ಪೊಂಗಲ್ ಸಂಭ್ರಮ: ಕೋವಿಡ್ ಮಾರ್ಗಸೂಚಿಯಂತೆ ಜಲ್ಲಿಕಟ್ಟು ಆಚರಣೆಗೆ ಅನುಮತಿ: ತಮಿಳುನಾಡು

ವಿಧೇಯಕದ ಮೂಲಕ ಕಾನೂನು ಮಾನ್ಯತೆ ನೀಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.

Team Udayavani, Dec 23, 2020, 11:40 AM IST

ಪೊಂಗಲ್ ಸಂಭ್ರಮ: ಕೋವಿಡ್ ಮಾರ್ಗಸೂಚಿಯಂತೆ ಜಲ್ಲಿಕಟ್ಟು ಆಚರಣೆಗೆ ಅನುಮತಿ: ತಮಿಳುನಾಡು

Representative Image

ಚೆನ್ನೈ:ಪೊಂಗಲ್ (ಮಕರ ಸಂಕ್ರಾಂತಿ) ಹಬ್ಬದ ಹಿನ್ನೆಲೆಯಲ್ಲಿ ಕೋವಿಡ್ ನ ಹಲವು ಮುಂಜಾಗ್ರತಾ ಕ್ರಮದ ಮಾರ್ಗಸೂಚಿ ಅನ್ವಯ ಜಲ್ಲಿಕಟ್ಟು ಆಚರಿಸಲು ತಮಿಳುನಾಡು ಸರ್ಕಾರ ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.

2014ರಲ್ಲಿ ಸುಪ್ರೀಂಕೋರ್ಟ್ ಜಲ್ಲಿಕಟ್ಟು, ಕಂಬಳ ಸೇರಿದಂತೆ ದೇಶದ ವಿವಿಧೆಡೆಯ ಹಲವು ಸಾಂಪ್ರದಾಯಿಕ ಕ್ರೀಡೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಆದರೆ ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದ ವೇಳೆ ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ನೀಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದರು. ನಂತರ ತಮಿಳುನಾಡು ಸರ್ಕಾರ ವಿಧೇಯಕದ ಮೂಲಕ ಕಾನೂನು ಮಾನ್ಯತೆ ನೀಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿತ್ತು. ಅದರಂತೆ ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ಮಾಡಿಕೊಟ್ಟಿತ್ತು.

ಜಲ್ಲಿಕಟ್ಟು ಕ್ರೀಡೆಗೆ ಸರ್ಕಾರದ ಮಾರ್ಗಸೂಚಿ:

*ಜಲ್ಲಿಕಟ್ಟು ಕ್ರೀಡೆಯಲ್ಲಿ 300ಕ್ಕಿಂತ ಅಧಿಕ ಸ್ಪರ್ಧಾಳುಗಳು ಸೇರಲು ಅನುಮತಿ ಇಲ್ಲ.

*ಬಯಲು ಪ್ರದೇಶದಲ್ಲಿ ನಡೆಯಲಿರುವ ಜಲ್ಲಿಕಟ್ಟು ಕ್ರೀಡೆಯಲ್ಲಿ ಶೇ/50ರಷ್ಟು ಮಾತ್ರ ವೀಕ್ಷಕರಿಗೆ ಅವಕಾಶ.

*ಎಲ್ಲಾ ವೀಕ್ಷಕರಿಗೂ ಥರ್ಮಲ್ ಪರೀಕ್ಷೆ ಕಡ್ಡಾಯ

*ಗೂಳಿ ಮಾಲೀಕರು ಮತ್ತು ಕಾಳಗದಲ್ಲಿ ಭಾಗವಹಿಸುವವರು ಕೂಡಾ ಕೋವಿಡ್ 19 ಪರೀಕ್ಷೆಗೆ ಒಳಗಾಗಬೇಕು

*ಪ್ರತಿಯೊಬ್ಬರಿಗೂ ಮುಖಕ್ಕೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.

ಏನಿದು ಜಲ್ಲಿಕಟ್ಟು:

ಜಲ್ಲಿಕಟ್ಟು(ಗೂಳಿ ಕಾಳಗ) ತಮಿಳುನಾಡಿನ ಗ್ರಾಮೀಣ ಕ್ರೀಡೆಯಾಗಿದೆ. ಅಷ್ಟೇ ಅಲ್ಲ ತಮಿಳುನಾಡಿನ ಸಂಕ್ರಾಂತಿ(ಪೊಂಗಲ್) ಹಬ್ಬದ ಒಂದು ಸಾಂಸ್ಕೃತಿಕ ಆಚರಣೆ ಕೂಡಾ ಹೌದು. ಕೊಬ್ಬಿದ ಗೂಳಿಯನ್ನು ಮೊದಲೇ ತಯಾರಾಗಿ ನಿಂತ ಜನಗಳ ಗುಂಪಿಗೆ ಹಗ್ಗವಿಲ್ಲದೆ ಬಿಡಲಾಗುತ್ತದೆ. ಆಗ ಅದರ ಮೇಲೆ ಎರಗುವ ಉತ್ಸಾಹಿ ತರುಣರು, ಯುವಕರು ಗೂಳಿಯ ಭುಜ ಹಿಡಿದುಕೊಂಡು ಒಂದು ಕಡೆ ನಿಲ್ಲಿಸಬೇಕು. ಹಾಗೆ ನಿಲ್ಲಿಸುವಲ್ಲಿ ಯಾರು ಯಶಸ್ವಿಯಾಗುತ್ತಾರೋ ಅವರಿಗೆ ಸುತ್ತಮುತ್ತ ಗ್ರಾಮದಲ್ಲಿ ಭರ್ಜರಿ ಗೌರವ ಸಿಗುತ್ತದೆ. ವಿಶೇಷ ಬಹುಮಾನ ಕೂಡ ನೀಡಲಾಗುತ್ತದೆ.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.