ಇಂದಿನ ಗ್ರಹಬಲ: ಹೇಗಿದೆ ಇಂದಿನ ರಾಶಿ ಭವಿಷ್ಯ


Team Udayavani, Dec 24, 2020, 7:33 AM IST

ಇಂದಿನ ಗ್ರಹಬಲ: ಹೇಗಿದೆ ಇಂದಿನ ರಾಶಿ ಭವಿಷ್ಯ

24-12-2020

ಮೇಷ: ಸಾಂಸಾರಿಕವಾಗಿ ಕೆಲವೊಂದು ವಿಚಾರಗಳನ್ನು ಅನಾವಶ್ಯಕವಾಗಿ ಯೋಚಿಸುವಂತಾಗಲಿದೆ. ಹಿರಿಯರ ಜಂಜಾಟದಿಂದ ಆಗಾಗ ಮಾನಸಿಕವಾಗಿ ಕಿರಿಕಿರಿಯನ್ನು ಅನುಭವಿಸುವ ಪರಿಸ್ಥಿತಿಯ ಎದುರಾದೀತು. ಶುಭವಿದೆ.

ವೃಷಭ: ನಿಮ್ಮ ಕ್ರಿಯಾಶೀಲತೆ, ಪ್ರೌಢಿಮೆ, ಪರಿಶ್ರಮಗಳನ್ನು ಹಾಕಿರಿ. ಅದರ ಫ‌ಲವು ನಿಮಗೆ ದೊರಕಲಿದೆ. ಬದುಕಿನ ಕಷ್ಟನಷ್ಟಗಳ ಅನುಭವವು ನಿಮಗೆ ಪಾಠವಾದೀತು. ಆರ್ಥಿಕ ಸ್ಥಿತಿಯು ಅಭಿವೃದ್ಧಿಯಾಗುತ್ತಲೇ ಹೋಗಲಿದೆ.

ಮಿಥುನ: ಕಾರ್ಯರಂಗದಲ್ಲಿ ಪರಿಚಯಸ್ಥರಿಂದಲೇ ಕಾರ್ಯಸಾಧನೆಯಾಗಲಿದೆ. ನಿಮ್ಮ ಪ್ರಯತ್ನ ಬಲ, ಆತ್ಮವಿಶ್ವಾಸ ಸದ್ಯದಲ್ಲೇ ಫ‌ಲ ನೀಡಲಿದೆ. ಮಾನಸಿಕವಾಗಿ ಧೈರ್ಯವನ್ನು ಕಳೆದುಕೊಳ್ಳದಿರಿ. ಸಹನೆ ಇರಲಿ.

ಕರ್ಕ: ಯೋಗ್ಯ ವಯಸ್ಕರಿಗೆ ಒಂಟಿತನದ ಕಷ್ಟ ಸದ್ಯದಲ್ಲೇ ನಿವಾರಣೆಯಾಗಲಿದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ವೃತ್ತಿ ಭವಿಷ್ಯವನ್ನು ನೀವೇ ನಿರ್ಧರಿಸುವ ಸಂದರ್ಭಗಳು ಒದಗಿ ಬರುತ್ತವೆ. ಸದ್ಯದ ಪರಿಸ್ಥಿತಿಯಲ್ಲಿ ಸುಮ್ಮನಿರಿ.

ಸಿಂಹ: ಜೀವನದಲ್ಲಿ ಎದುರಾಗುವ ಸೋಲು, ನಿರಾಶೆಗಳಿಗೆ ಮನಸ್ಸು ಘಾಸಿಗೊಳ್ಳದಂತೆ ಹೃದಯವನ್ನು ಗಟ್ಟಿಗೊಳಿಸ ಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಲೆಕ್ಕಾಚಾರದಲ್ಲಿ ಹೆಚ್ಚಿನ ಗಮನಹರಿಸಿರಿ. ಅನಿರೀಕ್ಷಿತ ಶುಭವಾರ್ತಾ ಶ್ರವಣ.

ಕನ್ಯಾ: ಅವಿಭಕ್ತ ಕುಟುಂಬದವರಿಗೆ ಹೊಂದಾಣಿಕೆಯ ಅಗತ್ಯವಿದೆ. ನಿರುದ್ಯೋಗಿಗಳಿಗೆ ಅನಿಶ್ಚಿತತೆ ದೂರವಾಗಲಿದೆ. ಅವಿವಾಹಿತರಿಗೆ ತಪ್ಪಿ ಹೋದ ಅವಕಾಶಗಳು ಪುನಃಹ ಲಭ್ಯವಾಗಲಿದೆ. ಚಾಲನೆ ಹಾಗೂ ಆರೋಗ್ಯ ಜಾಗ್ರತೆ ಮಾಡಿರಿ.

