30 ಗಂಟೆಗಳಲ್ಲಿ ಬಡಮಕ್ಕಳನ್ನು ಅಕ್ಷರಸ್ಥರನ್ನಾಗಿಸುವ ಮೇಡಂ!


Team Udayavani, Dec 22, 2020, 6:28 AM IST

30 ಗಂಟೆಗಳಲ್ಲಿ ಬಡಮಕ್ಕಳನ್ನು ಅಕ್ಷರಸ್ಥರನ್ನಾಗಿಸುವ ಮೇಡಂ!

ಲಕ್ನೋ: 7 -8 ತಿಂಗಳು ಶಾಲೆ ತಪ್ಪಿದ್ದಕ್ಕೇ ಜಗತ್ತು ಪರಿತಪಿಸುತ್ತಿದೆ. ಇನ್ನು ಶಾಲೆ ಮೆಟ್ಟಿಲನ್ನೇ ಏರದ ಬೀದಿ ಬದಿಯ ಬಡ ಮಕ್ಕಳ ಸ್ಥಿತಿ ಹೇಗಿರಬೇಡ? ಇಂಥ ಶಿಕ್ಷಣ ವಂಚಿತ ಬಡ ಮಕ್ಕಳನ್ನು ಕೇವಲ 30 ಗಂಟೆಗಳಲ್ಲಿ “ಅಕ್ಷರಸ್ಥ’ ರನ್ನಾಗಿಸುವ ಮಾದರಿ ಕೆಲಸವನ್ನು ಉ.ಪ್ರ. ಶಿಕ್ಷಣ ತಜ್ಞೆಯೊಬ್ಬರು ಮಾಡುತ್ತಿದ್ದಾರೆ!

ಅವರು ಸುನೀತಾ ಗಾಂಧಿ. ಕಳೆದ 5 ವರ್ಷಗಳಿಂದ ಗ್ಲೋಬಲ್‌ ಡ್ರೀಮ್ಸ್‌ ಪ್ರಾಜೆಕ್ಟ್ ಅಡಿಯಲ್ಲಿ ಬಡಮಕ್ಕಳನ್ನೆಲ್ಲ ಒಟ್ಟುಗೂಡಿಸಿ, ಶ್ರದ್ಧೆಯಿಂದ ಅಕ್ಷರ ಕಲಿಸುತ್ತಿದ್ದಾರೆ. ಇವರಿಗಾಗಿಯೇ ಪಠ್ಯಕ್ರಮ ರೂಪಿಸಿದ್ದಾರೆ. ಕೇವಲ 30 ಗಂಟೆಯಲ್ಲಿ ತಮ್ಮದೇ ವಿಶಿಷ್ಟ ಬೋಧನೆ ಮೂಲಕ ಆ ಮಕ್ಕಳನ್ನು ವಿದ್ಯಾವಂತರ ನ್ನಾಗಿಸುತ್ತಿದ್ದಾರೆ.

ಹೇಗೆ ಕಲಿಸ್ತಾರೆ?: ಒಟ್ಟು 120 ಅವಧಿಗಳಲ್ಲಿ ಸುನೀತಾ ಮಕ್ಕಳಿಗೆ ಬೋಧಿಸುತ್ತಾರೆ. ಪುನರಾವರ್ತನೆ ಅಭ್ಯಾಸಕ್ಕಿಂತ ಹೆಚ್ಚಾಗಿ ಪ್ರಶ್ನೆಗಳನ್ನು ಕೇಳುವ ಮೂಲಕ ಶಾಶ್ವತವಾಗಿ ಉತ್ತರ ನೆನಪಿಟ್ಟುಕೊಳ್ಳುವ ಚಾತುರ್ಯ ಕಲಿಸುತ್ತಾರೆ. ಅಕ್ಷರ- ಪದಗಳನ್ನು ಗುರು ತಿಸುವುದು, ಚಿತ್ರಗಳ ಮೂಲಕ ಪದ- ವಾಕ್ಯಗಳ ರಚನೆ, ವೀಡಿಯೋ ಮತ್ತು ಆಡಿಯೋ ಮೂಲಕ ಪಾಠ… ಮುಂತಾದ ವಿಧಾನಗಳ ಮೂಲಕ ಪಾಠ ಹೇಳುತ್ತಾರೆ. ಇದಕ್ಕಾಗಿಯೇ 30 ಪಾಠಗಳನ್ನೊಳ ಗೊಂಡ ಕಿಟ್‌ ಸಿದ್ಧಪಡಿಸಿದ್ದಾರೆ. 60 ಕಿರು ವೀಡಿಯೋ, ಬುಕ್ಸ್‌, ಅಲ್ಫಾಬೆಟ್‌ ಕಟೌಟ್‌ ಮತ್ತು ಸ್ಟೇಷನರಿ ಐಟಮ್ಸ್‌- ಈ ಕಿಟ್‌ನಲ್ಲಿವೆ.

ಮುಂದಿನ ವರ್ಷದ ಅಂತ್ಯದೊಳಗೆ 20 ರಾಜ್ಯಗಳ, ಶಾಲೆಯಿಂದ ಹೊರಗುಳಿದ 20 ಲಕ್ಷ ಮಕ್ಕಳನ್ನು ಸಾಕ್ಷರಸ್ಥರನ್ನಾಗಿಸುವ ಗುರಿ ಇಟ್ಟುಕೊಂಡಿದ್ದೇನೆ.
ಸುನೀತಾ ಗಾಂಧಿ, ಶಿಕ್ಷಣ ತಜ್ಞೆ

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.