ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ


Team Udayavani, Dec 23, 2020, 6:45 PM IST

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ

ನರಗುಂದ: ಬೆಳಗಾವಿ ಸೂರ್ಯ-ಚಂದ್ರರು ಇರುವರೆಗೂ ಕರ್ನಾಟಕದ ಅವಿಭಾಜ್ಯ ಅಂಗವೇಆಗಿದೆ ಎಂದು ದೊರೆಸ್ವಾಮಿ ವಿರಕ್ತಮಠದ ಶ್ರೀ ಶಾಂತಲಿಂಗ ಸ್ವಾಮೀಜಿ ಹೇಳಿದರು.

ತಾಲೂಕಿನ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿಏಕೀಕರಣ ಹೋರಾಟಗಾರರಾದ ನಾಗನೂರು ಶಿವಬಸವ ಸ್ವಾಮಿಗಳಹಾಗೂ ಬಾಲ್ಕಿ ಚೆನ್ನಬಸವ ಪಟ್ಟಾಧ್ಯಕ್ಷರ ಜಯಂತ್ಯುತ್ಸವದ ಸಾನ್ನಿಧ್ಯ ವಹಿಸಿಆಶೀರ್ವಚನ ನೀಡಿದರು.

ಕರ್ನಾಟಕ ಏಕೀಕರಣಗೊಂಡು 65 ವರ್ಷ ಗತಿಸಿ, ಮಹಾಜನ್‌ವರದಿ ಅಂತಿಮವೆಂದು ಹೇಳಿದರೂಮಹಾರಾಷ್ಟ್ರ ಸರ್ಕಾರದ ಕೆಲವು ನಾಯಕರು ಗಡಿ ತಂಟೆಯ ತಕರಾರುಮಾಡುತ್ತಲೆ ಬೆಳಗಾವಿ ನಮಗೆ ಸೇರುತ್ತದೆಂದು ಗಡಿಯಲ್ಲಿ ಕನ್ನಡಿಗರು,ಮರಾಠಿಗರಬಾಂದವ್ಯದ ಬದುಕಿಗೆಬಾಷಾ ವೈಷಮ್ಯದ ಬೀಜ ಬಿತ್ತಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಅಖಂಡ ಕರ್ನಾಟಕದ ಕನಸನ್ನು ನನಸಾಗಿಸಿದವರು ಪೂಜ್ಯದ್ವಯರು. ಏಕೀಕರಣದಲ್ಲಿ ತಮ್ಮನ್ನೇ ತಾವು ಅರ್ಪಿಸಿಕೊಂಡವರು. ಇವರಂತೆಸಾವಿರಾರು ಹೋರಾಟಗಾರರು ತನು-ಮನ ಅರ್ಪಿಸಿಏಕೀಕರಣಗೊಳಿಸಿದ್ದು ನಮಗೆಆದರ್ಶಪ್ರಾಯ ಎಂದು ಹೇಳಿದರು. ಉಪನ್ಯಾಸ ನೀಡಿದ ಪ್ರೊ| ಆರ್‌ .ಬಿ.ಚಿನಿವಾಲರ, ಗುರುದ್ವಯರು ಗಡಿಯಲ್ಲಿ ಕನ್ನಡದ ಗುಡಿ ಕಟ್ಟಿದ್ದಾರೆಮರಾಠಿ ಭಾಷೆ, ಉರ್ದು ಭಾಷೆಗಳ ಹೊಡೆತಕ್ಕೆ ಕನ್ನಡದ ಸ್ಥಿತಿದಯನೀಯವಾಗಿದ್ದ ಸಂದಿಗ್ಧ ಸ್ಥಿತಿಯಲ್ಲಿಕನ್ನಡ ಭಾಷೆಗೆ ಕುಸುಮ ಕೊಟ್ಟುಖಂಡ ಕರ್ನಾಟಕವನ್ನು ಅಖಂಡ ಕರ್ನಾಟಕದ ಕನಸು ಕಟ್ಟಿ ಅದರಲ್ಲಿ ಯಶಸ್ವಿಯಾದವರು ಪೂಜ್ಯದ್ವಯರು ಎಂದು ಸ್ಮರಿಸಿದರು.

ಅಂದು ಸೌಲಭ್ಯವಿಲ್ಲದ ಸಮಯ ದಲ್ಲಿಯೂ ಸಾವಿರಾರು ವಿದ್ಯಾರ್ಥಿ ಗಳಿಗೆ ಅನ್ನ, ಅಕ್ಷರ, ಆಶ್ರಯ ನೀಡಿ ಬಸವಾದಿ ಶರಣರ ಕಾರ್ಯವನ್ನು ಮುನ್ನಡೆಸಿದರು. ಸ್ವಾತಂತ್ರ್ಯ ಹಾಗೂಕರ್ನಾಟಕದ ಏಕೀಕರಣಕ್ಕೆ ನಮ್ಮನಾಡಿನ ಮಠಗಳಲ್ಲಿ ಬೆಳಗಾವಿಯನಾಗನೂರು ರುದ್ರಾಕ್ಷಿಮಠ, ಬಾಲ್ಕಿಮಠಗಳ ಕೊಡುಗೆ ಅಪಾರ ಎಂದರು.

ಬೆಂಗಳೂರಿನ ಆರ್‌ಸಿ ಕಾಲೇಜು ಪ್ರಾಚಾರ್ಯ ಎಲ್‌.ಎ.ಕುಲಗೋಡ,ಜಿಲ್ಲಾ ಕನ್ನಡ ಜಾಗೃತಿ ಸಮಿತಿಸದಸ್ಯರಾದ ಮಹಾಂತೇಶ ವಾಲಿ,ಅನೀಲ ಕುಟಗನಕೇರಿ, ಮಹಾಂತೇಶಸಾಲಿಮಠ, ಬಿ.ಎಂ.ಗೊಜನೂರ,ಸಿದ್ದರೆಡ್ಡಿ ಹಂಚಿನಾಳ, ಶಿವಾನಂದಹೀರೆಮಠ ವೇದಿಕೆಯಲ್ಲಿದ್ದರು. ಪ್ರೊ|ಆರ್‌.ಕೆ.ಐನಾಪೂರ ನಿರೂಪಿಸಿ, ಪ್ರಭಯ್ಯ ಸಾಂಬಯ್ಯನಮಠ ವಂದಿಸಿದರು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.