ಶರಣ್‌ ವಿಸಿಲ್ ‌ಟೈಟಲ್‌


Team Udayavani, Dec 21, 2020, 1:37 PM IST

ಶರಣ್‌ ವಿಸಿಲ್ ‌ಟೈಟಲ್‌

ಕೆಲ ತಿಂಗಳ ಹಿಂದಷ್ಟೇ ನಿರ್ದೇಶಕ ತರುಣ್‌ ಸುಧೀರ್‌, ನಟ ಶರಣ್‌ ಅವರಿಗಾಗಿ ಹೊಸ ಸಿನಿಮಾ ಮಾಡುವುದಾಗಿ ಘೋಷಿಸಿದ್ದು ನಿಮಗೆ ಗೊತ್ತಿರಬಹುದು. ನಟ ಶರಣ್‌ಕೂಡ “ಪ್ರೊಡಕ್ಷನ್‌ ನಂ3′ ಹೆಸರಿನಲ್ಲಿ ಈ ವಿಸಿಲ್‌ ಚಿತ್ರವನ್ನು ಬಳಸಿ ಸಿನಿಮಾದ ಪೋಸ್ಟರ್‌ ಅನ್ನೂ ಬಿಡುಗಡೆ ಮಾಡಿದ್ದರು.

ಇದೀಗ ಈ ಚಿತ್ರದ ಟೈಟಲ್‌ ಅನೌನ್ಸ್‌ ಮಾಡಲು ಶರಣ್‌ ಮುಂದಾಗಿದ್ದಾರೆ. ಇಂದು ಈ ಹೊಸ ಚಿತ್ರದ ಟೈಟಲ್‌ ಸೋಶಿಯಲ್‌ ಮೀಡಿಯಾ ಮೂಲಕ ಅನಾವರಣ ಗೊಳಿಸಲಾಗುವುದು ಎಂದು ನಟ ಶರಣ್‌ ತಿಳಿಸಿದ್ದಾರೆ. ಇನ್ನು ಈ ಚಿತ್ರವನ್ನು ಜಗದೀಶ್‌ ಹಂಪಿ ನಿರ್ದೇಶನ ಮಾಡುತ್ತಿದ್ದು, ಚಿತ್ರದ ಟೈಟಲ್‌ ಜೊತೆಗೆ,ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿ ಇಂದು ಹೊರಬೀಳುವ ಸಾಧ್ಯತೆ ಇದೆ.

ಆಕ್ಟ್ ಗೆ 25ಸಂಭ್ರಮ :

ಯಜ್ಞಾ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ಆಕ್ಟ್ 1978′ ಚಿತ್ರ 25 ದಿನಗಳನ್ನು ಪೂರೈಸಿದೆ. ಕೋವಿಡ್ ಬಳಿಕ ಬಿಡುಗಡೆಯಾಗಿಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದ ಹೆಮ್ಮೆ ಈ ಚಿತ್ರದ್ದು. ಇತ್ತೀಚೆಗೆ ಚಿತ್ರತಂಡ ಈ ಸಂಭ್ರಮವನ್ನು ಚಿತ್ರತಂಡ ಆಚರಿಸಿತು. ನಿರ್ದೇಶಕ ಮಂಸೋರೆ, ನಿರ್ಮಾಪಕ ದೇವರಾಜ್‌, ಹಿರಿಯ ನಟ ಬಿ. ಸುರೇಶ್‌, ನಟ ಪ್ರಮೋದ್‌ ಸೇರಿದಂತೆ ಚಿತ್ರತಂಡ ಚಿತ್ರ ಗೆದ್ದ ಬಗ್ಗೆ ಖುಷಿ ಹಂಚಿಕೊಂಡಿತು.

ಟಾಪ್ ನ್ಯೂಸ್

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.