ಶಶಾಂಕ್ ‌ಕಥೆಯಲ್ಲಿ ಅಜೇಯ್‌ ನಟನೆ

ಗುರು ದೇಶಪಾಂಡೆ ನಿರ್ಮಾಣ

Team Udayavani, Dec 23, 2020, 1:27 PM IST

ಶಶಾಂಕ್ ‌ಕಥೆಯಲ್ಲಿ ಅಜೇಯ್‌ ನಟನೆ

ನಿರ್ದೇಶಕ ಶಶಾಂಕ್‌ ಹಾಗೂ ನಟ ಅಜೇಯ್‌ ರಾವ್‌ ಕಾಂಬಿನೇಶನ್‌ಗೆ ಒಂದು ವಿಶೇಷತೆ ಇದೆ. ಅದೇನೆಂದರೆ ಈ ಜೋಡಿ ಮಾಡಿರುವ ಸಿನಿಮಾಗಳು ಯಶಸ್ಸುಕಂಡಿವೆ.

ಅದರಲ್ಲೂ “ಕೃಷ್ಣ’ ಸೀರಿಸ್‌ನಲ್ಲಿ ಅಜೇಯ್‌ ಹಾಗೂ ಶಶಾಂಕ್‌ ಹೆಚ್ಚು ಗುರುತಿಸಿಕೊಂಡಿದ್ದಾರೆ. ಈಗ ಮತ್ತೂಮ್ಮೆ ಈ ಜೋಡಿ ಒಂದಾಗುತ್ತಿದೆ. ಹಾಗಂತ ಶಶಾಂಕ್‌, ಅಜೇಯ್‌ಗೆ ನಿರ್ದೇಶನ ಮಾಡುತ್ತಿಲ್ಲ. ಬದಲಾಗಿ ಶಶಾಂಕ್‌ ಅವರ ಕಥೆಯಲ್ಲಿ ಅಜೇಯ್‌ ರಾವ್‌ ಹೀರೋ ಆಗಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಶಂಕರ್‌ ನಿರ್ದೇಶಿಸುತ್ತಿದ್ದಾರೆ.

ನಿರ್ದೇಶಕ ಗುರುದೇಶಪಾಂಡೆ ಅವರ ಹಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ದುಡಿದ ಅನುಭವವಿರುವ ಶಂಕರ್‌ಗೆ ಇದು ಚೊಚ್ಚಲ ಸಿನಿಮಾ. ಈಗ ಅಜೇಯ್‌ ರಾವ್‌ ಅವರ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಚಿತ್ರವನ್ನು ಗುರುದೇಶಪಾಂಡೆ ತಮ್ಮ ಜಿ ಸಿನಿಮಾಸ್‌ ನಡಿ ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ : ಲಂಡನ್‌ ರಿಟರ್ನ್ ಹರ್ಷಿಕಾ ಮತ್ತು ಕ್ವಾರಂಟೈನ್‌ ಶಾಕ್‌!

ಈಗಾಗಲೇ ತಮ್ಮ ಬ್ಯಾನರ್‌ನಲ್ಲಿ “ಜಂಟಲ್‌ಮೆನ್‌’ ಸಿನಿಮಾ ನಿರ್ಮಿಸಿರುವ ಗುರುದೇಶಪಾಂಡೆ ಈಗ ಅಜೇಯ್‌ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಜನವರಿ 24 ರಂದು ಚಿತ್ರದ ಮುಹೂರ್ತ ನೆರವೇರಲಿದೆ. ಚಿತ್ರಕ್ಕೆ ಸ್ಟಾರ್‌ ನಟಿಯೊಬ್ಬರು ನಾಯಕಿಯಾಗುವ ಸಾಧ್ಯತೆ ಇದೆ. ಈ ಕುರಿತುಈಗಾಗಲೇ ಮಾತುಕತೆನಡೆಯುತ್ತಿದೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಗುರುದೇಶಪಾಂಡೆ, “ಈಚಿತ್ರದಕಥೆ ತುಂಬಾವಿಶೇಷವಾಗಿದೆ. ಇವತ್ತಿನ ಸಮಯಕ್ಕೆ ಹೇಳಿಮಾಡಿಸಿದಂತಿದೆ. ಅದೇ ಕಾರಣಕ್ಕೆ ಈ ಚಿತ್ರವನ್ನು ಮೊದಲು ಆರಂಭಿಸುತ್ತಿದ್ದೇನೆ. ಇದು ಮುಗಿದ ಮೇಲೆ ನನ್ನ ನಿರ್ದೇಶನದ ಚಿತ್ರ ಆರಂಭವಾಗಲಿದೆ. ಅಜೇಯ್‌ ಹಾಗೂ ಶಶಾಂಕ್‌ ಯಶಸ್ವಿ ಜೋಡಿ. ಈಗ ಶಶಾಂಕ್‌ ಅವರಕಥೆಯಲ್ಲಿ ಅಜೇಯ್‌ ನಟಿಸುತ್ತಿದ್ದಾರೆ. ಜೊತೆಗೆ ಚಿತ್ರರಂಗಕ್ಕೆಹೊಸ ನಿರ್ದೇಶಕರೊಬ್ಬರ ಪರಿಚಯ ಕೂಡಾ ಆಗುತ್ತಿದೆ’ ಎನ್ನುವುದು ಗುರುದೇಶಪಾಂಡೆ ಮಾತು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.