ತುಲಾ: ವಿಚಾರ ವಿನಿಮಯದಿಂದ ಕಾರ್ಯಾನುಕೂಲಕ್ಕೆ ಸುಲಭವಾಗುತ್ತದೆ. ಶುಭಮಂಗಲ ಕಾರ್ಯಕ್ಕಾಗಿ ಓಡಾಟ ತಂದೀತು. ವಿದ್ಯಾರ್ಥಿಗಳಿಗೆ ಉತ್ಸಾಹದ ವಾತಾವರಣ ವಿರುತ್ತದೆ. ಖರ್ಚಿನ ಬಗ್ಗೆ ಜಾಗ್ರತೆ.

ವೃಶ್ಚಿಕ: ಜಾಗ ಖರೀದಿ ಮಾಡುವ ಯೋಚನೆ ತೋರಿ ಬಂದು ಅನುಕೂಲವಾಗಲಿದೆ. ದಂಪತಿಗಳ ಮಧ್ಯೆ ಭಿನ್ನಾಭಿಪ್ರಾಯ ತಿಕ್ಕಾಟಕ್ಕೆ ಕಾರಣವಾಗದಂತೆ ಜಾಗ್ರತೆ ವಹಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಮಾಡುವುದು ಅಗತ್ಯ.

ಧನು: ನಿರೀಕ್ಷಿತ ಕಾರ್ಯಸಾಧನೆ ಮನಸ್ಸಿಗೆ ನೆಮ್ಮದಿ ತಂದೀತು. ಕಾರ್ಯರಂಗದಲ್ಲಿ ಹೆಚ್ಚಿನ ಗಮನಹರಿಸ ಬೇಕಾದೀತು. ಹಿರಿಯರ ಸೂಕ್ತ ಸಲಹೆಗಳಿಗೆ ಸ್ಪಂದಿಸಿರಿ. ಕಾರ್ಯರಂಗದಲ್ಲಿ ತುಂಬಾ ಸಮಾಧಾನದ ವಾತಾವರಣ.

ಮಕರ: ಆರ್ಥಿಕವಾಗಿ ಆದಾಯದಷ್ಟೇ ಖರ್ಚು-ವೆಚ್ಚಗಳಿರುತ್ತವೆ. ವೃತ್ತಿರಂಗದಲ್ಲಿ ನಿರೀಕ್ಷಿತ ಪ್ರಮೋಶನ್‌ ಸದ್ಯದಲ್ಲೇ ಒದಗಿ ಬಂದೀತು. ವಿದ್ಯಾರ್ಥಿಗಳ ಅಭ್ಯಾಸಬಲವು ಮುಂದೆ ಒಳ್ಳೆಯ ಭವಿಷ್ಯವು ದೊರಕೀತು.

ಕುಂಭ: ಅನಾವಶ್ಯಕ ಚಿಂತೆಗಳಿಂದ ತಲೆನೋವು ಬರಿಸಿಕೊಳ್ಳುವಂತಾದೀತು. ಅಧಿಕ ರಕ್ತದೊತ್ತಡ, ಮಧುಮೇಹಗಳಿಂದ ಬಳಲುವವರು ಹೆಚ್ಚಿನ ಜಾಗ್ರತೆ ವಹಿಸ ಬೇಕಾಗುತ್ತದೆ. ಸ್ವಾಭಿಮಾನಕ್ಕೆ ಭಂಗ ತಂದೀತು. ಶುಭವಿದೆ.

ಮೀನ: ಚಿಂತಿತ ಕೆಲಸ ಕಾರ್ಯಗಳು ಅಡೆತಡೆ ಗಳಿಂದಲೇ ಪೂರ್ಣವಾಗುತ್ತದೆ. ಸಾಂಸಾರಿಕವಾಗಿ ಮಹಿಳೆಯರು ಅನಾವಶ್ಯಕವಾಗಿ ಮನೋವ್ಯಾಕುಲತೆಗೆ ಗುರಿಯಾಗಲಿದ್ದಾರೆ. ಉದ್ಯೋಗಿಗಳಿಗೆ ಪ್ರಮೋಶನ್‌ ಒದಗಿ ಬರಬಹುದು.

ಎನ್.ಎಸ್.ಭಟ್

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.