ಕುಮಾರ್‌ ಮಾತನಾಡಿ, ನೂತನ ಕಾಯ್ದೆಗಳ ಹಿಂದೆಕನಿಷ್ಠ ಬೆಂಬಲ ಬೆಲೆ ತೆಗೆದುಹಾಕುವ ಉದ್ದೇಶ ಇದೆ ಎಂದು ಆರೋಪಿಸಲಾಗುತ್ತಿದೆ. ಇದು ಸತ್ಯಕ್ಕೆ ದೂರವಾದುದು ಎಂದು ಹೇಳಿದರು.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.