ಕಟ್ಟಡದ ಮೇಲೇರಿ ಆತ್ಮಹತ್ಯೆ ಯತ್ನ


Team Udayavani, Dec 22, 2020, 6:29 PM IST

ಕಟ್ಟಡದ ಮೇಲೇರಿ ಆತ್ಮಹತ್ಯೆ ಯತ್ನ

ಮೂಡಿಗೆರೆ: ಪಟ್ಟಣದ ರೈತ ಭವನದ ಕಟ್ಟಡದ ಮೇಲೇರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸುವ ಮೂಲಕ ಹೈಡ್ರಾಮಾ ಸೃಷ್ಟಿಸಿದ ಘಟನೆ ಸೋಮವಾರ ನಡೆದಿದೆ.

ಮೂಡಿಗೆರೆ ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಸಮಿತಿ ಮಾಜಿಅಧ್ಯಕ್ಷ ಮಗ್ಗಲಮಕ್ಕಿ ಲಕ್ಷ್ಮಣ ಗೌಡ ಎಂಬುವವರೇ ಈ ಯತ್ನ ಮಾಡಿದವರು.ಲಕ್ಷ್ಮಣ ಗೌಡ ಅವರು ಸಮಿತಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ರೈತಭವನ ನಿರ್ಮಾಣ ಕಾಮಗಾರಿಯಲ್ಲಿ 30 ಲಕ್ಷ ರೂ. ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಹಾಲಿ ಆಡಳಿತ ಮಂಡಳಿ ಅಧ್ಯಕ್ಷರು ಸಮಿತಿಯ ಚುನಾವಣಾ ಸಂದರ್ಭದಿಂದಲೂ ಆರೋಪ ಮಾಡುತ್ತಲೇ ಬಂದಿದ್ದಾರೆ.

ಆದರೆ ಈ ವಿಚಾರವಾಗಿ ಸಭೆಯಲ್ಲಿಸ್ಪಷ್ಟೀಕರಣ ನೀಡಲು ಅವಕಾಶನೀಡುತ್ತಿಲ್ಲ. ನಾನು ಯಾವುದೇ ಹಣವನ್ನು ದುರುಪಯೋಗ ಮಾಡಿಕೊಂಡಿಲ್ಲ ನನ್ನ ಮೇಲೆ ವಿನಾಕಾರಣ ಆರೋಪ ಮಾಡುತ್ತನನ್ನ ತೇಜೋವಧೆ ಮಾಡುತ್ತಿದ್ದಾರೆ. ನನಗೆ ಅನ್ಯಾಯ ವಾಗುತ್ತಿದೆ. ನನಗೆ ನ್ಯಾಯ ಬೇಕು ಎಂದು ಕಟ್ಟಡದ ಮೇಲಿನಿಂದಲೇ ಕೂಗಿ ಹೇಳುತ್ತಿದ್ದರು. ಕಟ್ಟಡದ ಮೇಲೆ ನಿಂತಿದ್ದ ವ್ಯಕ್ತಿಯನ್ನು ಕೆಳಗೆ ಇಳಿಸಲು ಒಂದು ಗಂಟೆಗೂ ಹೆಚ್ಚು ಕಾಲ ರೈತ ಭವನದ ಕಟ್ಟದ ಮುಂದೆ ಸಾರ್ವಜನಿಕರು ಹರಸಾಹಸ ಪಟ್ಟರು.

ನಂತರ ಕೊಣಗೆರೆ ಶಿವಕುಮಾರ್‌ ಅವರು ಅಗ್ನಿಶಾಮಕ ಸಿಬ್ಬಂದಿಗಳ ಸಹಕಾರದಿಂದ ಲಕ್ಷ್ಮಣಗೌಡ ಅವರ ಗಮನವನ್ನು ಬೇರೆಡೆ ಸೆಳೆದು ಅವರನ್ನು ಕೆಳಗೆ ಇಳಿಸುವಲ್ಲಿ ಯಶಸ್ವಿಯಾದರು. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಟಾಪ್ ನ್ಯೂಸ್

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.