ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ


Team Udayavani, Dec 21, 2020, 4:01 PM IST

ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ ಹಾಗೂ ಬಾಗೇಪಲ್ಲಿ ತಾಲೂಕಿನಲ್ಲಿ ಡಿ.22 ರಂದು ನಡೆಯಲಿರುವ ಮೊದಲ ಹಂತದ ಗ್ರಾಪಂ ಚುನಾವಣೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಸಿಬ್ಬಂದಿ ನಿಯೋಜನೆ: ಈ ಕುರಿತು ಹೇಳಿಕೆ ನೀಡಿರುವ ಅವರು, ಒಟ್ಟು 748 ಮತಗಟ್ಟೆಗಳಿದ್ದು ಅದರಲ್ಲಿ 74 ಸೂಕ್ಷ್ಮ, 74 ಅತೀ ಸೂಕ್ಷ್ಮ ಹಾಗೂ 562 ಸಾಮಾನ್ಯ ಮತಗಟ್ಟೆಗಳಿದ್ದು, ಅದಕ್ಕಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಚಿಂತಾಮಣಿ ತಾಲೂಕಿನಲ್ಲಿ 416, ಶಿಡ್ಲಘಟ್ಟ ತಾಲೂಕಿಗೆ 278 ಹಾಗೂ ಬಾಗೇಪಲ್ಲಿ ತಾಲೂಕಿಗೆ 314 ಪೊಲೀಸ್‌ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು (ಗೃಹ ರಕ್ಷಕ ಸಿಬ್ಬಂದಿ ಸಹಿತ) ನಿಯೋಜಿಸಲಾಗಿದೆ ಎಂದಿದ್ದಾರೆ.

702 ಪ್ರಕರಣ ದಾಖಲು: ಚುನಾವಣೆಯ ಹಿನ್ನೆಲೆಯಲ್ಲಿ ನವೆಂಬರ್‌ 30 ರಿಂದ ಡಿಸೆಂಬರ್‌ 31ರ ಸಂಜೆ 5 ಗಂಟೆವರೆಗೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಅಹಿತರ ಘಟನೆಗಳು ಸಂಭವಿಸದಂತೆ ಅಗತ್ಯ ಕ್ರಮ ಕ್ರಮಕೈಗೊಳ್ಳುವ ಜೊತೆಗೆ ಮುಂಜಾಗ್ರತಾ ಕ್ರಮಕ್ಕಾಗಿ ಭದ್ರತಾ ಕಾಯ್ದೆಯಡಿಯಲ್ಲಿ ಒಟ್ಟು 702 ಪ್ರಕರಣ ದಾಖಲಿಸಲಾಗಿದೆ. 653 ಆಪಾದಿತರನ್ನು ಸ್ಥಳೀಯ ತಾಲೂಕು ದಂಡಾಧಿಕಾರಿಗಳ ಮುಂದೆ ಹಾಜರುಪಡಿಸಿ ಸದ್ವರ್ತನೆಯ ಬಗ್ಗೆ ಭದ್ರತಾ ಮುಚ್ಚಳಿಕೆ ಪಡೆಯಲಾಗಿದೆ ಎಂದರು. ಜಿಲ್ಲಾದ್ಯಂತ ಅಬಕಾರಿ ಕಾಯ್ದೆಯಡೆಯಲ್ಲಿ 86 ಪ್ರಕರದಾಖಲಿಸಿ 62 ಆರೋಪಿಗಳನ್ನು ಬಂಧಿಸಿ ಅವರಿಂದ 803 ಲೀ.ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆ: ಬಾಗೇಪಲ್ಲಿ ತಾಲೂಕಿನಲ್ಲಿ 23 ಸೂಕ್ಷ್ಮ35 ಅತೀ ಸೂಕ್ಷ್ಮ, 173 ಸಾಮಾನ್ಯ ಸೇರಿದಂತೆ 231 ಮತಗಟ್ಟೆ, ಚಿಂತಾಮಣಿ 31 ಸೂಕ್ಷ್ಮ,47 ಅತೀ ಸೂಕ್ಷ್ಮ,237 ಸಾಮಾನ್ಯ ಸೇರಿದಂತೆ 315 ಮತಗಟ್ಟೆ ಕೇಂದ್ರಗಳು. ಶಿಡ್ಲಘಟ್ಟ ತಾಲೂಕಿನಲ್ಲಿ 20 ಸೂಕ್ಷ್ಮ, 30 ಅತೀ ಸೂಕ್ಷ್ಮ ಹಾಗೂ 152 ಸಾಮಾನ್ಯ ಮತಗಟ್ಟೆಗಳು ಸಹಿತ 202 ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದ್ದು, ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.